ಕಾರವಾರ: ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಸಮುದಾಯದ ಪ್ರಮುಖರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ನಂತರ ತಮ್ಮ ಬೇಡಿಕೆಗಳ ಪಟ್ಟಿಯನ್ನು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ರವಾನಿಸಿದರು. ಅಗಸ, ರಜಕ, ಪರಿಟ ಎಂದು ಗುರುತಿಸಿಕೊಂಡಿರುವ ಮಡಿವಾಳ ಸಮುದಾಯವೂ ಕರ್ನಾಟಕದಲ್ಲಿ ಸುಮಾರು 15 ಲಕ್ಷ ಜನ ಸಂಖ್ಯೆಯನ್ನು ಹೊಂದಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದೂಳಿದವರೇ ಹೆಚ್ಚಿರುವ … [Read more...] about ಪರಿಶಿಷ್ಟ ವರ್ಗಕ್ಕೆ ಸೇರಿಸುವಂತೆ ಆಗ್ರಹಿಸಿ ಮಡಿವಾಳ ಸಂಘದವರಿಂದ ಪ್ರತಿಭಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದುಡಿಯುವ ಜನರ ಹಕ್ಕುಗಳ ಮೇಲೆ ದಬ್ಬಾಳಿಕೆ ನಡೆಯುವದನ್ನು ಖಂಡಿಸಿ ; ರಾಷ್ಟ್ರಪತಿಗಳಿಗೆ ಮನವಿ
ಕಾರವಾರ: ದುಡಿಯುವ ಜನರ ಹಕ್ಕುಗಳ ಮೇಲೆ ದಬ್ಬಾಳಿಕೆ ನಡೆಯುವದನ್ನು ಖಂಡಿಸಿ ಜನ ಏಕತಾ ಜನ ಅಧಿಕಾರ ಆಂದೋಲನದವರು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಪ್ರಮುಖ 26 ಅಂಶಗಳ ಬೇಡಿಕೆಯನ್ನು ಈಡೇರಿಸುವಂತೆ ಮನವಿಯಲ್ಲಿ ಆಗ್ರಹಿಸಿರುವ ಆಂದೋಲನದವರು, ಜನರ ಐಕ್ಯತೆಯ ಮೇಲೆ ನಡೆಯುವ ದಾಳಿಯನ್ನು ಖಂಡಿಸಿದರು. ಸಾರ್ವಜನಿಕ ವಿತರಣೆ ವ್ಯವಸ್ಥೆಯನ್ನು ಬಲಪಡಿಸಬೇಕು. ಸರಕುಗಳ ಬೆಲೆಯಲ್ಲಿ ಜೂಜಾಟ ತಪ್ಪಿಸಿ ಬೆಲೆ ಏರಿಕೆ ತಡೆಯಬೇಕು ಎಂದು ಆಗ್ರಹಿಸಿದರು. … [Read more...] about ದುಡಿಯುವ ಜನರ ಹಕ್ಕುಗಳ ಮೇಲೆ ದಬ್ಬಾಳಿಕೆ ನಡೆಯುವದನ್ನು ಖಂಡಿಸಿ ; ರಾಷ್ಟ್ರಪತಿಗಳಿಗೆ ಮನವಿ
ನೂತನವಾಗಿ ಸಂಗೀತ ತರಗತಿ ಆರಂಭ
ಕಾರವಾರ: ನಗರದ ಹೈ ಚರ್ಚ ರಸ್ತೆಯಲ್ಲಿ ನೂತನವಾಗಿ ಸಂಗೀತ ತರಗತಿಯನ್ನು ಆರಂಭಿಸಲಾಗಿದೆ. ಸೋಮವಾರ ಸಂಜೆ ಗಾಯಕಿ ಲತಾ ಹೆಗಡೆ ಸಂಗೀತ ತರಗತಿಯನ್ನು ಉದ್ಘಾಟಿಸಿದರು. ಇದಕ್ಕೂ ಮೊದಲು ಶಾರದಾ ಪೂಜೆ ನಡೆಯಿತು. ನಂತರ ಲತಾ ಹೆಗಡೆ ತಂಡದವರಿಂದ ಗಾಯನ ಕಾರ್ಯಕ್ರಮ ಪ್ರಸ್ತುತ ಪಡಿಸಲಾಯಿತು. ಗಾಯಕರಾದ ಗೌರಿಶ್ ಯಾಜಿ, ತಬಾಲಾ ವಾದಕ ಭಾರ್ಗವ ಹೆಗಡೆ ಭಾಗವಹಿಸಿದ್ದರು. ಪ್ರಮುಖರಾದ ಶ್ಯಾಮಲಾ ಭಟ್ಟ, ಪಿ.ಎಸ್. ಭಟ್ಟ, ಮಾರುತಿ ಕಮಾತ್, ಅಶೋಕ ಶೆಟ್ಟಿ ಕಾರ್ಯಕ್ರಮದಲ್ಲಿದ್ದರು. … [Read more...] about ನೂತನವಾಗಿ ಸಂಗೀತ ತರಗತಿ ಆರಂಭ
“ಡಿ” ದರ್ಜೆ ನೌಕರರೆಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಬೇಕು ಎಂದು ಆಗ್ರಹಿಸಿ;ಮನವಿ
ಕಾರವಾರ: ಕಂದಾಯ ಇಲಾಖೆಯ ಗ್ರಾಮ ಸಹಾಯಕರನ್ನು "ಡಿ" ದರ್ಜೆ ನೌಕರರೆಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಬೇಕು ಎಂದು ಆಗ್ರಹಿಸಿ ಗ್ರಾಮ ಸಹಾಯಕರ ಸಂಘದ ಜಿಲ್ಲಾ ಘಟಕದಿಂದ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಕಂದಾಯ ಇಲಾಖೆಯಲ್ಲಿ ಕಳೆದ ನಾಲ್ಕು ದಶಕಗಳಿಂದ ರಾಜ್ಯಾದ್ಯಂತ 10,450 ಗ್ರಾಮ ಸಹಾಯಕರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಯಾವದೇ ಸೇವಾ ಭದ್ರತೆಗಳಿಲ್ಲದೇ 10 ಸಾವಿರ ವೇತನಕ್ಕೆ ದುಡಿಯುತ್ತಿದ್ದಾರೆ. ಆದರೆ, ಈಗಿನ ದುಬಾರಿ ದಿನಗಳಲ್ಲಿ ಈ … [Read more...] about “ಡಿ” ದರ್ಜೆ ನೌಕರರೆಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಬೇಕು ಎಂದು ಆಗ್ರಹಿಸಿ;ಮನವಿ
ಪ್ರಥಮ ಭಾರಿಗೆ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ
ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪ್ರಥಮ ಭಾರಿಗೆ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನವನ್ನು ಜೆ.ಎಸ್.ಎಸ್. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಸಹಯೋಗದೊಂದಿಗೆ ಮೈಸೂರಿನಲ್ಲಿ ನವೆಂಬರ 15 ಮತ್ತು 16 ರಂದು ಎರಡು ದಿನಗಳ ಕಾಲ 'ವಿಜ್ಞಾನ ತಂತ್ರಜ್ಞಾನ ಮತ್ತು ಸಮಾಜ' ಎಂಬ ವಿಷಯದ ಮೇಲೆ ಆಯೋಜಿಸುತ್ತಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳ ಮೇಲೆ ವಿದ್ವತ್ಪೂರ್ಣ ಉಪನ್ಯಾಸಗಳನ್ನು ಕನ್ನಡದಲ್ಲಿ ಹೆಸರಾಂತ ವೈಜ್ಞಾನಿಕ … [Read more...] about ಪ್ರಥಮ ಭಾರಿಗೆ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ


