ಕಾರವಾರ: ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳವು ನವ್ಹಂಬರ 2 ರಿಂದ 4 ರವರೆಗೆ ಜಿಲ್ಲೆಯ ವಿವಿಧ ಸ್ಥಳಗಳಲ್ಲಿÉ ಭ್ರಷ್ಠಾಚಾರದ ವಿರುದ್ದ ಜಾಗೃತಿ ಮೂಡಿಸಲು ಜಾಗೃತಿ ಅರಿವು ಸಪ್ತಾಹವನ್ನು ಹಮ್ಮಿಕೊಂಡಿದೆ. ನವ್ಹಂಬರ 2 ರಂದು ಮದ್ಯಾಹ್ನ 3 ಗಂಟೆಗೆ ಉಳವಿ ಚೆನ್ನಕೇಶವ ಸಭಾ ಭವನದಲ್ಲಿ ಗ್ರಾಮಸಭೆ ನಡೆಸಿ ಭ್ರಷ್ಟಾಚಾರದ ವಿರುದ್ದ ಜಾಗೃತಿ ಮೂಡಿಸಲಾಗುವದು. ನ.3 ರಂದು ಬೆಳಗ್ಗೆ 9 ಗಂಟೆಗೆ ಶಿರಸಿ ಮಾರಿಕಾಂಬಾ ಪದವಿ ಪೂರ್ವ ಕಾಲೇಲನಲ್ಲಿ ಪಿ.ಯು.ಸಿ ಹಾಗೂ ಪದವಿ ವಿದ್ಯಾರ್ಥಿಗಳಿಂದ … [Read more...] about ಭ್ರಷ್ಠಾಚಾರದ ವಿರುದ್ದ ಜಾಗೃತಿ ಮೂಡಿಸಲು ಜಾಗೃತಿ ಅರಿವು ಸಪ್ತಾಹ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS SIRSI market report 30-10-2017
Rate in rs/ per QuintalTSS SIRSI … [Read more...] about TSS SIRSI market report 30-10-2017
Apmc market report 30-10-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 11259 15849 13549Arecanut Hale Chali Average 3 Quintal 19839 21999 20859Arecanut Kole Average 2 Quintal 9899 15609 12479 2] MARKET: … [Read more...] about Apmc market report 30-10-2017
ರಾಜ್ಯಮಟ್ಟದಲ್ಲಿ ಸಾಧನೆ
ಹೊನ್ನಾವರ. ಜನತಾ ವಿದ್ಯಾಲಯ ಕಾಸರಕೋಡ ಶಾಲೆಯಲ್ಲಿ 10 ನೇ ವ್ಯಾಸಂಗ ಮಾಡುತ್ತಿರುವ ರಶ್ಮಿ ತಿಮ್ಮಪ್ಪ ಗೌಡ ಇವಳು ಪಾಶ್ರ್ವ ಆಂದೋಲನ ಮಾದರಿ ಪ್ರೌಢಶಾಲೆ ಗದಗದಲ್ಲಿ ನಡೆದ ವಿಭಾಗ ಮಟ್ಟದ ಯೋಗ ಸ್ಪರ್ಧೆಯಲ್ಲಿ 5 ನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.É. ಈ ವಿದ್ಯಾರ್ಥಿನಿಗೆ ಶಾಲೆಯ ಆಡಳಿತ ಮಂಡಳಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಮುಖ್ಯಾಧ್ಯಾಪಕರು, ಶಿಕ್ಷಕರು ಹಾಗೂ ಊರ ನಾಗರಿಕರು ಅಭಿನಂದಿಸಿದ್ದಾರೆ … [Read more...] about ರಾಜ್ಯಮಟ್ಟದಲ್ಲಿ ಸಾಧನೆ
ಕಳಪೆ ಕಾಮಗಾರಿಯ ಮೂಲಕ ಕ್ಷೇತ್ರವನ್ನು ಹಾಳು ಗೆಡವಿದ ಶಾಸಕ ಮಂಕಾಳು ವೈದ್ಯ ; ಇನಾಯಿತುಲ್ಲಾ ಶಾಬಂದ್ರಿ
ಹೊನ್ನಾವರ: `ಕಳಪೆ ಕಾಮಗಾರಿಯ ಮೂಲಕ ಕ್ಷೇತ್ರವನ್ನು ಹಾಳು ಗೆಡವಿದ ಶಾಸಕ ಮಂಕಾಳು ವೈದ್ಯ ಸಾವಿರ ಕೋಟಿ ರೂ. ಗಳ ಅನುದಾನ ತಂದಿದ್ದೇನೆ ಎಂದು ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾನೆ ಎಂದು ಭಟ್ಕಳ ಕ್ಷೇತ್ರದ ಜೆಡಿಎಸ್ ಚುನಾವಣಾ ಉಸ್ತುವಾರಿ ಇನಾಯಿತುಲ್ಲಾ ಶಾಬಂದ್ರಿ ಆರೋಪಿಸಿದರು. ಪಟ್ಟಣದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಹಿಂದಿನ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕಾಮಗಾರಿ ತನ್ನದು ಎಂದು ಹೇಳಿಕೊಳ್ಳುವ ಬೇರೆ … [Read more...] about ಕಳಪೆ ಕಾಮಗಾರಿಯ ಮೂಲಕ ಕ್ಷೇತ್ರವನ್ನು ಹಾಳು ಗೆಡವಿದ ಶಾಸಕ ಮಂಕಾಳು ವೈದ್ಯ ; ಇನಾಯಿತುಲ್ಲಾ ಶಾಬಂದ್ರಿ


