ಕಾರವಾರ:ಮೌಲ್ಯಾಧಾರಿತ ರಾಜಕಾರಣಕ್ಕೆ ದಿ. ಬಂಗಾರಪ್ಪನವರು ಮಾದರಿಯಾಗಿದ್ದರು ಎಂದು ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ ಅಭಿಪ್ರಾಯ ಪಟ್ಟರು. ಜೆಡಿಎಸ್ ಕಚೇರಿಯಲ್ಲಿ ಭಾನುವಾರ ಬಂಗಾರಪ್ಪನವರ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಿ ಅವರು ಮಾತನಾಡಿದರು. ಬಂಗಾರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ನಾಡಿಗೆ ಅವರ ಸೇವೆ ದೊಡ್ಡದು ಎಂದು ಸ್ಮರಿಸಿದರು. ಪ್ರಮುಖರಾದ ಖಲಿಲುಲ್ಲಾ ಶೇಖ್ ಮಾತನಾಡಿ, ಮರಣಾ ನಂತರವೂ ಜನ … [Read more...] about ಮೌಲ್ಯಾಧಾರಿತ ರಾಜಕಾರಣಕ್ಕೆ ದಿ. ಬಂಗಾರಪ್ಪನವರು ಮಾದರಿಯಾಗಿದ್ದರು;ಪುರುಷೋತ್ತಮ ಸಾವಂತ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವನ್ಯ ಪ್ರಾಣಿಗಳ ಚರ್ಮ ಹಾಗೂ ಕೋಡುಗಳ ಮಾರಾಟ;ಆರೋಪಿ ಬಂಧನ
ದಾಂಡೇಲಿ : ಬೆಳಗಾಂವ ಜಿಲ್ಲೆಯ ಖಾನಾಪುರ ವ್ಯಾಪ್ತಿಯ ಖಾನಾಪುರದಲ್ಲಿ ಅಕ್ರಮವಾಗಿ ವನ್ಯ ಪ್ರಾಣಿಗಳ ಬೇಟೆಯಾಡಿ ಅದರ ಚರ್ಮ ಹಾಗೂ ಕೋಡುಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಖಚಿತ ಮಾಹಿತಿ ಮೇರೆಗೆ ದಾಂಡೇಲಿ ಪೊಲೀಸ ಅರಣ್ಯ ಸಂಚಾರಿದಳದವರು ಬಂದಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಗೆ ಎ.ಸಿ.ಎಫ್. ಖಾನಾಪುರವರಿಗೆ ಒಪ್ಪಿಸಿದ್ದಾರೆ.ಖಾನಾಪುರದ ಶ್ರೀಧರ ಬಸವರಾಜ ಅಂಕಲಗಿ(28) ಬಂದಿತ ಆರೋಪಿಯಿಂದ ಜಿಂಕೆ ಚರ್ಮ, ಕಾಡುಕುರಿ ಚರ್ಮ ಹಾಗೂ ಕೋಡುಗಳನ್ನು … [Read more...] about ವನ್ಯ ಪ್ರಾಣಿಗಳ ಚರ್ಮ ಹಾಗೂ ಕೋಡುಗಳ ಮಾರಾಟ;ಆರೋಪಿ ಬಂಧನ
ಅಕ್ರಮವಾಗಿ ಮದ್ಯ ಹಾಗೂ ಗಾಂಜಾ ಮಾರಾಟ
ಕಾರವಾರ: ಬಿಣಗಾದ ಸೀತಾ ನಗರದಲ್ಲಿ ಅಕ್ರಮವಾಗಿ ಮದ್ಯ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ವಿರುದ್ದ ಊರ ನಾಗರಿಕರು ಪೊಲೀಸ್ ಠಾಣೆಗೆ ದೂರು ನೀಡಿದರು. ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಗೆ ಜಮಾಯಿಸಿದ ಜನ ಅಕ್ರಮ ಮಾರಾಟಗಾರರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಗೋವಾದಿಂದ ಅನಧಿಕೃತವಾಗಿ ತಂದ ಮದ್ಯವನ್ನು ಬಿಣಗಾದಲ್ಲಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗಿದೆ ಎಂದು ಮಹಿಳೆಯರು ದೂರಿದರು. ಶಾಂತಿ ಕಣ್ಣನ್ ಹಾಗೂ ವಿಜಯಾ ಕಣ್ಣನ್ ಎಂಬಾತರು … [Read more...] about ಅಕ್ರಮವಾಗಿ ಮದ್ಯ ಹಾಗೂ ಗಾಂಜಾ ಮಾರಾಟ
ಕೊಂಕಣ ಮರಾಠಾ ಸಮಾಜದ ವತಿಯಿಂದ ವಧು ವರರ ಮೇಳ
ಕಾರವಾರ: ಒಂದಷ್ಟು ಹುಡುಗರು... ಇನ್ನೊಂದಿಷ್ಟು ಹುಡುಗಿಯರು... ಒಬ್ಬರಾದ ಮೇಲೆ ಒಬ್ಬರಂತೆ ಪಾಲಕರೊಡನೆ ವೇದಿಕೆಗೆ ಬಂದು ತಮ್ಮನ್ನು ತಾವೇ ಪರಿಚಯಿಸಿಕೊಳ್ಳುವರು. ಹುಡುಗ ಹಾಗೂ ಹುಡುಗಿ ಹಾಗೂ ಪಾಲಕರ ಮಾತುಕಥೆ ನಂತರ ಬಾಳ ಸಂಗಾತಿಯನ್ನು ಆರಿಸುವರು. ಕಳೆದ ಏಳು ವರ್ಷಗಳಿಂದ ಸದಾಶಿವಗಡದ ಸದಿಚ್ಚಾ ಭವನದಲ್ಲಿ ಕೊಂಕಣ ಮರಾಠಾ ಸಮುದಾಯದವರು ಇಂತಹೊಂದು ವಧು ವರರ ಮೇಳವನ್ನು ಆಯೋಜಿಸುತ್ತ ಬಂದಿದ್ದಾರೆ. ಯುವಕ ಯುವತಿಯರ ಗುಣ-ನಡತೆ, ವಿದ್ಯಾಬ್ಯಾಸ, ಉದ್ಯೋಗ, ನಿರೀಕ್ಷೆಗಳಿಗೆ … [Read more...] about ಕೊಂಕಣ ಮರಾಠಾ ಸಮಾಜದ ವತಿಯಿಂದ ವಧು ವರರ ಮೇಳ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ ಡಾ. ಆರ್.ಪಿ.ಹೆಗಡೆ ಸೂಳಗಾರ ಆಯ್ಕೆ
ಕಾರವಾರ: ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರಸಕ್ತ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ ಡಾ. ಆರ್.ಪಿ.ಹೆಗಡೆ ಸೂಳಗಾರ ಆಯ್ಕೆ ಆಗಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಯುವ ಕೃತಿ ಪುರಸ್ಕಾರಕ್ಕೆ ಹೊನ್ನಾವರದ ಪ್ರಶಾಂತ ಹೆಗಡೆ ಮೂಡಲಮನೆ, ಯಲ್ಲಾಪುರದ ನಾಗರಾಜ ಹುಡೇದ, ಶಿರಸಿಯ ಗಾಯತ್ರಿ ರಾಘವೇಂದ್ರ, ದಾಂಡೇಲಿಯ ನರೇಶ ನಾಯ್ಕ ಆಯ್ಕೆ ಆಗಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆದ ಹಿರಿಯ ಸಾಹಿತಿ … [Read more...] about ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ ಡಾ. ಆರ್.ಪಿ.ಹೆಗಡೆ ಸೂಳಗಾರ ಆಯ್ಕೆ




