ಕಾರವಾರ: ಭಾರತೀಯ ನೌಕಾ ನೆಲೆಯು ನೌಕಾ ದಿನಾಚರಣೆ ಅಂಗವಾಗಿ ನವೆಂಬರ್ 5 ರಂದು ಬೆಳಗ್ಗೆ 9 ಗಂಟೆಯಿಂದ ಮದ್ಯಾಹ್ನ 12 ಗಂಟೆಯವರೆಗೆ ಕಾರವಾರ ದೈವಜ್ಞ ಕಲ್ಯಾಣ ಮಂಟಪದಲ್ಲಿ ಶಾಲಾ ಮಕ್ಕಳಿಗಾಗಿ ಡ್ರಾಯಿಂಗ್ ಮತ್ತು ಪೆಂಟಿಂಗ್ ಸ್ಪರ್ಧೇ ಆಯೋಜಿಸಿದೆ. ಸ್ಪರ್ಧೇಯನ್ನು ಮಕ್ಕಳ ವಯಸ್ಸಿಗನುಸಾರವಾಗಿ ನಾಲ್ಕು ಗುಂಪುಗಳಲ್ಲಿ ನಡೆಸಲಾಗುವದು. ಆಸಕ್ತ ಮಕ್ಕಳು ಸ್ಪರ್ಧೇ ದಿನದಂದು ತಮ್ಮ ಶಾಲಾ ಗುರುತಿನ ಚೀಟಿಯೊಂದಿಗೆ ಬೆಳಗ್ಗೆ 8.30 ರೊಳಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ … [Read more...] about ಡ್ರಾಯಿಂಗ್ ಮತ್ತು ಪೆಂಟಿಂಗ್ ಸ್ಪರ್ಧೇ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅನಧಿಕೃತ ಮರ ಕಟಾವು – ನಗರಸಭೆ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ ವಿರುದ್ದ ಗರಂ ಆದ ಅಧ್ಯಕ್ಷ
ಕಾರವಾರ: ನಗರದ ವಿವಿಧ ವಾರ್ಡಗಳಲ್ಲಿ ನಡೆಯುವ ಅಭಿವೃದ್ದಿ ಕೆಲಸಗಳ ಕುರಿತು ಅಧಿಕಾರಿಗಳು ಸ್ಥಳೀಯ ಸದಸ್ಯರಿಗೆ ಸೂಕ್ತ ಮಾಹಿತಿ ಒದಗಿಸಬೇಕು ಎಂದು ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಸೂಚಿಸಿದರು. ಮಂಗಳವಾರ ನಗರಸಭೆಯಲ್ಲಿ ನಡೆದ ಸಭೆಯಲ್ಲಿ ಅವರು, ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿದರು. ನಗರದ ಜನತಾ ಬಜಾರ್ ಮುಂಭಾಗ ಮರವೊಂದನ್ನು ಕಡಿಯಲಾಗಿದೆ. ಇದರಿಂದ ನಗರದ ಸೌಂದರ್ಯಕ್ಕೆ ದಕ್ಕೆ ಉಂಟಾಗಿದೆ. ರಸ್ತೆ ಅಗಲೀಕರಣದ ವೇಳೆ ಮರ ಕಟಾವಿಗೆ ವಿರೋಧ ವ್ಯಕ್ತಪಡಿಸಿದ್ದ … [Read more...] about ಅನಧಿಕೃತ ಮರ ಕಟಾವು – ನಗರಸಭೆ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ ವಿರುದ್ದ ಗರಂ ಆದ ಅಧ್ಯಕ್ಷ
ಅಕ್ರಮ ಸರಾಯಿ ಮಾರಾಟ – ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ ಮಹಿಳೆಯರು
ಕಾರವಾರ: ಹೊನ್ನಾವರ ತಾಲೂಕಿನ ಕಾಸರಕೋಡು ಟೊಂಕಾ ಗ್ರಾಮ ಅಕ್ರಮ ಚಟುವಟಿಕೆಗಳಿಂದ ಹಾಳಾಗುತ್ತಿದೆ. ಅಕ್ರಮ ಸರಾಯಿ ಹಾಗೂ ಮಟಕಾ ದಂದೆ ಇಲ್ಲಿ ಮಿತಿ ಮೀರಿದೆ. ಇಲ್ಲಿನ ಮಜರೆ-2ದಲ್ಲಿ ಕಳ್ಳಭಟ್ಟಿ ಸರಾಯಿ ತಯಾರಿಸುತ್ತಿದ್ದು, ಇದರಿಂದ ಸಮಾಜದ ಸ್ವಾಸ್ಥ ಕೆಡುತ್ತಿದೆ. ಹೀಗಾಗಿ ಕೂಡಲೇ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಮಹಿಳೆಯರು ಜಿಲ್ಲಾಡಳಿತಕ್ಕೆ ಮಂಗಳವಾರ ದೂರು ಸಲ್ಲಿಸಿದರು. ಖಾರ್ವಿ ಸಮಾಜದ ಮೀನುಗಾರರ ಹೆಚ್ಚಾಗಿರುವ ಈ ಊರಿನಲ್ಲಿ ಕೂಲಿ ಮಾಡಿ ಬದುಕುವ ಜನರೇ … [Read more...] about ಅಕ್ರಮ ಸರಾಯಿ ಮಾರಾಟ – ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ ಮಹಿಳೆಯರು
ಪ್ರಸಿದ್ಧ ಶ್ರೀ ವಿಠಲ್ ರುಖುಮಾಯಿ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ನ.2ರಂದು
Àಕಾರವಾರ: ಪುರಾಣ ಪ್ರಸಿದ್ಧ ಶ್ರೀ ವಿಠಲ್ ರುಖುಮಾಯಿ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ನ.2ರಂದು ನಡೆಯಲಿದೆ. ಈ ದೇವಸ್ಥಾನವು ಸುಮಾರು ನಾಲ್ಕು ಶತಮಾನಕ್ಕೂ ಹೆಚ್ಚು ಹಳೆಯದಾಗಿದ್ದು ಮಹಾರಾಷ್ಟ್ರದ ಪಂಡರಪುರದ ವಿಶೇಷತೆ ಹೊಂದಿದೆ. ಕಾರ್ತಿಕ ಮಾಸದ ಸಂದರ್ಭದಲ್ಲಿ ವಿಶೇಷ ಜಾತ್ರೆ ನೆರವೇರುತ್ತವೆ. ಕಳೆದ ಎರಡು ವರ್ಷಗಳಿಂದ ಈ ಉತ್ಸವಕ್ಕೆ ಭಜನೆ ಹಾಗೂ ದಿಂಡಿ ಉತ್ಸವ ಎಂದು ಪ್ರಶದ್ಧಿ ಪಡೆದಿದ್ದು ಜಾತ್ರೋತ್ಸವದ ಒಂದು ವಾರದ ಪೂರ್ವದಲ್ಲಿ ಗೋವಾದ ಪ್ರಸಿದ್ಧ ಸಂಗೀತಕಾರ ಬಾಬು … [Read more...] about ಪ್ರಸಿದ್ಧ ಶ್ರೀ ವಿಠಲ್ ರುಖುಮಾಯಿ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ನ.2ರಂದು
*TSS SIRSI* market report 31-10-2017
Rate in rs / per QuintalTSS SIRSI … [Read more...] about *TSS SIRSI* market report 31-10-2017


