ಕಾರವಾರ: ಕುಮಟಾದ ಮಣಕಿಯಲ್ಲಿ ನ.21ರಂದು ನಡೆಯಲಿರುವ ಮೀನುಗಾರರ ಸಮಾವೇಶಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದು, ಮೀನುಗಾರರ ವಿವಿಧ ಸಮಸ್ಯೆಗಳ ಕುರಿತು ಸಮಾವೇಶದಲ್ಲಿ ಚರ್ಚೆ ನಡೆಸಲಾಗುವದು ಎಂದು ಕರ್ನಾಟಕ ಪ್ರದೇಶ ಮೀನುಗಾರರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಯು.ಆರ್. ಸಭಾಪತಿ ತಿಳಿಸಿದರು. ಶನಿವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಎಂಟು ತಿಂಗಳ ಹಿಂದೆ ಹೊಸದಾಗಿ ಸಮಿತಿಯನ್ನು ರಚಿಸಲಾಗಿದ್ದು ಇದು ಮೀನುಗಾರರ ಸರ್ವತೋಮುಖ ಅಭಿವೃದ್ದಿಗೆ ಸಹಕಾರಿಯಾಗಲಿದೆ ಎಂದರು. … [Read more...] about ನ.21ರಂದು ಕುಮಟಾದ ಮಣಕಿಗೆ ಆಗಮಿಸಿಲರುವ ರಾಹುಲ್ ಗಾಂಧಿ ;ವಿವಿಧ ಬೇಡಿಕೆ ಈಡೇರಿಗೆಗೆ ಚರ್ಚೆಯ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಸಭಾಪತಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬದುಕುವ_ಹಕ್ಕು_ನಮಗೂ_ಇದೆ
ಭಾರತ ಕೃಷಿ ಪ್ರಧಾನ ದೇಶ. ಕೃಷಿಗೆ ಗೋವು ಅಗತ್ಯ. ಹೀಗಾಗಿಯೇ ಇಲ್ಲಿ ಗೋವಿಗೆ ಇತರೆಲ್ಲ ಪ್ರಾಣಿಗಳಿಗಿಂತ ಹೆಚ್ಚು ಬೆಲೆ. ಗೋವಿನ ಹಾಲು ಬಿಡಿ ರೈತನಾದವ ಗೋಮೂತ್ರ ಮತ್ತು ಸಗಣಿಯನ್ನೂ ಕೃಷಿಗೆ ಬಳಸಿಕೊಳ್ಳುವುದರಿಂದ ಅವನು ಅದನ್ನು ದೇವರೆಂದು ಕರೆದು ಆರಾಧಿಸಿದ. ನೇರವಾಗಿ ಹೇಳಬೇಕೆಂದರೆ ಗೋವು ನಮಗೆ ಮಾತೃ ಸ್ವರೂಪಿ. ಭಾರತ ಗೋವಿನ ಕಲ್ಪನೆಯನ್ನು ಬಿಟ್ಟು ಬದುಕಲು ಸಾಧ್ಯವೇ ಇಲ್ಲ. ಗೋವು ಮಾತ್ರವೇ ಅಲ್ಲ, ಗೋವಿನ ಮೂತ್ರವೂ ಪವಿತ್ರತೆಯ ಕಲ್ಪನೆಯೇ. ಹಾಗಾಗಿ ಗೋವನ್ನು ಅಕ್ರಮವಾಗಿ … [Read more...] about ಬದುಕುವ_ಹಕ್ಕು_ನಮಗೂ_ಇದೆ
ಉತ್ತರ ಕನ್ನಡ ಜಿಲ್ಲಾಧಿಕಾರಿ ಅವರನ್ನು ತಕ್ಷಣ ಜಿಲ್ಲೆಯಿಂದ ವರ್ಗಾಯಿಸಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೆಕರ
ಹಳಿಯಾಳ: ಈ ಸ್ವತ್ತು, ಅತಿಕ್ರಮ ಸಕ್ರಮ, ಟೆಂಡರ್ ಪ್ರಕ್ರಿಯೇ ಸೇರಿದಂತೆ ವಿವಿಧ ಕಾರ್ಯಗಳಲ್ಲಿ ಸಂಪೂರ್ಣ ನೀರ್ಲಕ್ಷ್ಯತನ ತೋರಿಸುವುದು ಅಲ್ಲದೇ ಚುನಾಯಿತ ಜನಪ್ರತಿನಿಧಿಗಳಿಗೆ ಮರ್ಯಾದೆ(ಕಿಮ್ಮತ್ತು)ನೀಡದೆ ಅಭಿವೃದ್ದಿ ಕಾರ್ಯಗಳು ಕುಂಠಿತವಾಗಲು ಪರೋಕ್ಷವಾಗಿ ಕಾರಣವಾಗುತ್ತಿರುವ ಉತ್ತರ ಕನ್ನಡ ಜಿಲ್ಲಾಧಿಕಾರಿ ಅವರನ್ನು ತಕ್ಷಣ ಜಿಲ್ಲೆಯಿಂದ ವರ್ಗಾಯಿಸಿ ಇಂತಹ ಜಿಲ್ಲಾಧಿಕಾರಿ ನಮಗೆ ಬೇಡ ಇದು ಜಿಲ್ಲಾಧಿಕಾರಿಯವರ ಕಾರ್ಯವೈಖರಿಯ ಬಗ್ಗೆ ನನ್ನ ತೀವೃ ಅಸಮಾಧಾನ ನುಡಿ ಎಂದು … [Read more...] about ಉತ್ತರ ಕನ್ನಡ ಜಿಲ್ಲಾಧಿಕಾರಿ ಅವರನ್ನು ತಕ್ಷಣ ಜಿಲ್ಲೆಯಿಂದ ವರ್ಗಾಯಿಸಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೆಕರ
ಬಹಿರಂಗ ಜೂಜಾಟವನ್ನು ಕೂಲಡೇ ಬಂದ್ ಮಾಡಬೇಕು ಎಂದು ;ಮನವಿ
ಹಳಿಯಾಳ:ತಾಲೂಕಿನ ಪಟ್ಟಣ, ಗ್ರಾಮೀಣ ಭಾಗದಲ್ಲಿ ಹಾಗೂ ರಿಕ್ರೇಶನ್ ಕ್ಲಬ್ಗಳಲ್ಲಿ ಮೀತಿ ಮೀರಿ ರಾಜಾರಾಷೋವಾಗಿ ನಡೆದಿರುವ ಗ್ಯಾಂಬ್ಲಿಂಗ್(ಜೂಜು) ಹಾವಳಿಯನ್ನು ಕೂಡಲೇ ತಡೆಗಟ್ಟಬೇಕು ಇಲ್ಲವಾದಲ್ಲಿ ಸಂಬಂಧಿಸಿದ ಇಲಾಖೆಗಳ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಹಳಿಯಾಳ ತಾಲೂಕ ಬಿಜೆಪಿ ಘಟಕ ಮನವಿ ಸಲ್ಲಿಸುವ ಮೂಲಕ ತಾಲೂಕಾಡಳಿತಕ್ಕೆ ಎಚ್ಚರಿಕೆ ನೀಡಿದೆ. ಇಲ್ಲಿಯ ಮಿನಿ ವಿಧಾನಸೌಧಕ್ಕೆ ತೆರಳಿದ ಬಿಜೆಪಿ ಪದಾಧಿಕಾರಿಗಳ ನಿಯೋಗವು ತಹಸೀಲ್ದಾರ ವಿದ್ಯಾಧರ ಗುಳಗುಳೆ … [Read more...] about ಬಹಿರಂಗ ಜೂಜಾಟವನ್ನು ಕೂಲಡೇ ಬಂದ್ ಮಾಡಬೇಕು ಎಂದು ;ಮನವಿ
ಬೇಟಿ ಬಚಾವೂ-ಬೇಟಿ ಪಡಾವೋ ಜನಜಾಗೃತಿ ಕಾರ್ಯಕ್ರಮ
ಕಾರವಾರ:ಅಮದಳ್ಳಿಯ ಬಂಟದೇವ ಯುವಕ ಸಂಘದವರು ವಿಯಪುರದ ವಿವಿಧಡೆ ನಡೆಸಿಕೊಟ್ಟ ಬೀದಿ ನಾಟಕ ಗಮನ ಸೆಳೆಯಿತು. ಭಾರತ ಸರ್ಕಾರದ ಸಂಗೀತ ಮತ್ತು ನಾಟಕ ವಿಭಾಗ, ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ ಸಚೀವಾಲಯ, ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ ಇಲಾಖೆ ವಿಜಯಪುರ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಾರಗಳ ಕಾಲ ವಿಜಯಪುರದ ವಿವಿಧಡೆ "ಬೇಟಿ ಬಚಾವೂ-ಬೇಟಿ ಪಡಾವೋ" ಜನಜಾಗೃತಿ ಕಾರ್ಯಕ್ರಮ ನಡೆಯಿತು. ವಿಯಪುರ ನಗರದ ಅಸಗರಗಲ್ಲಿ, ಹಿಟ್ಟಿನಹಳ್ಳಿ, ಮಹಾಲ ಬಾಗಾಯತ ದರ್ಗಾ, ಭೂತನಾಳ, … [Read more...] about ಬೇಟಿ ಬಚಾವೂ-ಬೇಟಿ ಪಡಾವೋ ಜನಜಾಗೃತಿ ಕಾರ್ಯಕ್ರಮ


