Geethanjali Theatre LIE (UA) telugu 3 pm6 pm9 pm … [Read more...] about karwar Movies as on 03-11-2017
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು; ಆರ್.ವಿ.ದೇಶಪಾಂಡೆ
ಕಾರವಾರ: ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿ ತೆರೆಯುವ ಬಗ್ಗೆ ಪ್ರಸ್ತಾಪವಾಗಿದೆ. ಇಲ್ಲಿನ ಸೀಬರ್ಡ್ ನಿರಾಶ್ರೀತರಿಗೆ ಪರಿಹಾರ ವಿತರಿಸಲು ಹೆಚ್ಚು … [Read more...] about ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು; ಆರ್.ವಿ.ದೇಶಪಾಂಡೆ
ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಚಿವ ಆರ್.ವಿ. ದೇಶಪಾಂಡೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ದಿಯ ಜೊತೆ ಶಿಕ್ಷಣ, ಆರೋಗ್ಯ, ಉದ್ಯೋಗ ಕ್ಷೇತ್ರಗಳಲ್ಲಿ ಹಲವು ರೀತಿಯ ಅಭಿವೃದ್ದಿ ಕೆಲಸಗಳನ್ನು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು. ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನಡೆಸಿ ಅವರು ಮಾತನಾಡಿದರು. ಜಿಲ್ಲೆಯ ಪ್ರವಾಸಿ ತಾಣಗಳನ್ನು ಜಗತ್ತಿಗೆ ಪರಿಚಯಿಸಲು ಸಾಕಷ್ಟು ಕಾರ್ಯಕ್ರಮಗಳನ್ನು … [Read more...] about ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಚಿವ ಆರ್.ವಿ. ದೇಶಪಾಂಡೆ
ಮಂಗಳೂರು ಮೂಲದ ಬೋಟ್ಗಳು ಅನಧಿಕೃತ ಬುಲ್ಟ್ರಾಲ್ ಮೀನುಗಾರಿಕೆ
ಕಾರವಾರ: ಅಂಜುದೀವ್ ದ್ವೀಪದ ಬಳಿ ಮಲ್ಪೆ ಹಾಗೂ ಮಂಗಳೂರು ಮೂಲದ ಬೋಟ್ಗಳು ಅನಧಿಕೃತವಾಗಿ ಬುಲ್ಟ್ರಾಲ್ ಮೀನುಗಾರಿಕೆ ನಡೆಸುತ್ತಿವೆ. ಮಲ್ಪೆ ಹಾಗೂ ಮಂಗಳೂರು ಭಾಗದ ಮೀನುಗಾರರು ಕಾನೂನು ಬಾಹಿರವಾಗಿ ಮೀನುಗಾರಿಕೆ ನಡೆಸಿದರೂ ಕೋಸ್ಟ ಗಾರ್ಡ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಬದಲಾಗಿ ಸ್ಥಳೀಯ ಮೀನುಗಾರರ ಮೇಲೆ ಅನಾವಷ್ಯಕವಾಗಿ ವಿವಿಧ ಪ್ರಕರಣಗಳನ್ನು ದಾಖಲಿಸಿ ತೊಂದರೆ ನೀಡುತ್ತಿದ್ದಾರೆ. ಭಾರತೀಯ ನೌಕಾನೆಲೆ ವ್ಯಾಪ್ತಿಗೆ ಬರುವ ಅಂಜುದೀವ್ ದ್ವೀಪದ ಬಳಿ ಇತರರಿಗೆ … [Read more...] about ಮಂಗಳೂರು ಮೂಲದ ಬೋಟ್ಗಳು ಅನಧಿಕೃತ ಬುಲ್ಟ್ರಾಲ್ ಮೀನುಗಾರಿಕೆ
ಗೋವಾ ಗಡಿಯಲ್ಲಿ ಕನ್ನಡ ರಾಜ್ಯೋತ್ಸವ
ಕಾರವಾರ: ಕರ್ನಾಟಕ ಗೋವಾ ಗಡಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಮೂಲಕ ಕರುನಾಡ ರಕ್ಷಣಾ ವೇದಿಕೆಯವರು ಗಮನ ಸೆಳೆದರು. ಕಾರವಾರದ ಸದಾಶಿವಗಡ ಪ್ರದೇಶ ಗೋವಾ ಗಡಿಯಾಗಿದ್ದು, ಇಲ್ಲಿನ ಹಲವು ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕಿದೆ ಎಂದು ವೇದಿಕೆ ಅಧ್ಯಕ್ಷ ಎನ್. ದತ್ತಾ ಶಾಸಕ ಸತೀಶ್ ಸೈಲ್ ಬಳಿ ಮನವಿ ಮಾಡಿದರು. ಗಡಿಭಾಗದ ಅಭಿವೃದ್ದಿಗೆ ಗಮನ ಹರಿಸುವದಾಗಿ ಶಾಸಕರು ಭರವಸೆ ನೀಡಿದರು. ಸ್ಥಳೀಯ ಗ್ರಾಮ ಪಂಚಾಯತ ಸದಸ್ಯ ಸುರಜ ದೇಸಾಯಿ, ಸದಾಶಿವಗಡ ಶಾಲಾ ಮುಖ್ಯೋದ್ಯಾಪಕಿ … [Read more...] about ಗೋವಾ ಗಡಿಯಲ್ಲಿ ಕನ್ನಡ ರಾಜ್ಯೋತ್ಸವ



