ಕಾರವಾರ: ಇಲ್ಲಿನ ರವೀಂದ್ರನಾಥ ಟ್ಯಾಗೋರ ಕಡಲತೀರದಲ್ಲಿ ಸಿದ್ದಗೊಳ್ಳುತ್ತಿರುವ ರಾಕ್ ಗರ್ಡನ್ನಲ್ಲಿ ಮೀನುಗಾರಿಕೆಯನ್ನು ಅಭಿವ್ಯಕ್ತಿಸುವ ಸುಮಾರು 22 ಅಡಿ ಎತ್ತರದ ಸೆಲಿಬ್ರೆಷನ್ ಕಲ್ಚರ್ ಎಂಬ ಹೊಸ ಕಲಾಕೃತಿಯನ್ನು ಬೆಂಗಳೂರಿನಲ್ಲಿ ಸಿದ್ದಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹೇಳಿದರು. ನಗರದ ಮಯೂರವರ್ಮ ವೇದಿಕೆಯಲ್ಲಿ ಶನಿವಾರ ಆಯೋಜಿಸಿದ್ದ ರಾಜ್ಯಮಟ್ಟದ ಜನಪರ ಸಿಮೆಂಟ್ ಶಿಲ್ಪಕಲಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಗರದಲ್ಲಿ ಕಳೆದ … [Read more...] about ರಾಜ್ಯಮಟ್ಟದ ಜನಪರ ಸಿಮೆಂಟ್ ಶಿಲ್ಪಕಲಾ ಶಿಬಿರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನಕಲಿ ಬಂಗಾರವನ್ನು ಅಸಲಿ ಎಂದು ಪ್ರಮಾಣಿಕರಿಸಿ ಬ್ಯಾಂಕಿಗೆ 68.15 ಲಕ್ಷ ರೂ. ಪಂಗನಾಮ ಹಾಕಿದ್ದ ರಾಜಕುಮಾರ್ ಶೇಟ್
ಕಾರವಾರ: ನಕಲಿ ಬಂಗಾರವನ್ನು ಅಸಲಿ ಎಂದು ಪ್ರಮಾಣಿಕರಿಸಿ ಮಲ್ಲಾಪುರ ಬ್ಯಾಂಕಿಗೆ 68.15 ಲಕ್ಷ ರೂ. ಪಂಗನಾಮ ಹಾಕಿದ್ದ ರಾಜಕುಮಾರ್ ಶೇಟ್, ಕದ್ರಾದ ಎಸ್ಬಿಐ ಬ್ಯಾಂಕಿನ ಶಾಖೆಯಲ್ಲೂ 25.21 ಲಕ್ಷ ರೂ. ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಕದ್ರಾದ ಬ್ಯಾಂಕಿನಲ್ಲಿ ಚಿನ್ನದ ಪರಿಶೀಲನೆ ನಡೆಯುತ್ತಿದ್ದ ಸಂದರ್ಭದಲ್ಲಿ ಒಟ್ಟೂ 11 ಆರೋಪಿಗಳು ನಕಲಿ ಚಿನ್ನ ಅಡವಿಟ್ಟು ಲಕ್ಷಾಂತರ ರೂ. ಸಾಲ ಪಡೆದುಕೊಂಡಿದ್ದಾರೆ. ಗ್ರಾಹಕರು ಬ್ಯಾಂಕಿಗೆ ವಂಚಿಸಲು ತಂದಿದ್ದ ನಕಲಿ … [Read more...] about ನಕಲಿ ಬಂಗಾರವನ್ನು ಅಸಲಿ ಎಂದು ಪ್ರಮಾಣಿಕರಿಸಿ ಬ್ಯಾಂಕಿಗೆ 68.15 ಲಕ್ಷ ರೂ. ಪಂಗನಾಮ ಹಾಕಿದ್ದ ರಾಜಕುಮಾರ್ ಶೇಟ್
ಕನ್ನಡಿಗರ ಮಕ್ಕಳು ಕನ್ನಡ ಮರೆತು ಗೋವಾ ಶಿಕ್ಷಣದತ್ತ ಆಕರ್ಶಿತ
ಕಾರವಾರ: ಗೋವಾ ಸರ್ಕಾರ ಕಾರವಾರದ ಕೆಲ ಹಳ್ಳಿಗೆ ಶಾಲಾ ಬಸ್ ಓಡಿಸುತ್ತಿದೆ. ಪರಿಣಾಮ ಕನ್ನಡಿಗರು ಗೋವಾ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ಕರ್ನಾಟಕ ಸರ್ಕಾರದಿಂದ ಗಡಿನಾಡ ಕನ್ನಡದ ಮಕ್ಕಳಿಗೆ ಕನ್ನಡ ಕಲಿಸುವ ಯಾವದೇ ವಿಶೇಷ ಪ್ರಯತ್ನ ಮಾತ್ರ ನಡೆಸಿಲ್ಲ. ಪ್ರತಿದಿನ ಮುಂಜಾನೆ ಗೋವಾದ ಬಸ್ಗಳು ಕಾರವಾರದ ಕೆಲ ಗ್ರಾಮಗಳಿಗೆ ಆಗಮಿಸಿ ಇಲ್ಲಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತದೆ. ಸಂಜೆ ಹಿಂತಿರುಗಿ ಮನೆಗೆ ಬಿಡುತ್ತದೆ. ಗೋವಾದಲ್ಲಿ ಶಿಕ್ಷಣ ಪಡೆದ ಮಕ್ಕಳಿಗೆ … [Read more...] about ಕನ್ನಡಿಗರ ಮಕ್ಕಳು ಕನ್ನಡ ಮರೆತು ಗೋವಾ ಶಿಕ್ಷಣದತ್ತ ಆಕರ್ಶಿತ
ಶಿವಾಜಿ ವಿದ್ಯಾಯಲದ ವಿದ್ಯಾರ್ಥಿಗಳು ಕುಮಟಾ ಜಿಲ್ಲಾ ಶಿಕ್ಷಣ ತರಭೇತಿ ಸಂಸ್ಥೆಗೆ ಭೇಟಿ
ಕಾರವಾರ: ಬಾಡ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಕುಮಟಾ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಗೆ ಭೇಟಿ ನೀಡಿ ವಿವಿಧ ಕಾರ್ಯಗಳ ಮಾಹಿತಿ ಪಡೆದರು. ಈ ವೇಳೆ ಡಯಟನ ಪ್ರಾಚಾರ್ಯರಾದ ಈಶ್ವರ ನಾಯ್ಕ ಮಾತನಾಡಿ, ಮುಂದಿನ ಶಿಕ್ಷಕರಿಗೆ ಈಗಲೇ ಡಯಟ್ ಚಟುವಟಿಕೆಗಳ ಕುರಿತು ತಿಳುವಳಿಕೆಯಿರಬೇಕು ಎಂದರು. ಡಯಟನ ಹಿರಿಯ ಉಪನ್ಯಾಸಕರಾದ ನಾಗರಾಜ ನಾಯಕ, ವಿ.ಆರ್.ನಾಯ್ಕ, ದೇವಿದಾಸ ಮೋಗೆರ, ಸವಿತಾ ನಾಯಕ, ಮಂಗಲ ಲಕ್ಷ್ಮೀ ಪಾಟೀಲ, ಶಾಂತೇಷ ನಾಯಕ ಸಂಸ್ಥೆಯ … [Read more...] about ಶಿವಾಜಿ ವಿದ್ಯಾಯಲದ ವಿದ್ಯಾರ್ಥಿಗಳು ಕುಮಟಾ ಜಿಲ್ಲಾ ಶಿಕ್ಷಣ ತರಭೇತಿ ಸಂಸ್ಥೆಗೆ ಭೇಟಿ
ವಿದೇಶಿ ವ್ಯವಹಾರ ಮಾಡುವವರ ಅನುಕೂಲಕ್ಕಾಗಿ ಎಕ್ಸ್ಫೋರ್ಟ್ ಬ್ಯಾಂಕ್ ಸೌಲಭ್ಯ
ಕಾರವಾರ: ಕಳೆದ 25 ವರ್ಷಗಳಿಂದ ಸೇವೆ ಒದಗಿಸುತ್ತಿರುವ ವಿಜಯಾ ಬ್ಯಾಂಕ್ ಸದ್ಯ ವಿದೇಶಿ ವ್ಯವಹಾರ ಮಾಡುವವರ ಅನುಕೂಲಕ್ಕಾಗಿ ಎಕ್ಸ್ಫೋರ್ಟ್ ಬ್ಯಾಂಕ್ ಸೌಲಭ್ಯ ಒದಗಿಸಿದೆ. ಬ್ಯಾಂಕ್ನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಬ್ಯಾಂಕ್ ಸೇವೆಯ ಕುರಿತು ಉದ್ಯಮಿ ಎಂ.ಆರ್.ಶೆಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು. ಸ್ಥಳೀಯ ಉದ್ಯಮಿಗಳು ವಿದೇಶಗಳಿಗೆ ತಮ್ಮ ಸರಕನ್ನು ರಫ್ತು ಮಾಡಬೇಕಾದರೆ, ಎಕ್ಸ್ಫೋರ್ಟ್ ಬ್ಯಾಂಕ್ನ ಪಾತ್ರ ಬಹಳ ಮಹತ್ವಪೂರ್ಣವಾಗಿದೆ ಎಂದು ಅವರು ಹೇಳಿದರು. … [Read more...] about ವಿದೇಶಿ ವ್ಯವಹಾರ ಮಾಡುವವರ ಅನುಕೂಲಕ್ಕಾಗಿ ಎಕ್ಸ್ಫೋರ್ಟ್ ಬ್ಯಾಂಕ್ ಸೌಲಭ್ಯ




