ಹೊನ್ನಾವg,À ತಾಲೂಕಿನ ಮಂಕಿ ಗ್ರಾಮದ ಕುಂಬಾರ ಕೇರಿ ಕ್ರಾಸ್ ಹತ್ತಿರ ಮದ್ಯದಂಗಡಿ ನಿರ್ಮಾಣಕ್ಕೆ ಪರವಾನಿಗೆ ನೀಡಬಾರದೆಂದು ಗ್ರಾಮದ ಮಹಿಳಾ ಸಂಘಟನೆಯವರು ಸೇರಿ ಮದ್ಯದಂಗಡಿ ಎದುರು ಜಮಾಯಿಸಿ ಮದ್ಯದಂಗಡಿ ಮುಚ್ಚುವಂತೆ ಆಗ್ರಹಿಸಿ ಅಭಕಾರಿ ಅಧಿಕಾರಿಗಳಿಗೆ ಮನವಿ ನೀಡಿದರು. ತಾಲೂಕಿನ ಮಂಕಿ ಮಾವಿನ ಕಟ್ಟೆ ಹತ್ತಿರ ಹೆದ್ದಾರಿ ಪಕ್ಕವಿದ್ದ ಮದ್ಯದಂಗಡಿಯನ್ನು ಮುಚ್ಚಿದ ನಂತರ ರಾಜಕೀಯ ಹಿತಾಶಕ್ತಿಗಳು ಸೇರಿ ಮಂಕಿ ಕುಂಬಾರ ಕೆರಿ ಕ್ರಾಸ್ ಹತ್ತಿರ ರಾಷ್ಟ್ರಿಯ ಹೆದ್ದಾರಿ … [Read more...] about ಮದ್ಯದಂಗಡಿ ಮುಚ್ಚುವಂತೆ ಆಗ್ರಹಿಸಿ ಅಭಕಾರಿ ಅಧಿಕಾರಿಗಳಿಗೆ ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ
ಕುಮಟಾ. ತಾಲೂಕಿನ ಕೋಡ್ಕಣಿಯಲ್ಲಿ ಯಂಗ್ ಸ್ಟಾರ ಕ್ರಿಕೆಟ್ ಕ್ಲಬ್ ಇವರ ಆಶ್ರಯದಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಪಂದ್ಯಾವಳಿಯನ್ನು ಉದ್ಯಮಿ ಸುಬ್ರಾಯ ವಾಳ್ಕೆ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪಂದ್ಯಾವಳಿಗಳ ಧ್ಯೇಯೋದ್ದೇಶಗಳ ಕುರಿತು ವಿವರಿಸಿ ಇಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಲಿ ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಬಿಜೆಪಿ … [Read more...] about ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ
ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ
ಹೊನ್ನಾವರ. ಲಾಯನ್ಸ್ ಕ್ಲಬ್ನಿಂದ ಶ್ರಿದೇವಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬಂದರ ರಸ್ತೆ ಹೊನ್ನಾವರದಲ್ಲಿ ಉಚಿತ ಬೃಹತ್ ಕಣ್ಣಿನ ಪೊರೆ (ಮೇಲೆ ಬಿಂದು) ತಪಾಸಣಾ ಶಿಬಿರ ದಿÀ: 31-10-2017 ರ ಮಂಗಳವಾರ ಬೆಳಿಗ್ಗೆ 9.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಮತ್ತು ದಿÀ: 1-11-2017 ರ ಬುಧವಾರ ಲಾಯನ್ಸ್ ರೇವಣಕರ ಕಣ್ಣಿನ ಆಸ್ಪತ್ರೆ ಬಗ್ಗೋಣ ರಸ್ತೆ ಕುಮಟಾದಲ್ಲಿ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗುವುದು. ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆಯಲು ಲಾ.ಡಿ.ಡಿ. … [Read more...] about ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ
ಸಮುದ್ರದ ಹೂಳೆತ್ತಲು ಆಗಮಿಸಿದ ಹಡಗು – ಹೂಳಿನ ಸಮಸ್ಯೆಗೆ ಮುಕ್ತಿ
ಕಾರವಾರ:ವಾಣಿಜ್ಯ ಬಂದರಿಗೆ ಆಗಮಿಸುವ ಹಡಗುಗಳಿಗೆ ಅನುಕೂಲವಾಗುವಂತೆ ಅರಬ್ಬಿ ಸಮುದ್ರದಂಚಿನಡಿ ತುಂಬಿರುವ ಹೂಳು ತೆಗೆಯಲು ಬಂದರು ಇಲಾಖೆ ಸಿದ್ದವಾಗಿದೆ. ಈಗಾಗಲೇ ಹೂಳು ತೆಗೆಯುವ ಸಂಬಂಧ ಸರ್ವೆಕಾರ್ಯ ಶುರುವಾಗಿದ್ದು, ಸಿಂಗಾಪುರದಿಂದ ಬಂದ ಹಡಗು ಸರ್ವೆ ನಡೆಸಿ ಕಾಮಗಾರಿ ಆರಂಭಿಸುವದು ಮಾತ್ರ ಬಾಕಿಯಿದೆ. ಬೈತಖೋಲ್ ವಾಣಿಜ್ಯ ಬಂದರಿನಲ್ಲಿ ಹೂಳಿನ ಸಮಸ್ಯೆ ಶುರುವಾಗಿದ್ದರಿಂದ ಹಡಗುಗಳ ಆಗಮನಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ ಹೂಳು ಎತ್ತುವ ಪ್ರಕ್ರಿಯೆ ನಡೆಸಲು … [Read more...] about ಸಮುದ್ರದ ಹೂಳೆತ್ತಲು ಆಗಮಿಸಿದ ಹಡಗು – ಹೂಳಿನ ಸಮಸ್ಯೆಗೆ ಮುಕ್ತಿ
ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ,ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ನಾನು ಶಾಸಕನಾಗಿ ಈ ಕ್ಷೇತ್ರಕ್ಕೆ ಆಯ್ಕೆಯಾದ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯದ ಕೊರತೆ ಬಹಳಷ್ಟಿತ್ತು ಇಂದು ಕಾಂಗ್ರೇಸ್ ಸರ್ಕಾರದ ಆಡಳಿತದ ಅವಧಿಯಲ್ಲಿ ಗ್ರಾಮೀಣ ಭಾಗಗಳಿಗೆ ರಸ್ತೆ, ವಿದ್ಯುತ್ ಸಂಪರ್ಕ, ಶಾಲೆ, ಕುಡಿಯುವ ನೀರು ಮುಂತಾದ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ರವಿವಾರ ತಾಲೂಕಿನ ಅಗಸಲಕಟ್ಟಾ ಬಾಂದಾರಿಗೆ ಬಾಗಿನ ಅರ್ಪಿಸಿ ನಂತರ 121.40 ಲಕ್ಷ ವೆಚ್ಚದ … [Read more...] about ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ,ಸಚಿವ ಆರ್.ವಿ.ದೇಶಪಾಂಡೆ



