ಕಾರವಾರ:ಶಿರವಾಡ ಗ್ರಾಮ ಪಂಚಾಯತ ವ್ಯಾಪ್ತಿಯ ಶಾಸನವಾಡದಲ್ಲಿನ ಕೃಷಿ ಭೂಮಿಗೆ ಉಪ್ಪು ನೀರು ನುಗ್ಗುತ್ತಿದ್ದು, ಇದಕ್ಕೆ ತಡೆಗೋಡೆ ನಿರ್ಮಿಸುವಂತೆ ಸ್ಥಳೀಯ ಗ್ರಾಮ ಪಂಚಾಯತ ಸದಸ್ಯ ಉದಯ ಬಶೆಟ್ಟಿ ಶಾಸಕರಿಗೆ ಆಗ್ರಹಿಸಿದ್ದಾರೆ. ಈ ಕುರಿತು ಮನವಿ ಸಲ್ಲಿಸಿರುವ ಅವರು, ಕೃಷಿ ಜಮೀನಿಗೆ ಕಾಳಿ ನದಿಯ ಉಪ್ಪು ನೀರು ನುಗ್ಗುವದರಿಂದ 240ಕುಟುಂಬಗಳಿಗೆ ತೊಂದರೆಯಾಗುತ್ತಿದೆ. ನೀರಿನ ಏರಿಳಿತದಿಂದ ಭತ್ತದ ಬೆಳೆಗಳೆಲ್ಲವೂ ಹಾಳಾಗುತ್ತಿದೆ. ಕೆಲವೊಮ್ಮೆ ಮನೆಯೊಳಗೂ ನೀರು ನುಗ್ಗಿದ … [Read more...] about ತಡೆಗೋಡೆ ನಿರ್ಮಿಸುವಂತೆ ಆಗ್ರಹ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಉಚಿತ ಯೋಗ ಹಾಗೂ ಯುನಾನಿ ಚಿಕಿತ್ಸಾ ಶಿಬಿರ
ಕಾರವಾರ: ನವೆಂಬರ್ 29ರಿಂದ ಡಿಸೆಂಬರ್ 4ರ ವರೆಗೆ ಕಾಜುಭಾಗದ ಮಹಾಸತಿ ಮಂಟಪದಲ್ಲಿ ಉಚಿತ ಯೋಗ ಹಾಗೂ ಯುನಾನಿ ಚಿಕಿತ್ಸಾ ಶಿಬಿರ ನಡೆಯಲಿದೆ. ಪ್ರತಿ ದಿನ ಬೆಳಗ್ಗೆ 6:30 ರಿಂದ 7:30 ರವರೆಗೆ ಶಿಬಿರವನ್ನು ನಡೆಸಲಾಗುತ್ತದೆ. ರೋಟರಿ ಕ್ಲಬ್ ಆಫ್ ಕಾರವಾರ ಸೀಸೈಡ್ ಹಾಗೂ ಆಯುಷ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಶಿಬಿರ ಸಂಘಟಿಸಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ರೋಟರಿ ಕ್ಲಬ್ ಆಫ್ ಸೀಸೈಡನ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಬ. ಹಿರೇಮಠ ಮನವಿ ಮಾಡಿದ್ದು, … [Read more...] about ಉಚಿತ ಯೋಗ ಹಾಗೂ ಯುನಾನಿ ಚಿಕಿತ್ಸಾ ಶಿಬಿರ
ಮುಖ್ಯಮಂತ್ರಿಗಳಿಗೆ ಪತ್ರ
ಕಾರವಾರ: ಕಳೆದ ಆರು ತಿಂಗಳಿನಿಂದ ವಕ್ಟ್ ಸಮಿತಿ ಸಭೆ ನಡೆಯದಿರುವದಕ್ಕೆ ಅಸಮಧಾನಗೊಂಡಿರುವ ಉತ್ತರ ಕನ್ನಡ ಜಿಲ್ಲಾ ವಕ್ಟ ಸಲಹಾ ಸಮಿತಿ ಸದಸ್ಯ ನಜೀರ ಅಹಮದ್ ಯು ಶೇಖ್ ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಜಿಲ್ಲಾ ವಕ್ಛ ಕಛೇರಿಯನ್ನು ಕಾರವಾರಕ್ಕೆ ಸ್ಥಳಾಂತರಿಸುವ ಬಗ್ಗೆ ಹಾಗೂ ವಕ್ಛ ಅಧಿಕಾರಿ ಎಂ.ಎಂ. ಸವಣೂರುರನ್ನು ಬದಲಿಸುವ ಕುರಿತು ಈ ಹಿಂದೆ ಪತ್ರ ಬರೆದಿದ್ದು, ಅದಕ್ಕೆ ತಮ್ಮಿಂದ ಯಾವದೇ ಪ್ರತ್ಯುತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಬರೆದ … [Read more...] about ಮುಖ್ಯಮಂತ್ರಿಗಳಿಗೆ ಪತ್ರ
ವಕ್ಟ್ ಕಚೇರಿ ಶಿರಸಿಗೆ ವರ್ಗಾಯಿಸಿರುವದನ್ನು ವಕ್ಟ್ ಮಂಡಳಿ ಸದಸ್ಯರ ವಿರೋಧ
ಕಾರವಾರ: ವಕ್ಟ್ ಕಚೇರಿಯನ್ನು ಶಿರಸಿಗೆ ವರ್ಗಾಯಿಸಿರುವದನ್ನು ವಕ್ಟ್ ಮಂಡಳಿ ಸದಸ್ಯರು ವಿರೋಧಿಸಿದ್ದಾರೆ. ಈಚೆಗೆ ಮುಸ್ಲಿಂ ಸಮಾಜದವರು ನಡೆಸಿದ ಸಭೆಯಲ್ಲಿಯೂ ಈ ಬಗ್ಗೆ ಚರ್ಚೆ ನಡೆದಿದ್ದು, ಜಿಲ್ಲಾಕೇಂದ್ರ ಕಾರವಾರದಲ್ಲಿದ್ದ ಕಚೇರಿಯನ್ನು ಏಕಾಏಕಿ ಶಿರಸಿಗೆ ವರ್ಗಾಯಿಸಿರುವ ಬಗ್ಗೆ ಆಕ್ಷೇಪಗಳು ವ್ಯಕ್ತವಾದವು. ಕಚೇರಿ ವರ್ಗಾವಣೆ ವಿರೋಧಿಸಿ ಈಗಾಗಲೇ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವದೇ ಪ್ರಯೋಜನವಾಗಿಲ್ಲ ಎಂದು ವಕ್ಟ್ ಸದಸ್ಯರು ದೂರಿದರು. ಕಾರವಾರದಲ್ಲಿ … [Read more...] about ವಕ್ಟ್ ಕಚೇರಿ ಶಿರಸಿಗೆ ವರ್ಗಾಯಿಸಿರುವದನ್ನು ವಕ್ಟ್ ಮಂಡಳಿ ಸದಸ್ಯರ ವಿರೋಧ
ಅಕ್ಟೋಬರ 29 ರಿಂದ ನವ್ಹಂಬರ 18ರ ವರೆಗೆ ಸಂಚಾರಿತ ಲೈಪ್ಲೈನ್ ಎಕ್ಸ್ಪ್ರೇಸ್ ಉಚಿತ ಆರೋಗ್ಯ ಕಾರ್ಯಕ್ರಮ
ಕಾರವಾರ:ದಿ ಎಮೆರೇಟ್ಸ್ ಏರ್ ಲೈನ್ ಸೌಜನ್ಯ ಹಾಗೂ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಇಂಪ್ಯಾಕ್ಸ್ ಇಂಡಿಯಾ ಪೌಂಡೇಶನರವರ ವತಿಯಿಂದ ಜಿಲ್ಲೆಯ ಕುಮಟಾ ರೇಲ್ವೆ ನಿಲ್ದಾಣದಲ್ಲಿ ಅಕ್ಟೋಬರ 29 ರಿಂದ ನವ್ಹಂಬರ 18ರ ವರೆಗೆ ಸಂಚಾರಿತ ಲೈಪ್ಲೈನ್ ಎಕ್ಸ್ಪ್ರೇಸ್ ಉಚಿತ ಆರೋಗ್ಯ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಶುಲ್ಕರಹಿತ ತಪಾಸಣಾ ಚಿಕಿತ್ಸೆಯನ್ನು ಸುಪ್ರಸಿದ್ದ ಪರಿಣಿತ ಚಿಕಿತ್ಸಕರಿಂದ ಕಣ್ಣಿನ ತಪಾಸಣೆ, ಕಿವಿ ರೋಗ, ಹಾಗೂ ಸುಟ್ಟ ಗಾಯಗಳಿಂದ ಸಂಕೋಚನವಾದವುಗಳ … [Read more...] about ಅಕ್ಟೋಬರ 29 ರಿಂದ ನವ್ಹಂಬರ 18ರ ವರೆಗೆ ಸಂಚಾರಿತ ಲೈಪ್ಲೈನ್ ಎಕ್ಸ್ಪ್ರೇಸ್ ಉಚಿತ ಆರೋಗ್ಯ ಕಾರ್ಯಕ್ರಮ