ಕಾರವಾರ: ಕಡವಾಡ ಜನರ ಆರ್ಥಿಕ ಸ್ವಾವಲಂಬಿ ಕುರಿತು ಚರ್ಚಿಸಲು ರೋಟರಿ ಕ್ಲಬ್ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಹಯೋಗದಲ್ಲಿ ಚಿಂತನಾ ಸಮಾವೇಶ ನಡೆಸಲಾಯಿತು. ಮಹಿಳಾ ಸ್ವಸಹಾಯ ಸಂಘದವರು ಸಮಾವೇಶದಲ್ಲಿ ಭಾಗವಹಿಸಿ ವಿವಿಧ ಸಲಹೆ ನೀಡಿದರು. ಸಿಂಡಿಕೇಟ ಬ್ಯಾಂಕ್ನ ಪ್ರಾದೇಶಿಕ ಕಾರ್ಯಾಲಯದ ಸಹಾಯಕ ಮಹಾ ಪ್ರಬಂಧಕಿ ಶೈಲಾ ಎ. ಜೆ. ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಶ್ರಮಿಸುವುದು ಎಲ್ಲರ ಜವಾಬ್ದಾರಿ ಎಂದರು. ಕಡವಾಡ … [Read more...] about ರೋಟರಿ ಕ್ಲಬ್ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಹಯೋಗದಲ್ಲಿ ಚಿಂತನಾ ಸಮಾವೇಶ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ರಾಜ್ಯದಲ್ಲಿ ಅಧಿಕಾರ ಹಿಡಿಯುವ ನೈತಿಕತೆಯಿಲ್ಲ;ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ
ಕಾರವಾರ:ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ರಾಜ್ಯದಲ್ಲಿ ಅಧಿಕಾರ ಹಿಡಿಯುವ ನೈತಿಕತೆಯಿಲ್ಲ ಎಂದು ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ ಆರೋಪಿಸಿದ್ದಾರೆ. ಈ ಕುರಿತು ಲಿಖಿತ ಹೇಳಿಕೆ ನೀಡಿರುವ ಅವರು, ರಾಜ್ಯದ ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯದ ಅಭಿವೃದ್ಧಿಯ ಹೆಸರಿನಲ್ಲಿ ರಾಜ್ಯವನ್ನು ಲೂಟಿ ಹೊಡೆದು ತಮ್ಮ ತಮ್ಮ ಹೈಕಮಾಂಡಗಳಿಗೆ ಸಾವಿರಾರು ಕೋಟಿ ರೂಪಾಯಿ ಕಪ್ಪುಕಾಣಿಕೆ ಕಳಿಸಿ ಕೊಡುವ ಮೂಲಕ ಇಡೀ ಕರ್ನಾಟಕ ರಾಜ್ಯವನ್ನು ಲೂಟಿ ಹೊಡೆದಿದ್ದಾರೆ. ಈಗಾಗಲೇ ಗೋವಿಂದ … [Read more...] about ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ರಾಜ್ಯದಲ್ಲಿ ಅಧಿಕಾರ ಹಿಡಿಯುವ ನೈತಿಕತೆಯಿಲ್ಲ;ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ
ಮಕ್ಕಳಿಗೆ ಓದಲು, ಬರೆಯಲು ಬಂದ ಮಾತ್ರಕ್ಕೆ ವಿದ್ಯಾವಂತರಾಗಲು ಸಾಧ್ಯವಿಲ್ಲ
ಕಾರವಾರ: ಮಕ್ಕಳಲ್ಲಿ ಶ್ರದ್ದೆ ಹಾಗೂ ಭಕ್ತಿ ಹುಟ್ಟಿಸಲು ಆದ್ಯಾತ್ಮಿಕ ಚಿಂತನೆಯನ್ನು ಮೈಗೂಡಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ಎಂದು ಸತ್ಯಸಾಯಿ ಸೇವಾ ಸಮಿತಿಯ ಪ್ರಮುಖ ಮಧುಸುಧನ್ ನಾಯ್ಡು ಹೇಳಿದರು. ಬೇಳೂರಿನಲ್ಲಿ ಪ್ರಶಾಂತಿ ಬಾಲಮಂದಿರ ಟ್ರಸ್ಟ್ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಶ್ರೀ ಸತ್ಯಸಾಯಿ ಸತ್ವನಿಕೇತನಮ್ ಬಾಲಕರ ವಿದ್ಯಾನಿವೇಶನದ ಭೂಮಿ ಪೂಜೆ ನೆರವೆರಿಸಿ ಮಾತನಾಡಿದರು. ಮಕ್ಕಳಿಗೆ ಓದಲು, ಬರೆಯಲು ಬಂದ ಮಾತ್ರಕ್ಕೆ ವಿದ್ಯಾವಂತರಾಗಲು ಸಾಧ್ಯವಿಲ್ಲ. … [Read more...] about ಮಕ್ಕಳಿಗೆ ಓದಲು, ಬರೆಯಲು ಬಂದ ಮಾತ್ರಕ್ಕೆ ವಿದ್ಯಾವಂತರಾಗಲು ಸಾಧ್ಯವಿಲ್ಲ
ಸಾರಿಗೆ ಅಧಿಕಾರಿಗಳಿಂದ ಅವೈಜ್ಞಾನಿಕವಾಗಿ ದರ ನಿಗದಿ – ಹರಾಜಲ್ಲಿ ಭಾಗಿಯಾಗದೇ ಅನಾಥವಾಗಿ ಉಳಿದಿರುವ ಅಬಕಾರಿ ವಾಹನಗಳು
ಕಾರವಾರ: ಅಕ್ರಮ ಮದ್ಯ ಸಾಗಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ವಿವಿಧ ಭಾಗದಲ್ಲಿ ದಾಳಿ ನಡೆಸಿ ಅಕ್ರಮ ಮದ್ಯವನ್ನು ವಶಕ್ಕೆ ಪಡೆಯುವುದರ ಜೊತೆಗೆ ಸಾಗಾಟಕ್ಕೆ ಬಳಸಲಾಗುವ ದ್ವಿಚಕ್ರ ಹಿಡಿದ ಭಾರೀ ವಾಹನಗಳು ಈಗ ಇಲಾಖೆ ಆವರಣದಲ್ಲಿಯೇ ನಿಂತು ಗುಜರಿಗೆ ಹಾಕುವ ಸ್ಥಿತಿಗೆ ತಲುಪಿದೆ. ಆದರೆ, ವಾಹನಗಳ ಹರಾಜು ಹಾಕುವ ಸಂದರ್ಭದಲ್ಲೂ ಆರ್ಟಿಓ ಅಧಿಕಾರಿಗಳ ಅವೈಜ್ಞಾನಿಕ ಮೌಲ್ಯಮಾಪನದಿಂದಾಗಿ ಖರೀದಿಗೆ ಯಾರು ಮುಂದೆ ಬರುತ್ತಿಲ್ಲ! ಗೋವಾ ಗಡಿ, … [Read more...] about ಸಾರಿಗೆ ಅಧಿಕಾರಿಗಳಿಂದ ಅವೈಜ್ಞಾನಿಕವಾಗಿ ದರ ನಿಗದಿ – ಹರಾಜಲ್ಲಿ ಭಾಗಿಯಾಗದೇ ಅನಾಥವಾಗಿ ಉಳಿದಿರುವ ಅಬಕಾರಿ ವಾಹನಗಳು
Apmc market report 24-10-2017
1] MARKET: SIRSICommodity Variety Grade Arrivals Units Min (Rs.) Max (Rs.) Modal (Rs.)Arecanut Bette Average 15 Quintal 17019 33929 27559Arecanut Bilegotu Average 45 Quintal 14509 18099 16717Arecanut Coca Average 17 Quintal 5199 18169 14110Arecanut Hale … [Read more...] about Apmc market report 24-10-2017



