venkateshwara theater Jaali Baaru Mattu Poli Hudugaru (ua) KANNADA 2.30pm6pm9pm … [Read more...] about Shirali Movies as on 03-11-2017
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Sirsi Movies as on 03-11-2017
Nataraj Theatre Once More kaurava (ua) KANNADA 0AM1PM4PM7PM … [Read more...] about Sirsi Movies as on 03-11-2017
ನೆಟ್ಬಾಲ್ ಪಂದ್ಯಾವಳಿ;ದ್ವಿತೀಯ ಸ್ಥಾನ
ಹಳಿಯಾಳ:ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಇಂಜನೀಯರಿಂಗ್ ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಬೆಂಗಳೂರೇತರ ವಿಭಾಗ ಮಟ್ಟದ ಅಂತರ ಕಾಲೇಜುಗಳ ನೆಟ್ಬಾಲ್ ಪಂದ್ಯಾವಳಿಯಲ್ಲಿ ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಗಳಿಸಿ ಸಾಧನೆ ಮಾಡಿದ್ದಾರೆಂದು ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಜಿ.ಎಸ್. ಯಳ್ಳೂರ ತಿಳಿಸಿದ್ದಾರೆ. ಪಂದ್ಯಾವಳಿಯಲ್ಲಿ … [Read more...] about ನೆಟ್ಬಾಲ್ ಪಂದ್ಯಾವಳಿ;ದ್ವಿತೀಯ ಸ್ಥಾನ
ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಒಂದಾಗಿ ಶ್ರಮಿಸಿದರೆ ಸಮಾಜದ, ರಾಜ್ಯದ, ರಾಷ್ಟ್ರದ ಪ್ರಗತಿ ಸಾಧ್ಯ; ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ವೀರಶೈವ-ಲಿಂಗಾಯತ ಸಮಾಜ ಬುದ್ಧಿವಂತ, ಕ್ರಿಯಾಶೀಲ, ಸಮಾಜವಾಗಿದ್ದು ರಾಜ್ಯದ ಅಭಿವೃದ್ಧಿಗಾಗಿ ಹಲವಾರು ನಾಯಕರು ಶ್ರಮಿಸಿದ್ದಾರೆ. ಕಾಂಗ್ರೇಸ ಜಾತ್ಯಾತೀತ ವ್ಯವಸ್ಥೆಯಲ್ಲಿ ವಿಶ್ವಾಸ ಇಟ್ಟ ಪಕ್ಷವಾಗಿದ್ದು ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಒಂದಾಗಿ ಶ್ರಮಿಸಿದರೆ ಸಮಾಜದ, ರಾಜ್ಯದ, ರಾಷ್ಟ್ರದ ಪ್ರಗತಿ ಸಾಧ್ಯ ಎಂದು ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಪಟ್ಟಣದ ಖಾಜಿಗಲ್ಲಿಯಲ್ಲಿರುವ ಶ್ರೀ ದುರುದುಂಡೆಶ್ವರ ಮಟ್ಟಕ್ಕೆ ಪ್ರವಾಸೋದ್ಯಮ ಇಲಾಖೆ ಯೋಜನೆ ಅಡಿ 50 … [Read more...] about ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಒಂದಾಗಿ ಶ್ರಮಿಸಿದರೆ ಸಮಾಜದ, ರಾಜ್ಯದ, ರಾಷ್ಟ್ರದ ಪ್ರಗತಿ ಸಾಧ್ಯ; ಸಚಿವ ಆರ್.ವಿ.ದೇಶಪಾಂಡೆ
ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ,ಆರ್.ವಿ.ದೇಶಪಾಂಡೆ
ಹಳಿಯಾಳ: ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಅಲ್ಲದೇ ಉಚಿತ ಪಠ್ಯ ಪುಸ್ತಕ, ಬಿಸಿ ಊಟ, ಸೈಕಲ್ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದ್ದು ಅವುಗಳ ಸದುಪಯೋಗ ಪಡೆಯಲು ಪಾಲಕರು ಮಕ್ಕಳಿಗೆ ಅರಿವು ಮೂಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಬಸವನಗಲ್ಲಿ ಹಾಗೂ ಗಾಂಧಿಕೇರಿಗಲ್ಲಿಯಲ್ಲಿ ನೂತನ ಅಂಗನವಾಡಿ ಕಟ್ಟಡದ ಉದ್ಘಾಟನೆಯನ್ನ ನೇರವೆರಿಸಿ … [Read more...] about ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ,ಆರ್.ವಿ.ದೇಶಪಾಂಡೆ



