ಕಾರವಾರ: ಕಾಜುಭಾಗದ ಸರ್ಕಾರಿ ಶಾಲೆಯೊಂದು ಪ್ರತಿ ವರ್ಷವೂ ಪರರಾಜ್ಯದ ಮಕ್ಕಳಿಗೆ ಕನ್ನಡ ಕಲಿಸುತ್ತದೆ. ಶಿಕ್ಷಕರ ಕಾಳಜಿಯಿಂದಾಗಿ ಬೇರೆ ಬೇರೆ ರಾಜ್ಯದ ಹಲವು ಮಕ್ಕಳು ಈ ಶಾಲೆಗೆ ದಾಖಲಾಗುತ್ತಿದ್ದಾರೆ. ಕಳೆದ ವರ್ಷ 14 ಮಕ್ಕಳು ಕನ್ನಡ ಕಲಿತಿದ್ದಾರೆ. ಶಾಲೆಯ ಮೆಟ್ಟಿಲೇರಿರುವ ಈ ಮಕ್ಕಳು ಮುದ್ದು ಮುದ್ದಾಗಿ ಕನ್ನಡ ಪದ ಬರೆಯುತ್ತಾರೆ. ಕನ್ನಡ ಪತ್ರಿಕೆಗಳನ್ನು ಇವರು ಸರಾಗವಾಗಿ ಓದುತ್ತಾರೆ. ಕನ್ನಡ ಸಿನಿಮಾಗಳೆಂದರೆ ತಪ್ಪದೇ ನೋಡುತ್ತಾರೆ. ಕುವೆಂಪುರವರ ಪದ್ಯಗಳಿಗೆ ರಾಗ … [Read more...] about ಕಾಜುಭಾಗದ ಶಾಲೆಯಲ್ಲಿ ಕನ್ನಡ ಕಲಿಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಆಕೆಯದು ಇನ್ನು ಬಾಳಿ ಬದುಕಬೇಕಾದ ವಯಸ್ಸು
ಆಕೆಯದು ಇನ್ನು ಬಾಳಿ ಬದುಕಬೇಕಾದ ವಯಸ್ಸು. ಉದಯೋನ್ಮುಕ ಪ್ರತಿಭೆ. ಗಾಯನ ಕ್ಷೇತ್ರದಲ್ಲಿ ಕೇಳುಗರನ್ನು ಮೋಡಿ ಮಾಡುವ ಮಾಯೆ ಅವಳಲಿತ್ತು. ಆದರೆ, ಈ ಪ್ರತಿಭೆ ಅರಳುವ ಮುನ್ನವೇ ಬಾಡಿ ಹೋಗಿದೆ. ನಗುವೆ ಅಸ್ತಂಗತವಾದ ಮುಖ. ಆದರೆ ಕೆಲವೊಮ್ಮೆ ಆಗಾಗ ಅರಳು ಹುರಿದಂತೆ ಮಾತಾಡುವ, ಸದಾ ಹಸನ್ಮುಖಿಯಂತಿರುವ, ಸಾಂಸೃತಿಕ ಕ್ರೀಡೆಯಲ್ಲು ಮಿಂಚುವ, ಎಲ್ಲರಿಗೂ ಬೇಕಾಗಿರುವ, ಸರಳತೆ,ಸಜ್ಜನಿಕೆ, ಪ್ರಾಮಾಣಿಕತೆಗಳನ್ನು ಮೈಗೂಡಿಸಿಕೊಂಡು ಓದಿನಲ್ಲೂ ಮುಂಚೂಣಿಯಲ್ಲಿದ್ದಳು ಸಂತೃಪ್ತಿ … [Read more...] about ಆಕೆಯದು ಇನ್ನು ಬಾಳಿ ಬದುಕಬೇಕಾದ ವಯಸ್ಸು
Apmc market report 23-10-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 12519 16620 14550Arecanut Hale Chali Average 3 Quintal 15789 21779 18779Arecanut Hosa Chali Average 2 Quintal 16250 20460 18350 2] MARKET: … [Read more...] about Apmc market report 23-10-2017
*TSS SIRSI* market report 23-10-2017
(Rate in rs / per Quintal)TSS SIRSI … [Read more...] about *TSS SIRSI* market report 23-10-2017
ಪೋಟೋಗ್ರಾಪರ್ಸ್ ಮತ್ತು ವಿಡಿಯೋಗ್ರಾಫರ್ಸ್ ಸಂಘದ ದಶಮಾನೋತ್ಸವ ಕಾರ್ಯಕ್ರಮ
ಹೊನ್ನಾವರ ತಾಲೂಕ ಸ್ಟುಡಿಯೋ ಪೋಟೋಗ್ರಾಪರ್ಸ್ ಮತ್ತು ವಿಡಿಯೋಗ್ರಾಫರ್ಸ್ ಸಂಘದ ದಶಮಾನೋತ್ಸವ ಕಾರ್ಯಕ್ರಮ ಪ್ರಭಾತನಗರದ ಮೂಡಗಣಪತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧಿಶ ಹಾಗು ತಾಲೂಕಿನ ಕಾನೂನು ಸೇವಾಸಮಿತಿ ಅಧ್ಯಕ್ಷರಾದ ಎಂ.ವಿ.ಚೆನ್ನಕೇಶವರೆಡ್ಡಿ ಮಾತನಾಡಿ, ಛಾಯಾಗ್ರಾಹಕರು ಜೀವನದ ಸಂತೋಷ ಹಾಗು ದುಃಖದ ಸನ್ನಿವೇಶವನ್ನು ಸೆರೆಹಿಡಿಯುವ ಉತ್ತಮ ಕಲಾವಿದರು. ಅದ್ಬುತ ಶಕ್ತಿಯ ನಿಮ್ಮ ವೃತ್ತಿಗೆ ಉತ್ತಮ ಕಾರ್ಯಕ್ರಮವನ್ನು ನೀಡುತ್ತಿದ್ದಿರಿ. … [Read more...] about ಪೋಟೋಗ್ರಾಪರ್ಸ್ ಮತ್ತು ವಿಡಿಯೋಗ್ರಾಫರ್ಸ್ ಸಂಘದ ದಶಮಾನೋತ್ಸವ ಕಾರ್ಯಕ್ರಮ




