• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಭವ್ಯ ಸಂಸ್ಕøತಿ ಮತ್ತು ಪರಂಪರೆಗೆ ಧಕ್ಕೆ ತರುವಂತಹ ಕೆಲಸ , ಸಚಿವ ಆರ್.ವಿ.ದೇಶಪಾಂಡೆ

October 22, 2017 by Sachin Hegde Leave a Comment

ಹಳಿಯಾಳ: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಯ ಕುರಿತು ಬಿಜೆಪಿ ಪಕ್ಷದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಸಂಸದ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡ್ಯೂರಪ್ಪ ಸೇರಿದಂತೆ ಇತರ ಬಿಜೆಪಿ ಮುಖಂಡರು ನೀಡುತ್ತಿರುವ ಹೇಳಿಕೆಗಳನ್ನು ನಾನು ತೀವೃವಾಗಿ ಖಂಡಿಸುತ್ತೇನೆ ಇವರ ಹೇಳಿಕೆಗಳನ್ನು ಗಮನಿಸಿದರೇ ಇವರಿಗೆ ಕೋಮುಸೌಹಾರ್ದತೆ ಮೇಲೆ ವಿಶ್ವಾಸವಿಲ್ಲ ಎಂಬುದು ಸಾಬಿತಾಗುತ್ತದೆ ಜನತೆ ಇದನ್ನು ಅರಿಯಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ … [Read more...] about ಭವ್ಯ ಸಂಸ್ಕøತಿ ಮತ್ತು ಪರಂಪರೆಗೆ ಧಕ್ಕೆ ತರುವಂತಹ ಕೆಲಸ , ಸಚಿವ ಆರ್.ವಿ.ದೇಶಪಾಂಡೆ

ಅಕ್ಟೋಬರ 23 ರಿಂದ 27 ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

October 22, 2017 by Sachin Hegde Leave a Comment

ಕಾರವಾರ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಅಕ್ಟೋಬರ 23 ರಿಂದ 27 ರವರೆಗೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಅಕ್ಟೋಬರ 23 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ರವರೆಗೆ ಜೋಯಿಡಾ ಮತ್ತು ಶಿರಸಿ ಪ್ರವಾಸಿ ಮಂದಿರ, ಅಕ್ಟೋಬರ 24 ರಂದು ಬೆಳಗ್ಗೆ 11. ಗಂಟೆಯಿಂದ ಮದ್ಯಾಹ್ನ 12.30 ರವರೆಗೆ ಅಂಕೋಲಾ ಮತ್ತು ಕುಮಟಾ ಹಾಗೂ 11.30 ಗಂಟೆಯಿಂದ ಮದ್ಯಾಹ್ನ 1 ರವರೆಗೆ ಮುಂಡಗೋಡ ಪ್ರವಾಸಿ ಮಂದಿರಗಳಲ್ಲಿ, ಅಕ್ಟೋಬರ 25 … [Read more...] about ಅಕ್ಟೋಬರ 23 ರಿಂದ 27 ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ವೃಂದದ ಹುದ್ದೆಗಳ ನೇರ ನೇಮಕಾತಿಯಿಂದ ಭರ್ತಿ ಮಾಡಲು ನಿಗದಿಪಡಿಸಲಾಗಿರುವ ಜಿಲ್ಲಾ ಮಟ್ಟದ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕವನ್ನು ಮರು ನಿಗದಿಪಡಿ

October 22, 2017 by Sachin Hegde Leave a Comment

ಕಾರವಾರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿ ಇರುವ ಪದವಿಧರ ಪ್ರಾಥಮಿಕ ಶಿಕ್ಷಕ (6 ರಿಂದ 8 ತರಗತಿಗಳ) ವೃಂದದ ಹುದ್ದೆಗಳ ನೇರ ನೇಮಕಾತಿಯಿಂದ ಭರ್ತಿ ಮಾಡಲು ನಿಗದಿಪಡಿಸಲಾಗಿರುವ ಜಿಲ್ಲಾ ಮಟ್ಟದ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕವನ್ನು  ಮರು ನಿಗದಿಪಡಿಸಲಾಗಿದೆ. ನವ್ಹಂಬರ 11 ಮತ್ತು 12 ರಂದು ಪರೀಕ್ಷೆ 1, ನ.18 ಮತ್ತು 19 ರಂದು ಪರೀಕ್ಷೆ 2, ನ.25 ಮತ್ತು 26 ರಂದು ಪರೀಕ್ಷೆ-3 ಹಾಗೂ ಡಿಸೆಂಬರ 9 ಮತ್ತು 10 ರಂದು ಪರೀಕ್ಷೆ-4 ನಡೆಸಲಾಗುವದು. … [Read more...] about ವೃಂದದ ಹುದ್ದೆಗಳ ನೇರ ನೇಮಕಾತಿಯಿಂದ ಭರ್ತಿ ಮಾಡಲು ನಿಗದಿಪಡಿಸಲಾಗಿರುವ ಜಿಲ್ಲಾ ಮಟ್ಟದ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕವನ್ನು ಮರು ನಿಗದಿಪಡಿ

ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ

October 22, 2017 by Sachin Hegde Leave a Comment

ಕಾರವಾರ:ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಅಂದು ಬೆಳಗ್ಗೆ 8 ಗಂಟೆಗೆ ಹಳಿಯಾಳದಲ್ಲಿ ಸಾರ್ವಜನಿಕ ಭೇಟಿ ಮಾಡುವರು. 9ಕ್ಕೆ ಅಗಲಸಕಟ್ಟಾದಲ್ಲಿಸಾರ್ವಜನಿಕರ ಭೇಟಿ ಮಾಡುವರು. ಬೆಳಗ್ಗೆ 10 ಗಂಟೆಗೆ ಹಳಿಯಾಳ ರುಡ್‍ಸೆಟ್ ದಲ್ಲಿ ಸ್ಥಳಿಯ ಪತ್ರಕರ್ತರನ್ನು ಭೇಟಿ ಮಾಡುವರು. ಬೆಳಿಗ್ಗೆ … [Read more...] about ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ

ಕರ್ತವ್ಯದಲ್ಲಿರುವಾಗ ಮೃತ ಪಟ್ಟ ಪೊಲೀಸ್ ಸಿಬ್ಬಂದಿಗೆ ಭಾವಪೂರ್ಣ ಶೃದ್ದಾಂಜಲಿ

October 22, 2017 by Sachin Hegde Leave a Comment

ಕಾರವಾರ: ದೇಶದ ಗಡಿ ಕಾಯುವ ಸೈನಿಕರಿಗೆ ಸರಿ ಸಮಾನವಾಗಿ ಕೆಲಸ ಮಾಡುವ ಪೊಲೀಸರನ್ನು ಜನತೆ ಗೌರವಿಸಬೇಕಿದೆ ಎಂದು ಜಿಲ್ಲಾ ನ್ಯಾಯಾದೀಶ ವಿ.ಎಸ್. ಧಾರವಾಡಕರ್ ಹೇಳಿದರು. ಪೊಲೀಸ್ ಪೇರೆಡ್ ಮೈದಾನದಲ್ಲಿ ಶನಿವಾರ ನಡೆದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮತರಾದ ಪೊಲೀಸರಿಗೆ ಭಾವಪೂರ್ಣ ಶೃದ್ದಾಂಜಲಿ ಸಲ್ಲಿಸಿ ಅವರು ಮಾತನಾಡಿದರು. ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದಾಗಿದೆ. ಕರ್ತವ್ಯದಲ್ಲಿದ್ದಾಗ ಮಡಿದ ಪೊಲೀಸರನ್ನು ಸ್ಮರಿಸುವ … [Read more...] about ಕರ್ತವ್ಯದಲ್ಲಿರುವಾಗ ಮೃತ ಪಟ್ಟ ಪೊಲೀಸ್ ಸಿಬ್ಬಂದಿಗೆ ಭಾವಪೂರ್ಣ ಶೃದ್ದಾಂಜಲಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,836 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar