ಹೊನ್ನಾವರ: `ಯಾವುದೇ ರಾಜಕೀಯದ ಒತ್ತಡಕ್ಕೆ ಮಣಿಯದೇ ಸಂಘಟನೆಯಿಂದ ಕನ್ನಡ ಪರವಾದ ಕೆಲಸವನ್ನು ಮುನ್ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ಹೇಳಿದರು. ಪಟ್ಟಣದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಂದು ಆಂಗ್ಲ ಮಾಧ್ಯಮ ಶಾಲೆಗಳು ವಿಜೃಂಭಿಸುತಿವೆ. ರಾಜ್ಯದಲ್ಲಿ ಯುವಕರು ಉದ್ಯೋಗಕ್ಕಾಗಿ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಕನ್ನಡ … [Read more...] about ರಾಜಕೀಯದ ಒತ್ತಡಕ್ಕೆ ಮಣಿಯದೇ ಸಂಘಟನೆಯಿಂದ ಕನ್ನಡ ಪರವಾದ ಕೆಲಸವನ್ನು ಮುನ್ನಡೆಸಬೇಕು;ಭಾಸ್ಕರ ಪಟಗಾರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮುನ್ನುಡಿ ಬರೆದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್
ಹೊನ್ನಾವರ ,ಕೇಂದ್ರ ಸರಕಾರವು ದೀನ ದಯಾಳ್ ಉಪಾಧ್ಯಾಂiÀi ವಿದ್ಯುದೀಕರಣ ಯೋಜನೆಯಡಿ ಇದುವರೆಗೂ ವಿದ್ಯುತ್ ಸಂಪರ್ಕವಿಲ್ಲದ ಮನೆಗಳಲ್ಲಿ ಉಚಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವ ಮಹತ್ತರ ಕಾರ್ಯವನ್ನು ಘೋಷಿಸಿದೆ. ಇದಕ್ಕೆ ಪೂರಕವಾಗಿ ಕುಮಟಾದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ದಿಟ್ಟ ಹೆಜ್ಜೆಯನ್ನಿಟ್ಟಿದ್ದು ಪ್ರಥಮವಾಗಿ ಹೊನ್ನಾವರಪಟ್ಟಣದ ತುಳಸಿ ನಗರದ ಬಡ ಕುಟುಂಬವಾದ ಗಣೇಶ ಮೇಸ್ತಾ ಅವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಪೂರ್ಣ ವೆಚ್ಚ ಭರಿಸಿ ಈ ಬಡವನ ಮನೆ … [Read more...] about ಮುನ್ನುಡಿ ಬರೆದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್
Apmc market report 31-10-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 9899 17069 13059Arecanut Factory Average 1 Quintal 9409 10519 9879Arecanut Hale Chali Average 38 Quintal 15300 22619 18510Arecanut Hosa … [Read more...] about Apmc market report 31-10-2017
ಕನ್ನಡ ರಾಜ್ಯೋತ್ಸವದ ನಿಮಿತ್ತ “ಕನ್ನಡ ಹಬ್ಬ 2017”
ಹೊನ್ನಾವರ .ಕನ್ನಡ ಅಭಿಮಾನಿ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವದ ನಿಮಿತ್ತ "ಕನ್ನಡ ಹಬ್ಬ 2017" ಇದರ ಪ್ರಥಮ ದಿನದ ಕಾರ್ಯಕ್ರಮವು ಶ್ರೀ ಶ್ರೀ ಸಚ್ಚಿದಾನಂದ ಜ್ನಾನೇಶ್ವರಿ ಭಾರತಿ ಮಹಾಸ್ವಾಮಿಜಿಯವರ ದಿವ್ಯ ಉಪಸ್ಥಿತಿಯಲ್ಲಿ ಲೋಕ ಕಲ್ಯಾಣಾರ್ಥವಾಗಿ 1018 ಕಳಸ ಶ್ರೀ ಸತ್ಯನಾರಾಯಣ ಕಥೆಯನ್ನು ಹೊನ್ನಾವರದ ಪೋಲಿಸ್ ಪರೆಡ ಮೈದಾನದಲ್ಲಿ ನೆರವೆರಿಸಲಾಯಿತು, ಕನ್ನಡ ಅಭಿಮಾನಿ ಸಂಘದ ಕಾರ್ಯಾಧ್ಯಕ್ಷರಾದ ಸತ್ಯಾ ಜಾವಗಲರವರು ಮಾತನಾಡಿ ಶ್ರೀಗಳವರನ್ನು ಕಾರ್ಯಕ್ರಮಕ್ಕೆ … [Read more...] about ಕನ್ನಡ ರಾಜ್ಯೋತ್ಸವದ ನಿಮಿತ್ತ “ಕನ್ನಡ ಹಬ್ಬ 2017”
ಪಶು ಆಹಾರದ ದರಗಳು 31-10-2017
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ* *ಟಿ ಎಸ್ ಎಸ್ ಧಾರಾ ಮಿಕ್ಸ 50kg..1020* *ಗೋದ್ರೇಜ್ ಹಿಂಡಿ ನ್ಯೂಟ್ರಿ ರಿಚ್.... 980* *ಹತ್ತಿಕಾಳು ಹಿಂಡಿ-* *ಪ್ಲಾಸ್ಟಿಕ್ ಚೀಲ 50kg........,.....870* *ಗೋಧಿ ಬೂಸಾ (ವಾಸವಿ).........775* *ಬೆಲ್ ಹಿಂಡಿ (ಸಾದಾ)............875* *ಬಹುತರಿ(ಸಹ್ಯಾದ್ರಿ)50kg........700* *ಶೇಂಗಾ ಹಿಂಡಿ/kg ಗೆ...............36* *ಕಲ್ಲು ಹಿಂಡಿ/kg .......................33* *ಜೋಡನಂದಿ … [Read more...] about ಪಶು ಆಹಾರದ ದರಗಳು 31-10-2017




