• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ರೋಟರಿ ಕ್ಲಬ್ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಹಯೋಗದಲ್ಲಿ ಚಿಂತನಾ ಸಮಾವೇಶ

October 25, 2017 by Sachin Hegde Leave a Comment

ಕಾರವಾರ: ಕಡವಾಡ ಜನರ ಆರ್ಥಿಕ ಸ್ವಾವಲಂಬಿ ಕುರಿತು ಚರ್ಚಿಸಲು ರೋಟರಿ ಕ್ಲಬ್ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಹಯೋಗದಲ್ಲಿ ಚಿಂತನಾ ಸಮಾವೇಶ ನಡೆಸಲಾಯಿತು. ಮಹಿಳಾ ಸ್ವಸಹಾಯ ಸಂಘದವರು ಸಮಾವೇಶದಲ್ಲಿ ಭಾಗವಹಿಸಿ ವಿವಿಧ ಸಲಹೆ ನೀಡಿದರು. ಸಿಂಡಿಕೇಟ ಬ್ಯಾಂಕ್‍ನ ಪ್ರಾದೇಶಿಕ ಕಾರ್ಯಾಲಯದ ಸಹಾಯಕ ಮಹಾ ಪ್ರಬಂಧಕಿ ಶೈಲಾ ಎ. ಜೆ. ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಶ್ರಮಿಸುವುದು ಎಲ್ಲರ ಜವಾಬ್ದಾರಿ ಎಂದರು. ಕಡವಾಡ … [Read more...] about ರೋಟರಿ ಕ್ಲಬ್ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಹಯೋಗದಲ್ಲಿ ಚಿಂತನಾ ಸಮಾವೇಶ

ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ರಾಜ್ಯದಲ್ಲಿ ಅಧಿಕಾರ ಹಿಡಿಯುವ ನೈತಿಕತೆಯಿಲ್ಲ;ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ

October 25, 2017 by Sachin Hegde Leave a Comment

ಕಾರವಾರ:ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ರಾಜ್ಯದಲ್ಲಿ ಅಧಿಕಾರ ಹಿಡಿಯುವ ನೈತಿಕತೆಯಿಲ್ಲ ಎಂದು ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ ಆರೋಪಿಸಿದ್ದಾರೆ. ಈ ಕುರಿತು ಲಿಖಿತ ಹೇಳಿಕೆ ನೀಡಿರುವ ಅವರು, ರಾಜ್ಯದ ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯದ ಅಭಿವೃದ್ಧಿಯ ಹೆಸರಿನಲ್ಲಿ ರಾಜ್ಯವನ್ನು ಲೂಟಿ ಹೊಡೆದು ತಮ್ಮ ತಮ್ಮ ಹೈಕಮಾಂಡಗಳಿಗೆ ಸಾವಿರಾರು ಕೋಟಿ ರೂಪಾಯಿ ಕಪ್ಪುಕಾಣಿಕೆ ಕಳಿಸಿ ಕೊಡುವ ಮೂಲಕ ಇಡೀ ಕರ್ನಾಟಕ ರಾಜ್ಯವನ್ನು ಲೂಟಿ ಹೊಡೆದಿದ್ದಾರೆ. ಈಗಾಗಲೇ ಗೋವಿಂದ … [Read more...] about ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ರಾಜ್ಯದಲ್ಲಿ ಅಧಿಕಾರ ಹಿಡಿಯುವ ನೈತಿಕತೆಯಿಲ್ಲ;ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ

ಮಕ್ಕಳಿಗೆ ಓದಲು, ಬರೆಯಲು ಬಂದ ಮಾತ್ರಕ್ಕೆ ವಿದ್ಯಾವಂತರಾಗಲು ಸಾಧ್ಯವಿಲ್ಲ

October 25, 2017 by Sachin Hegde Leave a Comment

ಕಾರವಾರ: ಮಕ್ಕಳಲ್ಲಿ ಶ್ರದ್ದೆ ಹಾಗೂ ಭಕ್ತಿ ಹುಟ್ಟಿಸಲು ಆದ್ಯಾತ್ಮಿಕ ಚಿಂತನೆಯನ್ನು ಮೈಗೂಡಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ಎಂದು ಸತ್ಯಸಾಯಿ ಸೇವಾ ಸಮಿತಿಯ ಪ್ರಮುಖ ಮಧುಸುಧನ್ ನಾಯ್ಡು ಹೇಳಿದರು. ಬೇಳೂರಿನಲ್ಲಿ ಪ್ರಶಾಂತಿ ಬಾಲಮಂದಿರ ಟ್ರಸ್ಟ್ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಶ್ರೀ ಸತ್ಯಸಾಯಿ ಸತ್ವನಿಕೇತನಮ್ ಬಾಲಕರ ವಿದ್ಯಾನಿವೇಶನದ ಭೂಮಿ ಪೂಜೆ ನೆರವೆರಿಸಿ ಮಾತನಾಡಿದರು. ಮಕ್ಕಳಿಗೆ ಓದಲು, ಬರೆಯಲು ಬಂದ ಮಾತ್ರಕ್ಕೆ ವಿದ್ಯಾವಂತರಾಗಲು ಸಾಧ್ಯವಿಲ್ಲ. … [Read more...] about ಮಕ್ಕಳಿಗೆ ಓದಲು, ಬರೆಯಲು ಬಂದ ಮಾತ್ರಕ್ಕೆ ವಿದ್ಯಾವಂತರಾಗಲು ಸಾಧ್ಯವಿಲ್ಲ

ಸಾರಿಗೆ ಅಧಿಕಾರಿಗಳಿಂದ ಅವೈಜ್ಞಾನಿಕವಾಗಿ ದರ ನಿಗದಿ – ಹರಾಜಲ್ಲಿ ಭಾಗಿಯಾಗದೇ ಅನಾಥವಾಗಿ ಉಳಿದಿರುವ ಅಬಕಾರಿ ವಾಹನಗಳು

October 25, 2017 by Sachin Hegde Leave a Comment

ಕಾರವಾರ: ಅಕ್ರಮ ಮದ್ಯ ಸಾಗಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ವಿವಿಧ ಭಾಗದಲ್ಲಿ ದಾಳಿ ನಡೆಸಿ ಅಕ್ರಮ ಮದ್ಯವನ್ನು ವಶಕ್ಕೆ ಪಡೆಯುವುದರ ಜೊತೆಗೆ ಸಾಗಾಟಕ್ಕೆ ಬಳಸಲಾಗುವ ದ್ವಿಚಕ್ರ ಹಿಡಿದ ಭಾರೀ ವಾಹನಗಳು ಈಗ ಇಲಾಖೆ ಆವರಣದಲ್ಲಿಯೇ ನಿಂತು ಗುಜರಿಗೆ ಹಾಕುವ ಸ್ಥಿತಿಗೆ ತಲುಪಿದೆ. ಆದರೆ, ವಾಹನಗಳ ಹರಾಜು ಹಾಕುವ ಸಂದರ್ಭದಲ್ಲೂ ಆರ್‍ಟಿಓ ಅಧಿಕಾರಿಗಳ ಅವೈಜ್ಞಾನಿಕ ಮೌಲ್ಯಮಾಪನದಿಂದಾಗಿ ಖರೀದಿಗೆ ಯಾರು ಮುಂದೆ ಬರುತ್ತಿಲ್ಲ! ಗೋವಾ ಗಡಿ, … [Read more...] about ಸಾರಿಗೆ ಅಧಿಕಾರಿಗಳಿಂದ ಅವೈಜ್ಞಾನಿಕವಾಗಿ ದರ ನಿಗದಿ – ಹರಾಜಲ್ಲಿ ಭಾಗಿಯಾಗದೇ ಅನಾಥವಾಗಿ ಉಳಿದಿರುವ ಅಬಕಾರಿ ವಾಹನಗಳು

Apmc market report 24-10-2017

October 24, 2017 by Sachin Hegde Leave a Comment

Arecanut

1] MARKET: SIRSICommodity Variety Grade Arrivals Units Min (Rs.) Max (Rs.) Modal (Rs.)Arecanut Bette Average 15 Quintal 17019 33929 27559Arecanut Bilegotu Average 45 Quintal 14509 18099 16717Arecanut Coca Average 17 Quintal 5199 18169 14110Arecanut Hale … [Read more...] about Apmc market report 24-10-2017

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,836 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar