ಯಲ್ಲಾಪುರ: ಜಿಲ್ಲೆಯಲ್ಲಿ ಯಲ್ಲಾಪುರದ ಪತ್ರಕರ್ತರು ವಿಶೇಷ ಮಾನ್ಯತೆ, ಗೌರವ ಹೊಂದಿದ್ದಾರೆ. ಸಂಘಟನೆ ಆ ಗೌರವ ಕಾಯ್ದುಕೊಂಡು ಸಮಾಜದಲ್ಲಿ ಉತ್ತಮ ಕಾರ್ಯಗಳನ್ನು ಮಾಡುವಂತಾಗಲಿ ಎಂದು ಹಿರಿಯ ಪತ್ರಕರ್ತ, ನಿವೃತ್ತ ಪ್ರಾಂಶುಪಾಲ ಬೀರಣ್ಣ ನಾಯಕ ಮೊಗಟಾ ಹೇಳಿದರು.ಅವರು ಪಟ್ಟಣದ ನೌಕರರ ಭವನದಲ್ಲಿ . ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ ಪಾಲ್ಗೊಂಡು, ನೂತನ ಪದಾಧಿಕಾರಿಗಳನ್ನು … [Read more...] about ಯಲ್ಲಾಪುರ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜೂ.21ರಂದು ವಿಶ್ವ ಯೋಗ ದಿನಾಚರಣೆ ಆಚರಿಸುವ ಕುರಿತು ಪೂರ್ವಭಾವಿ ಸಭೆ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ಕಡೆಗಳಲ್ಲಿ ಜೂ.21ರಂದು ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು ಮುರ್ಡೇಶ್ವದಲ್ಲಿ ಯೋಗ ದಿನಾಚರಣೆ ಆಚರಿಸುವ ಕುರಿತು ಪೂರ್ವಭಾವಿ ಸಭೆ ಮುರ್ಡೇಶ್ವರ ಸಭಾ ಭವನದಲ್ಲಿ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಮಾತನಾಡಿದ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಅವರು ಮುರ್ಡೇಶ್ವರದಲ್ಲಿ ನಡೆಯಲಿರುವ ವಿಶ್ವ ಯೋಗ ದಿನಾಚರಣೆ ಅತ್ಯಂತ … [Read more...] about ಜೂ.21ರಂದು ವಿಶ್ವ ಯೋಗ ದಿನಾಚರಣೆ ಆಚರಿಸುವ ಕುರಿತು ಪೂರ್ವಭಾವಿ ಸಭೆ
ಗೇಟಿಗೆ ಬಡಿದು ಕಡವೆ ಸಾವು
ಕಾರವಾರ: ನಾಡಿಗೆ ಬಂದ ಕಡವೆಯೊಂದು ಮರಳಿ ಕಾಡಿಗೆ ತೆರಳುವ ಸಂದರ್ಭದಲ್ಲಿ ಗೇಟೊಂದಕ್ಕೆ ಬಡಿದು ಮೃತಪಟ್ಟ ಘಟನೆ ತಾಲೂಕಿನ ಶಿರವಾಡ ಗ್ರಾಪಂ ವ್ಯಾಪ್ತಿಯ ಶೇಜವಾಡದಲ್ಲಿ ನಡೆದಿದೆ.ಶೇಜವಾಡದ ವರುಣಕೆರೆಯ ಬಳಿ ರಾಜ್ಯ ಹೆದ್ದಾರಿ ಬದಿಯಲ್ಲಿ ಈ ಘಟನೆ ನಡೆದಿದೆ. ಸಮೀಪದಲ್ಲೇ ಇರುವ ಕಾಡಿನಿಂದ ಆಹಾರವನ್ನು ಅರಸುತ್ತ ಈ ಕಡವೆಯು ಹೆದ್ದಾರಿ ದಾಟಿ ಗದ್ದೆ ಪ್ರದೇಶಕ್ಕೆ ಬಂದಿದ್ದು ಬಳಿಕ ನಾಯಿಗಳು ಅಟ್ಟಿಸಿಕೊಂಡು ಬಂದಿರುವ ಸಾದ್ಯತೆ ಇದ್ದು ಈ ವೇಳೆ ವೇಗವಾಗಿ ಓಡಿದ … [Read more...] about ಗೇಟಿಗೆ ಬಡಿದು ಕಡವೆ ಸಾವು
ಅಂಗನವಾಡಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ ; ಸ್ವಲ್ಪದರಲ್ಲೇ ಪಾರಾದ ಶಿಕ್ಷಕಿಯರು
ಹೊನ್ನಾವರ: ಅಂಗನವಾಡಿ ಗೋಡೆಯ ಸಿಮೆಂಟ್ ಪ್ಲಾಸ್ಟರ್ ಕುಸಿದು ಕೂದಲೆಳೆ ಅಂತರದಲ್ಲಿ ಅಂಗನವಾಡಿ ಕಾರ್ಯಕರ್ತೆ ಪಾರಾದ ಘಟನೆ ತಾಲೂಕಿನ ಕಡ್ನೀರಿನಲ್ಲಿ ನಡೆದಿದೆ.ನಾಲ್ಕು ವರ್ಷಗಳಿಂದ ಶಿಥಿಲಾವಸ್ಥೆಯ ಲ್ಲಿದ್ದ ಈ ಕಡ್ನೀರು ಅಂಗನವಾಡಿ ಕೇಂದ್ರವು ಜನಪ್ರತಿನಿಧಿಗಳು, ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಅಂಗನವಾಡಿಯ ಗೋಡೆ ಬಿರುಕು ಬಿಟ್ಟರೂ ಅಧಿಕಾರಿಗಳು ಗಮನ ಹರಿಸಿರಲಿಲ್ಲ.ಗೋಡೆಯಲ್ಲಿ ಬಿರುಕು ಬಿಟ್ಟಿರುವ ಕಾರಣ ಅಂಗನವಾಡಿಯ ಸಮೀಪದ … [Read more...] about ಅಂಗನವಾಡಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ ; ಸ್ವಲ್ಪದರಲ್ಲೇ ಪಾರಾದ ಶಿಕ್ಷಕಿಯರು
ಲೋನ್ ಆ್ಯಪ್ ಆಪರೇಟರ್ಗಳ ಬಂಧನ
ಧಾರವಾಡ : ಸಾಲ ಮರುಪಾವತಿಸಲು ವಿಫಲವಾದರೆ ಅವರ ಚಿತ್ರವನ್ನು ಅಶ್ಲೀಲ ಚಿತ್ರಗಳನ್ನಾಗಿ ಮಾರ್ಪಾಡು ಮಾಡಿ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಸಾರ ಮಾಡುವುದಾಗಿ ಬೆದರಿಸಿ ಸಂತ್ರಸ್ತರಿಂದ ಹಣ ವಸೂಲಿ ಮಾಡುತ್ತಿದ್ದ ಐವರು “ಲೋನ್ ಆ್ಯಪ್' ಆಪರೇಟರ್ಗಳು ಮತ್ತು ಏಜೆಂಟ್ ಗ್ಯಾಂಗ್ನ್ನು ಧಾರವಾಡದಲ್ಲಿ ಮಹಾರಾಷ್ಟ್ರ, ಸೈಬರ್ ಸೆಲ್ ಸೋಮವಾರ ಬಂಧಿಸಿದೆ.ಸುಹೇಲ್ ನಾಸಿರುದ್ದೀನ್ ಸಯ್ಯದ್(24), ಅಹಮದ್ ರಜಾ ಜಾಹಿದ್ ಹುಸೇನ್ (26), ಸಯ್ಯದ್ ಅಥರ್(24), ಕೈಫ್ … [Read more...] about ಲೋನ್ ಆ್ಯಪ್ ಆಪರೇಟರ್ಗಳ ಬಂಧನ


