ಕಾರವಾರ:ದೇಶಕ್ಕೆ ರಕ್ಷಣೆಯನ್ನು ವ್ಯವಸ್ಥಿತವಾಗಿ ರೂಪಿಸುವಲ್ಲಿ ಹಾಗೂ ಭಾರತವನ್ನು ಒಗ್ಗಟ್ಟಾಗಿ ಕಟ್ಟುವಲ್ಲಿ ಮಹತ್ತರವಾದ ಪಾತ್ರ ವಹಿಸಿದ ನಾಯಕ ಸರ್ದಾರ್ ವಲ್ಲಬಾಯಿ ಪಟೇಲ್ ಅವರ ಜೀವನ ನಮ್ಮೆಲ್ಲರಿಗೂ ದಾರಿದೀಪವಾಗಿವೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯಾ ನಿರ್ವಾಹಕ ಅಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ರಾಷ್ಟ್ರೀಯ ಸಂಕಲ್ಪ … [Read more...] about ಸರ್ದಾರ್ ವಲ್ಲಬಾಯಿ ಪಟೇಲ್ ಅವರ ಜೀವನ ನಮ್ಮೆಲ್ಲರಿಗೂ ದಾರಿದೀಪವಾಗಿವೆ ; ಎಲ್.ಚಂದ್ರಶೇಖರ ನಾಯಕ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವೈಕುಂಠ ಚತುದರ್ಶಿ ವನಭೋಜನದ ಉತ್ಸವ
ಹೊನ್ನಾವರ: ತಾಲೂಕಿನ ಮಾವಿನಕುರ್ವೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವೈಕುಂಠ ಚತುದರ್ಶಿ ವನಭೋಜನದ ಉತ್ಸವ ನವೆಂಬರ್ 03 ಶುಕ್ರವಾರ ನಡೆಯಲಿದೆ. ಬೆಳಿಗ್ಗೆ 10 ಘಂಟೆಗೆ ಶ್ರೀ ದೇವರ ಪ್ರಾರ್ಥನೆಯೊಂದಿಗೆ ಆರಂಭವಾಗಿ ವನದಲ್ಲಿ ಧಾತ್ರಿ ಹವನ, ಮಹಾ ನೈವೇದ್ಯ ಹಾಗೂ ಅನ್ನಸಂತರ್ಪಣೆ ತದನಂತರ ಶ್ರೀ ನವದುರ್ಗಾ ಸಂಸ್ಥಾನದಲ್ಲಿ ಭವ್ಯ ಸ್ವಾಗತದೊಂದಿಗೆ ಶ್ರೀ ದೇವರ ಆಗಮನ ಅಷ್ಟಾವಧಾನ ಸೇವೆ ಕಾರ್ತಿಕ ದೀಪೋತ್ಸವ ಬಳಿಕ ಶರಾವತಿ ನದಿಯಲ್ಲಿ ಭವ್ಯ ದೀಪಾಲಂಕೃತ ತೆಪ್ಪದಲ್ಲಿ ಶ್ರೀ ದೇವರ … [Read more...] about ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವೈಕುಂಠ ಚತುದರ್ಶಿ ವನಭೋಜನದ ಉತ್ಸವ
ಆಧಾರ ಅದಾಲತ್ ಕಾರ್ಯಕ್ರಮವನ್ನು ನವೆಂಬರ್ 2ರಿಂದ 12ರ ವರೆಗೆ
ಹೊನ್ನಾವರ: ತಾಲೂಕಿನಲ್ಲಿ ಆಧಾರ ಅದಾಲತ್ ಕಾರ್ಯಕ್ರಮವನ್ನು ನವೆಂಬರ್ 2ರಿಂದ 12ರ ವರೆಗೆ ಪಟ್ಟಣ ಪಂಚಾಯತ ಸಭಾಭವನದಲ್ಲಿ ಏರ್ಪಡಿಸಲಾಗಿದೆ. ಈ ಅವಧಿಯಲ್ಲಿ ಹೊಸ ಆಧಾರ ನೋಂದಣಿ ಹಾಗೂ ದುರಸ್ಥಿ ಕುರಿತು ಸಾರ್ವಜನಿಕರು ಆಧಾರ ಅದಾಲತ್ನಲ್ಲಿ ಹಾಜರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ಹೊನ್ನಾವರ ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಆಧಾರ ಅದಾಲತ್ ಕಾರ್ಯಕ್ರಮವನ್ನು ನವೆಂಬರ್ 2ರಿಂದ 12ರ ವರೆಗೆ
ಪಟ್ಟಣದಲ್ಲಿ ಹಾಳಾಗಿರುವ ಮಕ್ರ್ಯೂರಿ ಲೈಟ್ ದುರಸ್ತಿ ಮಾಡಬೇಕು ಎಂದು ಆಗ್ರಹಿಸಿ;ಮನವಿ
ಹೊನ್ನಾವರ: ಪಟ್ಟಣದ ಸಂತೆ ಮಾರ್ಕೆಟ್ ಹತ್ತಿರ ಹಾಗೂ ಗೇರುಸೊಪ್ಪಾ ಸರ್ಕಲ್ದಲ್ಲಿ ಈ ಹಿಂದೆ ಅಳವಡಿಸಿರುವ ಮಕ್ರ್ಯೂರಿ ಲೈಟ್ ಬಹಳ ದಿನಗಳ ಹಿಂದಿನಿಂದ ಹಾಳಾಗಿದ್ದು ಅವುಗಳನ್ನು ಕೂಡಲೇ ದುರಸ್ತಿ ಮಾಡಬೇಕು ಎಂದು ಆಗ್ರಹಿಸಿ ಇಲ್ಲಿಯ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಪ.ಪಂ.ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸಂತೆ ಮಾರ್ಕೇಟ್ ಬಳಿ ಲೈಟ್ ಹಾಳಾಗಿರುವುದರಿಂದ ಸಂತೆಯಂದು ಮಹಿಳೆಯರು ಮುಸ್ಸಂಜೆ ಹೊತ್ತಿನಲ್ಲಿ ಸಂತೆಗೆ ಹೋಗಿ ಸಾಮಾನು ತರುವುದಕ್ಕೆ … [Read more...] about ಪಟ್ಟಣದಲ್ಲಿ ಹಾಳಾಗಿರುವ ಮಕ್ರ್ಯೂರಿ ಲೈಟ್ ದುರಸ್ತಿ ಮಾಡಬೇಕು ಎಂದು ಆಗ್ರಹಿಸಿ;ಮನವಿ
62ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಣೆ
ಹಳಿಯಾಳ :ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗದಲ್ಲಿ 62ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಹಳಿಯಾಳ ತಾಲೂಕಾ ಜಯ ಕರ್ನಾಟಕ ಸಂಘಟನೆ ಹಾಗೂ ವೀರಶೈವ ಮಹಾಸಭಾ ಸಂಘಟನೆಂiÀವರು ಜಂಟಿಯಾಗಿ ನಿರ್ಮಿಸಿದ 190 ಅಡಿ(62 ಮೀಟರ್) ಉದ್ದದ ಬೃಹತ್ ಕನ್ನಡ ಬಾವುಟದ ಪ್ರದರ್ಶನ ಹಾಗೂ ಮೇರವಣಿಗೆ ರಾಜ್ಯೋತ್ಸವಕ್ಕೆ ಮೇರಗು ನೀಡಿತು. ಪಟ್ಟಣದ ಯಲ್ಲಾಪೂರ ನಾಕಾದಲ್ಲಿರುವ ಡಾ. ಬಾಬಾಸಾಹೇಬ ಅಂಬೇಡ್ಕರ ಪುತ್ಥಳಿ, ಅರ್ಬನ್ ವೃತ್ತದಲ್ಲಿರುವ ಸಂಗೋಳ್ಳಿ … [Read more...] about 62ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಣೆ



