• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

TSS SIRSI market report 25-10-2017

October 25, 2017 by Sachin Hegde Leave a Comment

Arecanut

Rate in rs / per QuintalTSS SIRSI … [Read more...] about TSS SIRSI market report 25-10-2017

ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಜೈನಾಬಿ ಸಾಬ್ ವಿರುದ್ದ ಅವಿಶ್ವಾಸ ಗೊತ್ತುವಳಿ ಮಂಡಿಸಲು ಪ.ಪಂ.ನ 14 ಸದಸ್ಯರು ಮುಖ್ಯಾಕಾರಿಯವರಿಗೆ ಮನವಿ

October 25, 2017 by Gaju Gokarna Leave a Comment

À ಹೊನ್ನಾವರ ಇಲ್ಲಿಯ ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಜೈನಾಬಿ ಸಾಬ್ ವಿರುದ್ದ ಅವಿಶ್ವಾಸ ಗೊತ್ತುವಳಿ ಮಂಡಿಸಲು ಪ.ಪಂ.ನ 14 ಸದಸ್ಯರು ಮುಖ್ಯಾಕಾರಿಯವರಿಗೆ À ಮನವಿ ಸಲ್ಲಿಸಿದ್ದು ತೀವ್ರ ಕುತೂಹಲ ಕೆರಳಿಸಿದೆ. ಸದಸ್ಯರುಗಳಾದ ಕಾಂಗ್ರೆಸ್ ಪಕ್ಷದ ರವೀಂದ್ರ ಶಿವಪ್ಪ ನಾಯ್ಕ, ತುಳಸೀದಾಸ ಪುಲಕರ, ರಾಜಶ್ರೀ ಬಾಲಚಂದ್ರ ನಾಯ್ಕ, ಜೊಸ್ಪೀನ್ ಡಯಾಸ್, ಮಹಾಲಕ್ಷ್ಮೀ ಹರಿಜನ, ಜಮೀಲಾಬಿ ಅಬ್ದುಲ್‍ಮುನಾಪ್ ಶೇಖ್, ಬಿಜೆಪಿಯ ಸುರೇಶ ವಿಶ್ವನಾಥ ಶೇಟ್, ಬಾಲಕೃಷ್ಣ ಬಾಳೇರಿ, ನಾಗೇಶ … [Read more...] about ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಜೈನಾಬಿ ಸಾಬ್ ವಿರುದ್ದ ಅವಿಶ್ವಾಸ ಗೊತ್ತುವಳಿ ಮಂಡಿಸಲು ಪ.ಪಂ.ನ 14 ಸದಸ್ಯರು ಮುಖ್ಯಾಕಾರಿಯವರಿಗೆ ಮನವಿ

ಹಳದೀಪುರ ತಾರೀಬಾಗಿಲ ರಸ್ತೆ ದುರಸ್ತಿಗೆ ಆಗ್ರಹಿಸಿ ,ತಹಸೀಲ್ದಾರರಿಗೆ ಮನವಿ

October 25, 2017 by Gaju Gokarna Leave a Comment

ಹೊನ್ನಾವರ ತಾಲೂಕಿನ ಹಳದೀಪುರದಲ್ಲಿ ರಾಷ್ಟ್ರೀಯ ಹೆದ್ದಾರಿಯಿಂದ ತಾರೀಬಾಗಿಲಕ್ಕೆ ಹೋಗುವ ರಸ್ತೆ ಕೆಟ್ಟುಹೋಗಿ ಓಡಾಡಲು ಸಾಧ್ಯವಿಲ್ಲದ ಪರಿಸ್ಥಿತಿ ಉಂಟಾಗಿದ್ದು ತಕ್ಷಣ ದುರಸ್ತಿ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ಬಿಜೆಪಿ ಘಟಕದ ವತಿಯಿಂದ ಕಾರ್ಯಕರ್ತರು, ಮುಖಂಡರು À ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಮಾಜಿ ಶಾಸಕ ದಿನಕರ ಶೆಟ್ಟಿ ಮಾತನಾಡಿ ಹಳದೀಪುರದ ತಾರಿಬಾಗಿಲ ವ್ಯಾಪ್ತಿಯಲ್ಲಿ ಸಾವಿರಾರು ಕುಟುಂಬಗಳ ವಾಸ್ತವ್ಯವಿದ್ದು ರಾಷ್ಟ್ರೀಯ … [Read more...] about ಹಳದೀಪುರ ತಾರೀಬಾಗಿಲ ರಸ್ತೆ ದುರಸ್ತಿಗೆ ಆಗ್ರಹಿಸಿ ,ತಹಸೀಲ್ದಾರರಿಗೆ ಮನವಿ

Apmc market report 25-10-2017

October 25, 2017 by Sachin Hegde Leave a Comment

ARECA

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 11209 15909 13559Arecanut Factory Average 2 Quintal 6489 10009 8249Arecanut Hale Chali Average 4 Quintal 20019 21899 21009 2] MARKET: … [Read more...] about Apmc market report 25-10-2017

ಗಂಗಾವಳಿನದಿಗೆ ಆಣೆಕಟ್ಟು;ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ

October 25, 2017 by Sachin Hegde Leave a Comment

ಕಾರವಾರ:ಅಂಕೋಲಾ ತಾಲೂಕಿನ ಹೊನ್ನಳ್ಳಿ ಬಳಿ ಗಂಗಾವಳಿನದಿಗೆ ಕಿಂಡಿ ಆಣೆಕಟ್ಟು ನಿರ್ಮಿಸುವುದರಿಂದ ಸುಮಾರು ಐದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ, ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ ಎಂದು ಗಂಗಾವಳಿ ನದಿ ಕೊಳ್ಳ ಮತ್ತು ಕೃಷಿ ಭೂಮಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಿವರಾಮ ಗಾಂವಕರ್ ಆತಂಕ ವ್ಯಕ್ತಪಡಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಅಂಕೋಲಾ ತಾಲೂಕಿನುದ್ದಕ್ಕೂ ಹರಿಯುವ ಗಂಗಾವಳಿ ನದಿಗೆ … [Read more...] about ಗಂಗಾವಳಿನದಿಗೆ ಆಣೆಕಟ್ಟು;ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,836 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar