ಕಾರವಾರ: ಸದಾಶಿವಗಡದ ಸದಿಚ್ಚಾ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘದ ವತಿಯಿಂದ ಶುಕ್ರವಾರ ಲೋಕ ಶಾಂತಿಗಾಗಿ ಸತ್ಯನಾರಾಯಣ ಪೂಜೆ ನಡೆಸಲಾಯಿತು. 300ಕ್ಕೂ ಅಧಿಕ ದಂಪತಿಗಳು ಭಾಗವಹಿಸಿ ಪೂಜಾ ಕಾರ್ಯ ನೆರವೇರಿಸಿದರು. ನಂತರ ನಡೆದ ಸಭೆಯಲ್ಲಿ ಮಾಜಿ ಶಾಸಕ ಗಂಗಾಧರ ಭಟ್ಟ ಮಾತನಾಡಿ, ಸ್ವಸ್ಥ ಸಮಾಜ ನಿರ್ಮಾಣಕ್ಕೆ ಧರ್ಮಸ್ಥಳ ಸಂಘ ಶ್ರಮಿಸುತ್ತಿರುವದನ್ನು ಬಣ್ಣಿಸಿದರು. ವ್ಯಸನ ಮುಕ್ತ ಮಾನವನಿಂದ ಉತ್ತಮ ಪರಿಸರ ನಿರ್ಮಾಣ ಸಾದ್ಯವಿದೆ ಎಂದು ಅವರು … [Read more...] about ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘದ ವತಿಯಿಂದ ಲೋಕ ಶಾಂತಿಗಾಗಿ ಸತ್ಯನಾರಾಯಣ ಪೂಜೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜಾನುವಾರಗಳ ಕಾಲುಬಾಯಿರೋಗ ನಿರ್ಮೂಲನೆಗಾಗಿ ಸಾಮೂಹಿಕ ಲಸಿಕೆ ನೀಡುವ ಕಾರ್ಯಕ್ರಮ
ಕಾರವಾರ: ಜಾನುವಾರಗಳ ಕಾಲುಬಾಯಿರೋಗ ನಿರ್ಮೂಲನೆಗಾಗಿ 13ನೇ ಸುತ್ತಿನ ಸಾಮೂಹಿಕ ಲಸಿಕೆ ನೀಡುವ ಕಾರ್ಯಕ್ರಮವನ್ನು ನವ್ಹೆಂಬರ 1ರಿಂದ 25 ರ ವರೆಗೆ ಹಮ್ಮಿಕೊಳ್ಳಲಾಗಿದೆ. ಕಾಲುಬಾಯಿರೋಗವು ದನಕರು, ಎಮ್ಮೆ ಹಾಗೂ ಹಂದಿಗಳಲ್ಲಿ ಕಾಣಿಸಿಕೊಳ್ಳುವ ಮಾರಣಾಂತಿಕ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ರೋಗದ ನಿರ್ಮೂಲಣೆಗಾಗಿ ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಮಾದರಿಯಲ್ಲಿ ಎಲ್ಲಾ ಜಾನುವಾರಗಳಿಗೆ ಏಕಕಾಲದಲ್ಲಿ ಲಸಿಕೆ ನೀಡಲಾಗುವುದು ಎಂದು ಜಾನುವಾರುಗಳ ಕಾಲುಬಾಯಿರೋಗ ನಿರ್ವಹಣಾ ಸಮಿತಿಯ … [Read more...] about ಜಾನುವಾರಗಳ ಕಾಲುಬಾಯಿರೋಗ ನಿರ್ಮೂಲನೆಗಾಗಿ ಸಾಮೂಹಿಕ ಲಸಿಕೆ ನೀಡುವ ಕಾರ್ಯಕ್ರಮ
ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ
ಕಾರವಾರ: 2009ರ ಅಕ್ಟೋಬರ್ 2ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಬಾರೀ ಮಳೆಗೆ ಕಡವಾಡದಲ್ಲಿ ಗುಡ್ಡ ಕುಸಿತ ನಡೆದು 22 ಮಂದಿ ಸಾವನಪ್ಪಿದ್ದರು. ಹೀಗೆ ಸಾವನಪ್ಪಿದವರ ಕುಟುಂಬದವರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ತಲಾ 1 ಲಕ್ಷ ರೂ ಪರಿಹಾರ ಘೋಷಿಸಿದ್ದು, ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ. ಅಂದು ಸುರಿದ ಮಳೆಗೆ ಉತ್ತರ ಕನ್ನಡ ಜಿಲ್ಲೆ ಸಂಪೂರ್ಣವಾಗಿ ನಲುಗಿ ಹೋಗಿತ್ತು. ಕಡವಾಡದ ಝರಿವಾಡ ಗ್ರಾಮದಲ್ಲಿನ ಗುಡ್ಡ ಕುಸಿದಿತ್ತು. ಈ ದುರಂತದಲ್ಲಿ … [Read more...] about ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ
ನವೆಂಬರ 1 ರಂದು ಬೆಳಿಗ್ಗೆ 8 ಗಂಟೆಗೆ ಕಾರವಾರ ಮಿನಿ ವಿಧಾನ ಸೌದ ಆವರಣದಲ್ಲಿ ಸಚಿವ ಆರ್.ವಿ.ದೇಶಪಾಂಡೆ ಅವರು ಕನ್ನಡಾಂಬೆಯ ಭಾವಚಿತ್ರ ಪೂಜೆ ಹಾಗೂ ಮೆರವಣಿಗೆ ಚಾಲನೆ
ಕಾರವಾರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ 1 ರಂದು ಬೆಳಿಗ್ಗೆ 8 ಗಂಟೆಗೆ ಕಾರವಾರ ಮಿನಿ ವಿಧಾನ ಸೌದ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕನ್ನಡಾಂಬೆಯ ಭಾವಚಿತ್ರ ಪೂಜೆ ಹಾಗೂ ಮೆರವಣಿಗೆ ಚಾಲನೆ ನೀಡುವರು. ಬೆಳಗ್ಗೆ 9 ಗಂಟೆಗೆ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ನಂತರ ಪಥ ಸಂಚಲನ, ವಂದನೆ ಸ್ವೀಕಾರ, ರಾಜ್ಯೋತ್ಸವ ಸಂದೇಶ ಹಾಗೂ ವಿವಿಧ ಸಾಂಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಾಯಂಕಾಲ 5-30ಕ್ಕೆ ಜಿಲ್ಲಾ … [Read more...] about ನವೆಂಬರ 1 ರಂದು ಬೆಳಿಗ್ಗೆ 8 ಗಂಟೆಗೆ ಕಾರವಾರ ಮಿನಿ ವಿಧಾನ ಸೌದ ಆವರಣದಲ್ಲಿ ಸಚಿವ ಆರ್.ವಿ.ದೇಶಪಾಂಡೆ ಅವರು ಕನ್ನಡಾಂಬೆಯ ಭಾವಚಿತ್ರ ಪೂಜೆ ಹಾಗೂ ಮೆರವಣಿಗೆ ಚಾಲನೆ
ಅ.28 ರಂದು ಅಂಕೋಲದ ಜ್ಯೆ ಹಿಂದ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮೇಲಾಟಗಳ ಕ್ರೀಡಾಕೂಟ
ಕಾರವಾರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಕಾರ್ಯಾಲಯ, ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಅಂಕೋಲದ ಜ್ಯೆ ಹಿಂದ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಕಾರವಾರ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮೇಲಾಟಗಳ ಕ್ರೀಡಾಕೂಟ ಅ.28 ರಂದು ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ವ್ಹಿ ದೇಶಪಾಂಡೆ ಕ್ರೀಡಾಕೂಟ ಉದ್ಘಾಟಿಸುವರು. ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆಯ ರಾಜ್ಯ ಸಚಿವ … [Read more...] about ಅ.28 ರಂದು ಅಂಕೋಲದ ಜ್ಯೆ ಹಿಂದ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮೇಲಾಟಗಳ ಕ್ರೀಡಾಕೂಟ

