ಕಾರವಾರ : ಜಿಲ್ಲಾ ಗೃಹರಕ್ಷಕದಳದ ವತಿಯಿಂದ ಜಿಲ್ಲೆಯ ವಿವಿಧ ಘಟಕಗಳಲ್ಲಿ ಖಾಲಿ ಇರುವ 234 ಗೃಹರಕ್ಷಕರ ಹುದ್ದೆ ನೇಮಕ ಮಾಡಿಕೊಳ್ಳಲು ಜೂ. 17 ರಂದು ಬೆಳಗ್ಗೆ 9 ಗಂಟೆಗೆ ಪೊಲೀಸ್ ಕವಾಯತು ಮೈದಾನದಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.ಆಸಕ್ತ 20 ರಿಂದ 45 ವರ್ಷದೊಳಗಿನ ಆಯಾ ಘಟಕದ ವ್ಯಾಪ್ತಿಯಲ್ಲಿ ವಾಸವಿರುವ ಅಭ್ಯರ್ಥಿಗಳು ಆಧಾರ ಕಾರ್ಡ್, ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಟಿಸಿ, ವೈದ್ಯಕೀಯ ಪ್ರಮಾಣ ಪತ್ರ ಮತ್ತು 2 ಭಾವಚಿತ್ರ ಸಹಿತ ಕಾರವಾರದ … [Read more...] about ಜಿಲ್ಲಾ ಗೃಹರಕ್ಷಕ ದಳಕ್ಕೆ ನೇಮಕಾತಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ಬೃಹತ್ಸಭೆ :ವಿನಾಶಕಾರಿ ಯೋಜನೆಗಳನ್ನು ತರುವುದನ್ನು ನಿಲ್ಲಿಸಲಿ
ಯಲ್ಲಾಪುರ: ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಪಕ್ಷಬೇಧ ಮರೆತು ಸರ್ಕಾರಕ್ಕೆ ನಮ್ಮ ಧ್ವನಿಯನ್ನು ಮುಟ್ಟಿಸಬೇಕು. ಜುಲೈ ತಿಂಗಳ ಅಧಿವೇಶನದಲ್ಲೂ ಈ ಬಗೆಗೆ ಧ್ವನಿ ಎತ್ತಬೇಕು ಎಂದು ಸ್ವರ್ಣವಲ್ಲಿಯ ಶ್ರೀಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು.ಅವರು ತಾಲೂಕಿನ ಮಂಚಿಕೇರಿ ಸಮಾಜ ಮಂದಿರದಲ್ಲಿ ಬೇಡ್ತಿ ಮತ್ತು ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಬೇಡ್ತಿ ಮತ್ತು ವರದಾ ನದಿ ಜೋಡಣೆ ಕುರಿತು … [Read more...] about ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ಬೃಹತ್ಸಭೆ :ವಿನಾಶಕಾರಿ ಯೋಜನೆಗಳನ್ನು ತರುವುದನ್ನು ನಿಲ್ಲಿಸಲಿ
ಚಿರತೆ ದಾಳಿಗೆ ಬಲಿಯಾದ ಹಸು
ಭಟ್ಕಳ: ದನದ ಕೊಟ್ಟಿಗೆ ಮೇಲೆ ದಾಳಿ ನಡೆಸಿದ ಚಿರತೆ ಹಸುವನ್ನು ತಿಂದು ಹಾಕಿದ ಘಟನೆ ಸಮೀಪದ ಬೆಳಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾನಮದ್ಲು ಗ್ರಾಮದ ಬಳಿ ರಾತ್ರಿ ನಡೆದಿದೆ.ಚಿರತೆ ಕೊಂದು ಹಾಕಿದ ಹಸು ನಾರಾಯಣ ಸೋಮಯ್ಯ ಗೊಂಡ ಕಾನಮದ್ಲು ಎನ್ನುವವರಿಗೆ ಸೇರಿವೆ. ಕಳೆದ ಸುಮಾರು ದಿನದಿಂದ ಚಿರತೆ ಓಡಾಟದ ಬಗ್ಗೆ ಆತಂಕ ಕೇಳಿ ಬಂದಿದ್ದವು.ಮತ್ತೆ ಕೆಲವರು ಮನೆ ನಾಲ್ಕು ಐದು ಹಸುವನ್ನು ಮತ್ತು ಸಾಕಿದ … [Read more...] about ಚಿರತೆ ದಾಳಿಗೆ ಬಲಿಯಾದ ಹಸು
ಆಟೋ ಚಾಲಕ – ಮಾಲಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಶಿರಸಿ : ಜಿಲ್ಲಾ ಶಿಕ್ಷಕ -ಶಿಕ್ಷಕಿಯರ ನಿರಂತರ ಸಹಾಯವಾಣಿಯ ವತಿಯಿಂದ 2021 - 22 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯು ಪರೀಕ್ಷೆಯಲ್ಲಿ ಶೇಕಡಾ 85 ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿ ಉತ್ತೀರ್ಣರಾದ ಜಿಲ್ಲೆಯ ಆಟೋ ಚಾಲಕರ ಹಾಗೂ ಮಾಲಕರ ಪ್ರತಿಭಾವಂತ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯ ಎಲ್ಲಾ ತಾಲೂಕಿನ ಆಟೋ ಚಾಲಕ - ಮಾಲಕರ ಆಸಕ್ತ ಅಕ್ಕಳು ಅರ್ಜಿಗಳನ್ನು ಜೂ. 25 ರ ಒಳಗಾಗಿ ಆಯಾ ತಾಲೂಕಿನ ಅಥವಾ ಜಿಲ್ಲಾ … [Read more...] about ಆಟೋ ಚಾಲಕ – ಮಾಲಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಬೈಕ್ ಸ್ಕಿಡ್ಡಾಗಿ ಬಿದ್ದು ಹೊಟೆಲ್ ಉದ್ಯಮಿ ಸಾವು
ಮುರ್ಡೇಶ್ವರದ ಗುಮ್ಮನಹಕ್ಕಲ ನಿವಾಸಿ ಹೋಟೆಲ್ ಉದ್ಯಮಿ ದಿನೇಶ ಈರಪ್ಪ ನಾಯ್ಕ ಮೃತಪಟ್ಟವರು ಎಂದು ತಿಳಿದು ಬಂದಿದೆ.ದಿನೇಶ ಈರಪ್ಪ ನಾಯ್ಕ ಬೈಕಿನಲ್ಲಿ ಮುರ್ಡೇಶ್ವರದಿಂದ ಗುಮ್ಮನಹಕ್ಕಲಿನಲ್ಲಿರುವ ತನ್ನ ಮನೆಗೆ ಹೋಗುವಾಗ ದಾರಿಯಲ್ಲಿ ಬೈಕ್ ಸ್ಕಿಡ್ ಆಗಿದೆ. ಪರಿಣಾಮ ಕೆಳಕ್ಕೆ ದಿನೇಶ್ ಅವರ ತಲೆಗೆ ತೀವ್ರ ತರದ ಏಟಾಗಿದೆ. ರಾತ್ರಿ ಆದ ಕಾರಣ ದಾರಿಯಲ್ಲಿ ಯಾರೂ ಇಲ್ಲದಿರುವುದಕ್ಕೆ ರಕ್ರಸ್ರಾವವಾಗಿ ಸಾವನ್ನಪ್ಪಿದ್ದಾರೆ ಎಂದು … [Read more...] about ಬೈಕ್ ಸ್ಕಿಡ್ಡಾಗಿ ಬಿದ್ದು ಹೊಟೆಲ್ ಉದ್ಯಮಿ ಸಾವು


