ಹೊನ್ನಾವರ :ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯವು ತಲಾ ರೂ.10 ಸಾವಿರ ದಂಡ ಹಾಗೂ ಒಂದೂವರೆ ವರ್ಷ ಜೈಲು ಶಿಕ್ಷೆ ವಿಧಿಸಿದೆ. ಕೆಳಗಿನೂರಿನ ವಿಷ್ಣು ಗಣಪತಿ ಗೌಡ, ನಾರಾಯಣ ದೇವಾ ಗೌಡ ಹಾಗೂ ಭಾಸ್ಕರ ಮಂಜು ಗೌಡ ಶಿಕ್ಷೆಗೊಳಗಾದವರು. ಮಂಡಳಿಯೊಂದಕ್ಕೆ ದೇಣಿಗೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜು ಶಂಭು ಗೌಡ ಎಂಬುವರ ಮೇಲೆ ಆರೋಪಿ ಹಲ್ಲೆ ನಡೆಸಿದ್ದರು. ಈ ಕುರಿತು ಮಂಕಿ ಪೋಲಿಸ್ ಠಾಣೆಯಲ್ಲಿ … [Read more...] about ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರೋಹಿಂಗ್ಯಾ ಮುಸಲ್ಮಾನರನ್ನು ಓಡಿಸಿ, ದೇಶವನ್ನು ಉಳಿಸಿರಿ : ದೇವಿದಾಸ ಮಡಿವಾಳ
ಹೊನ್ನಾವರ. ಹಿಂದೂಗಳ ಶ್ರದ್ಧಾಸ್ಥಾನಗಳ ಘೋರ ಅವಮಾನ ಮಾಡುವ ಹಾಗೂ ಸಮಾಜದ ಶಾಂತಿಯನ್ನು ಕದಡುವ ಪ್ರೊ. ಭಗವಾನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಹಶೀಲ್ದಾರರ ಮೂಲಕ ಕೇಂದ್ರೀಯ ಗೃಹಮಂತ್ರಿಗಳಿಗೆ ಮನವಿ¸ಸಲ್ಲಿಸಿದರು. ರೋಹಿಂಗ್ಯಾ ಮುಸಲ್ಮಾನರು ಮ್ಯಾನ್ಮಾರಿನಲ್ಲಿ ಹಿಂದೂ ಹಾಗೂ ಬೌದ್ಧರ ಮೇಲೆ ಅತ್ಯಾಚಾರ ನಡೆಸುತ್ತಿದ್ದಾರೆ ಹಾಗೂ ಅವರಿಗೆ ಭಯೋತ್ಪಾದನೆ ಸಂಘಟನೆಯಾದ `ಅಲ್ ಕಾಯದಾ’ದೊಂದಿಗೆ ಸಂಬಂಧವಿದೆ. ಆದ್ದರಿಂದ , ಭಾರತಕ್ಕೆ ನುಗ್ಗಿ ಬಂದಿರುವ ರೋಹಿಂಗ್ಯಾ … [Read more...] about ರೋಹಿಂಗ್ಯಾ ಮುಸಲ್ಮಾನರನ್ನು ಓಡಿಸಿ, ದೇಶವನ್ನು ಉಳಿಸಿರಿ : ದೇವಿದಾಸ ಮಡಿವಾಳ
ಹೊನ್ನಾವರ ತಹಶೀಲ್ದಾರ ಕಛೇರಿಯ ಮುಂದೆ 36 ತಾಸುಗಳ ಅಹೋರಾತ್ರಿ ಧರಣಿ
ಹೊನ್ನಾವರ . ಅರಣ್ಯ ಭೂಮಿ ಸಾಗುವಳಿದಾರರ ತಾಲೂಕಾ ಹೋರಾಟ ಸಮಿತಿಯವರು ಹೊನ್ನಾವರ ತಹಶೀಲ್ದಾರ ಕಛೇರಿಯ ಮುಂದೆ 36 ತಾಸುಗಳ ಅಹೋರಾತ್ರಿ ಧರಣಿ ನಡೆಸಿ ತಾಲೂಕು ಆಡಳಿತದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅರಣ್ಯ ಭೂಮಿ ಸಾಗುವಳಿದಾರರ ಪರವಾಗಿ ಚಂದ್ರಕಾಂತ ಕೊಚರೇಕರ್ ನೇತ್ರತ್ವದಲ್ಲಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ತಹಶೀಲ್ದಾರರಾದÀ ವಿ. ಆರ್. ಗೌಡ ಮನವಿ ಸ್ವೀಕರಿಸಿ ಅರಣ್ಯ ಭೂಮಿ ಸಾಗುವಳಿದಾರರ ಬೇಡಿಕೆಗಳನ್ನು ಸರ್ಕಾರದ ಗಮನ ಸೆಳೆಯುವುದಾಗಿ ಧರಣಿ ನಿರತರಿಗೆ … [Read more...] about ಹೊನ್ನಾವರ ತಹಶೀಲ್ದಾರ ಕಛೇರಿಯ ಮುಂದೆ 36 ತಾಸುಗಳ ಅಹೋರಾತ್ರಿ ಧರಣಿ
ಪಿಎಸ್ಐ ಹಾಗೂ ಮೂವರು ಕಾನ್ಸ್ಟೇಬಲ್ ಅಮಾನತು
ಕಾರವಾರ:ಅಕ್ರಮ ತಡೆಗೆ ವಿಫಲವಾದ ಅಂಕೋಲಾದ ಪಿಎಸ್ಐ ಹಾಗೂ ಮೂವರು ಕಾನ್ಸ್ಟೇಬಲ್ರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ ಆದೇಶ ಹೊರಡಿಸಿದ್ದಾರೆ. ಅಂಕೋಲಾ ನಗರಠಾಣೆಯ ಪಿಎಸ್ಐ ಓಂಕಾರಪ್ಪ, ಕಾನ್ಸ್ಟೇಬಲ್ಗಳಾದ ವಸಂತ ನಾಯ್ಕ, ಗಣಪತಿ ನಾಯ್ಕ ಹಾಗೂ ಗಿರೀಶ್ ಲಮಾಣಿ ಅಮಾನತುಗೊಂಡವರು. ಅಂದ್ಲೇ ಎಂಬಲ್ಲಿ ಈಚೆಗೆ ವಿಪರೀತವಾಗಿ ಅಕ್ರಮ ಇಸ್ಪಿಟ್ ಅಡ್ಡೆ ನಡೆಯುತ್ತಿದ್ದು, ಅವುಗಳ ಮೇಲೆ ಡಿಸಿಐಬಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ … [Read more...] about ಪಿಎಸ್ಐ ಹಾಗೂ ಮೂವರು ಕಾನ್ಸ್ಟೇಬಲ್ ಅಮಾನತು
ಸಾರ್ವಜನಿಕ ಆಕ್ಷೇಪಗಳ ಅಹವಾಲು ಸ್ವೀಕಾರ ಸಭೆ
ಕಾರವಾರ:ಸಿಆರ್ಜಡ್ ನಿಯಮದಿಂದ ಮೀನುಗಾರರಿಗೆ ತೊಂದರೆಯಾಗುತ್ತಿರುವ ಕುರಿತು ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಕಡಲ ಉಬ್ಬರದಿಂದ 500 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳಿಗೆ ಸಿಆರ್ಜಡ್ ನಿಯಮದಡಿ ನಿಷೇಧ ಹೇರಲಾಗಿದೆ. ಇಲ್ಲಿ ಬಹುಮಹಡಿ ಕಟ್ಟಡಗಳು, ಮರಳುಗಾರಿಕೆ, ವಾಸದ ಮನೆಗಳು, ರಸ್ತೆ, ಬಂದರು ಮುಂತಾದ ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೆ ತೊಂದರೆಯಾಗುತ್ತಿದೆ ಎಂದು … [Read more...] about ಸಾರ್ವಜನಿಕ ಆಕ್ಷೇಪಗಳ ಅಹವಾಲು ಸ್ವೀಕಾರ ಸಭೆ


