Rate in rs/ per QuintalTSS SIRSI … [Read more...] about TSS SIRSI market report 24-10-2017
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪ್ಯಾರಾ.ಮೆಡಿಕಲ್ ತರಬೇತಿ ಪಡೆಯುತ್ತಿರುವ ಅಲ್ಪಸಂಖ್ಯಾತÀ ವಿದ್ಯಾರ್ಥಿಗಳಿಂದ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಸ್ತಕ ಸಾಲಿನಲ್ಲಿ ಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ಹಾಗೂ ಪ್ಯಾರಾ.ಮೆಡಿಕಲ್ ತರಬೇತಿ ಪಡೆಯುತ್ತಿರುವ ಅಲ್ಪಸಂಖ್ಯಾತÀ ವಿದ್ಯಾರ್ಥಿಗಳಿಂದ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ನರ್ಸಿಂಗ್ ಕಾಲೇಜುಗಳಲ್ಲಿ ಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕೊರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧÀ, ಸಿಖ್ ಹಾಗೂ … [Read more...] about ಪ್ಯಾರಾ.ಮೆಡಿಕಲ್ ತರಬೇತಿ ಪಡೆಯುತ್ತಿರುವ ಅಲ್ಪಸಂಖ್ಯಾತÀ ವಿದ್ಯಾರ್ಥಿಗಳಿಂದ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನ
ಅಲ್ಪಸಂಖ್ಯಾತ ವಿದ್ಯಾರ್ಥಿಳಿಂದ ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸ್ತಕ ಸಾಲೀನ ವಿದ್ಯಾಸಿರಿ ಯೋಜನೆಯಡಿ ಮೆಟ್ರಿಕ್ ನಂತರದ ಅಲ್ಪಸಂಖ್ಯಾತ ವಿದ್ಯಾರ್ಥಿಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜ ಸಲ್ಲಿಸಬಯಸುವ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು ವ್ಯಾಸಾಂಗ ಮಾಡುತ್ತಿರುವ ಕಾಲೇಜಿನಿಂದ ಕನಿಷ್ಟ 5ಕಿ.ಮೀ ಅಂತರವಿರಬೇಕು. ವಿದ್ಯಾರ್ಥಿತಿಯು ಸ್ವಂತ ಸ್ಥ¼,À ನಗರ/ಪಟ್ಟಣದವರಾಗಿದ್ದು , ಬೇರೆ ಬೇರೆ ನಗರ/ ಪಟ್ಟಣಗಳಲ್ಲಿನ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿದ್ದಲ್ಲಿ ಈ … [Read more...] about ಅಲ್ಪಸಂಖ್ಯಾತ ವಿದ್ಯಾರ್ಥಿಳಿಂದ ಅರ್ಜಿ ಆಹ್ವಾನ
ಕಿಚ್ಚು ಮತ್ತು ಪ್ರಜಾವಾತ್ಸಲ್ಯ ಮನೋಬಾವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ;ಜಿಲ್ಲಾಧಿಕಾರಿ ಹೆಚ್.ಪ್ರಸನ್ನ
ಕಾರವಾರ: ಕಿತ್ತೂರು ವೀರರಾಣಿ ಚೆನ್ನಮ್ಮಾಳ ಸ್ವಾತಂತ್ರ್ಯ ಹೋರಾಟದ ಕಿಚ್ಚು ಮತ್ತು ಪ್ರಜಾವಾತ್ಸಲ್ಯ ಮನೋಬಾವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಹೆಚ್.ಪ್ರಸನ್ನ ಹೇಳಿದರು. ಅವರು ಜಿಲ್ಲಾ ಪಂಚಾಯತ, ಜಿಲ್ಲಾಡಳಿತ, ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಗಳ ಕಚೇರಿ ಸಭಾ ಭವನದಲ್ಲಿ ನಡೆದ 193ನೇ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಉದ್ಘಾಟಿಸಿ ಮಾತನಾಡಿ ಬ್ರೀಟಿಷರ ಆಡಳಿತದ ವಿರುದ್ದ ಹೋರಾಡಿದ … [Read more...] about ಕಿಚ್ಚು ಮತ್ತು ಪ್ರಜಾವಾತ್ಸಲ್ಯ ಮನೋಬಾವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ;ಜಿಲ್ಲಾಧಿಕಾರಿ ಹೆಚ್.ಪ್ರಸನ್ನ
ಗುಡ್ಡಳ್ಳಿ ಗ್ರಾಮಕ್ಕೆ ಸೂಕ್ತ ರಸ್ತೆ ಸಂಪರ್ಕವಿಲ್ಲ,ಸಂಚಾರಕ್ಕೆ ತೊಂದರೆ
ಕಾರವಾರ: ನಗರ ವ್ಯಾಪ್ತಿಯಲ್ಲಿದ್ದರೂ ಗುಡ್ಡಳ್ಳಿ ಗ್ರಾಮಕ್ಕೆ ಸೂಕ್ತ ರಸ್ತೆ ಸಂಪರ್ಕವಿಲ್ಲ. ಹೀಗಾಗಿ ಅಲ್ಲಿನ ಜನ ನಿತ್ಯ ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ನಗರದಿಂದ ಸುಮಾರು 7 ಕಿ.ಮೀ. ದೂರದಲ್ಲಿ ಸಮುದ್ರ ಮಟ್ಟದಿಂದ ಸುಮಾರು 800 ಅಡಿ ಎತ್ತರದಲ್ಲಿ ಈ ಗುಡ್ಡಳ್ಳಿ ಎಂಬ ಊರು ಇದೆ. ಪ್ರಾರಂಭದಲ್ಲಿ ಗ್ರಾಪಂ ಆಡಳಿತಲ್ಲಿದ್ದ ಈ ಹಳ್ಳಿಯನ್ನು ಕಳೆದ 10 ವರ್ಷಗಳ ಹಿಂದೆ ನಗರ ವ್ಯಾಪ್ತಿಗೆ ಸೇರಿಸಲಾಗಿದೆ. ಆದರೆ ಯಾವುದೇ ಆಧುನಿಕ ಸೌಕರ್ಯಗಳನ್ನು ಕಲ್ಪಿಸಲಾಗಿಲ್ಲ. … [Read more...] about ಗುಡ್ಡಳ್ಳಿ ಗ್ರಾಮಕ್ಕೆ ಸೂಕ್ತ ರಸ್ತೆ ಸಂಪರ್ಕವಿಲ್ಲ,ಸಂಚಾರಕ್ಕೆ ತೊಂದರೆ


