ಹಳಿಯಾಳ: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಯ ಕುರಿತು ಬಿಜೆಪಿ ಪಕ್ಷದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಸಂಸದ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡ್ಯೂರಪ್ಪ ಸೇರಿದಂತೆ ಇತರ ಬಿಜೆಪಿ ಮುಖಂಡರು ನೀಡುತ್ತಿರುವ ಹೇಳಿಕೆಗಳನ್ನು ನಾನು ತೀವೃವಾಗಿ ಖಂಡಿಸುತ್ತೇನೆ ಇವರ ಹೇಳಿಕೆಗಳನ್ನು ಗಮನಿಸಿದರೇ ಇವರಿಗೆ ಕೋಮುಸೌಹಾರ್ದತೆ ಮೇಲೆ ವಿಶ್ವಾಸವಿಲ್ಲ ಎಂಬುದು ಸಾಬಿತಾಗುತ್ತದೆ ಜನತೆ ಇದನ್ನು ಅರಿಯಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ … [Read more...] about ಭವ್ಯ ಸಂಸ್ಕøತಿ ಮತ್ತು ಪರಂಪರೆಗೆ ಧಕ್ಕೆ ತರುವಂತಹ ಕೆಲಸ , ಸಚಿವ ಆರ್.ವಿ.ದೇಶಪಾಂಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಕ್ಟೋಬರ 23 ರಿಂದ 27 ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಕಾರವಾರ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಅಕ್ಟೋಬರ 23 ರಿಂದ 27 ರವರೆಗೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಅಕ್ಟೋಬರ 23 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ರವರೆಗೆ ಜೋಯಿಡಾ ಮತ್ತು ಶಿರಸಿ ಪ್ರವಾಸಿ ಮಂದಿರ, ಅಕ್ಟೋಬರ 24 ರಂದು ಬೆಳಗ್ಗೆ 11. ಗಂಟೆಯಿಂದ ಮದ್ಯಾಹ್ನ 12.30 ರವರೆಗೆ ಅಂಕೋಲಾ ಮತ್ತು ಕುಮಟಾ ಹಾಗೂ 11.30 ಗಂಟೆಯಿಂದ ಮದ್ಯಾಹ್ನ 1 ರವರೆಗೆ ಮುಂಡಗೋಡ ಪ್ರವಾಸಿ ಮಂದಿರಗಳಲ್ಲಿ, ಅಕ್ಟೋಬರ 25 … [Read more...] about ಅಕ್ಟೋಬರ 23 ರಿಂದ 27 ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ವೃಂದದ ಹುದ್ದೆಗಳ ನೇರ ನೇಮಕಾತಿಯಿಂದ ಭರ್ತಿ ಮಾಡಲು ನಿಗದಿಪಡಿಸಲಾಗಿರುವ ಜಿಲ್ಲಾ ಮಟ್ಟದ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕವನ್ನು ಮರು ನಿಗದಿಪಡಿ
ಕಾರವಾರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿ ಇರುವ ಪದವಿಧರ ಪ್ರಾಥಮಿಕ ಶಿಕ್ಷಕ (6 ರಿಂದ 8 ತರಗತಿಗಳ) ವೃಂದದ ಹುದ್ದೆಗಳ ನೇರ ನೇಮಕಾತಿಯಿಂದ ಭರ್ತಿ ಮಾಡಲು ನಿಗದಿಪಡಿಸಲಾಗಿರುವ ಜಿಲ್ಲಾ ಮಟ್ಟದ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕವನ್ನು ಮರು ನಿಗದಿಪಡಿಸಲಾಗಿದೆ. ನವ್ಹಂಬರ 11 ಮತ್ತು 12 ರಂದು ಪರೀಕ್ಷೆ 1, ನ.18 ಮತ್ತು 19 ರಂದು ಪರೀಕ್ಷೆ 2, ನ.25 ಮತ್ತು 26 ರಂದು ಪರೀಕ್ಷೆ-3 ಹಾಗೂ ಡಿಸೆಂಬರ 9 ಮತ್ತು 10 ರಂದು ಪರೀಕ್ಷೆ-4 ನಡೆಸಲಾಗುವದು. … [Read more...] about ವೃಂದದ ಹುದ್ದೆಗಳ ನೇರ ನೇಮಕಾತಿಯಿಂದ ಭರ್ತಿ ಮಾಡಲು ನಿಗದಿಪಡಿಸಲಾಗಿರುವ ಜಿಲ್ಲಾ ಮಟ್ಟದ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕವನ್ನು ಮರು ನಿಗದಿಪಡಿ
ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ
ಕಾರವಾರ:ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಅಂದು ಬೆಳಗ್ಗೆ 8 ಗಂಟೆಗೆ ಹಳಿಯಾಳದಲ್ಲಿ ಸಾರ್ವಜನಿಕ ಭೇಟಿ ಮಾಡುವರು. 9ಕ್ಕೆ ಅಗಲಸಕಟ್ಟಾದಲ್ಲಿಸಾರ್ವಜನಿಕರ ಭೇಟಿ ಮಾಡುವರು. ಬೆಳಗ್ಗೆ 10 ಗಂಟೆಗೆ ಹಳಿಯಾಳ ರುಡ್ಸೆಟ್ ದಲ್ಲಿ ಸ್ಥಳಿಯ ಪತ್ರಕರ್ತರನ್ನು ಭೇಟಿ ಮಾಡುವರು. ಬೆಳಿಗ್ಗೆ … [Read more...] about ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ
ಕರ್ತವ್ಯದಲ್ಲಿರುವಾಗ ಮೃತ ಪಟ್ಟ ಪೊಲೀಸ್ ಸಿಬ್ಬಂದಿಗೆ ಭಾವಪೂರ್ಣ ಶೃದ್ದಾಂಜಲಿ
ಕಾರವಾರ: ದೇಶದ ಗಡಿ ಕಾಯುವ ಸೈನಿಕರಿಗೆ ಸರಿ ಸಮಾನವಾಗಿ ಕೆಲಸ ಮಾಡುವ ಪೊಲೀಸರನ್ನು ಜನತೆ ಗೌರವಿಸಬೇಕಿದೆ ಎಂದು ಜಿಲ್ಲಾ ನ್ಯಾಯಾದೀಶ ವಿ.ಎಸ್. ಧಾರವಾಡಕರ್ ಹೇಳಿದರು. ಪೊಲೀಸ್ ಪೇರೆಡ್ ಮೈದಾನದಲ್ಲಿ ಶನಿವಾರ ನಡೆದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮತರಾದ ಪೊಲೀಸರಿಗೆ ಭಾವಪೂರ್ಣ ಶೃದ್ದಾಂಜಲಿ ಸಲ್ಲಿಸಿ ಅವರು ಮಾತನಾಡಿದರು. ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದಾಗಿದೆ. ಕರ್ತವ್ಯದಲ್ಲಿದ್ದಾಗ ಮಡಿದ ಪೊಲೀಸರನ್ನು ಸ್ಮರಿಸುವ … [Read more...] about ಕರ್ತವ್ಯದಲ್ಲಿರುವಾಗ ಮೃತ ಪಟ್ಟ ಪೊಲೀಸ್ ಸಿಬ್ಬಂದಿಗೆ ಭಾವಪೂರ್ಣ ಶೃದ್ದಾಂಜಲಿ
