ಕಾರವಾರ:ಪ್ರಯಾಣಿಕರನೀರಿನ ದಾಹ ತೀರಿಸಲು ಸರ್ಕಾರಿ ಬಸ್ ಚಾಲಕರೊಬ್ಬರು ಬಸ್ನಲ್ಲಿ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಶಿರಸಿ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾಲಕ ಕಮಲಾಕರ ಹಾನಗಲ್-ಶಿರಸಿ-ಪಣಜಿ ಮಾರ್ಗದಲ್ಲಿ ಚಲಿಸುವ ಬಸ್ಸಿನಲ್ಲಿ ಕಾರ್ಯ ನಿರ್ವಹಿಸುತ್ತಾರೆ. ನಿತ್ಯ ಪ್ರಯಾಣಿಕರಿಗಾಗಿ ಸ್ವತ ಖರ್ಚಿನಲ್ಲಿ 20ಲೀಟರ್ನ ನೀರಿನ ಟ್ಯಾಂಕ್ ಅಳವಡಿಸುವ … [Read more...] about ಸಾರಿಗೆ ಬಸ್ ನಲ್ಲಿ ಕುಡಿಯುವ ನೀರಿನ ಸೇವೆ – ಚಾಲಕನ ಕೆಲಸಕ್ಕೆ ಪ್ರಯಾಣಿಕರ ಮೆಚ್ಚುಗೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನವಕರ್ನಾಟಕ ವಿಷನ್ 2025 ಯೋಜನೆ
ಕಾರಾವರ: ನವಕರ್ನಾಟಕ ವಿಷನ್ 2025 ಯೋಜನೆಯು ಮುಖ್ಯಮಂತ್ರಿಗಳ ವಿಶೇಷ ಆಸಕ್ತಿಯ ಕನಸಾಗಿದ್ದು ವಿಷನ್ 2025 ಜಿಲ್ಲೆಯ ಅಭಿವೃಧ್ಧಿಗೆ ಸಹಕಾರಿಯಾಗಿದೆ ಎಂದು ಶಾಸಕ ಸತೀಶ ಸೈಲ್ ಹೇಳಿದರು. ಜಿಲ್ಲಾ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ವಿಷನ್-2025 ಕಾರ್ಯಾಗಾರದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಜಿಲ್ಲೆಯ ಕಡಲತೀರಗಳನ್ನು ಕೇರಳ ಹಾಗೂ ಗೋವ ರಾಜ್ಯಗಳ ಮಾದರಿಯಂತೆ ಪ್ರವಾಸಿ ಯಾತ್ರಿಕ ತಾಣಗಳಾಗಿ ಅಭಿವೃದ್ಧಿಗೋಳಿಸುವಲ್ಲಿ ವಿಷನ್- 2025 ಡಾಕ್ಯುಮೆಂಟ್ ಯೋಜನೆಯು ಮಹತ್ವದ … [Read more...] about ನವಕರ್ನಾಟಕ ವಿಷನ್ 2025 ಯೋಜನೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್ ಸಿದ್ದಪಡಿಸುವದಕ್ಕಾಗಿ ಇಲ್ಲಿನ ಜಿಲ್ಲಾ ರಂಗಮಂದಿರಲ್ಲಿ ಜಿಲ್ಲಾ ಮಟ್ಟದ ಕಾರ್ಯಗಾರ ನಡೆಯಿತು. ಸಾರ್ವಜನಿಕರ ಪಾಲುದಾರಿಕೆಯಲ್ಲಿಯೇ ವಿಷನ್-2025 ಡಾಕ್ಯುಮೆಂಟ್ ತಯಾರಿಸಬೇಕೆಂಬ ಸರಕಾರದ ಆಶಯದಂತೆ ಪ್ರಮುಖ ಇಲಾಖೆಗಳನ್ನೊಳಗೊಂಡ ಒಟ್ಟು 13 ವಲಯಗಳನ್ನು ಐದು ಗುಂಪುಗಳಾಗಿ ವಿಂಗಡಿಸಿ ಅಭಿಪ್ರಾಯ ಸಂಗ್ರಹಣೆಗೆ ವೇಧಿಕೆ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್
ಬಾಗಿನ ಅರ್ಪಿಸಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ವಿ.ಆರ್.ಡಿಎಮ್ ಟ್ರಸ್ಟ್ , ರಾಜ್ಯ ಸರ್ಕಾರ ಹಾಗೂ ವಿವಿಧ ಉದ್ಯಮಿಗಳ ಸಹಕಾರದಿಂದ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಪ್ರಯತ್ನದಿಂದ ಹುಳೆತ್ತಿ ಸಂಪೂರ್ಣ ನವೀಕರಣಗೊಂಡಿರುವ ಪಟ್ಟಣದ ಅಂಚಿನಲ್ಲಿರುವ ಹವಗಿ ಕೆರೆ ತುಂಬಿದ್ದು ಸಚಿವ ಆರ್.ವಿ.ದೇಶಪಾಂಡೆ ಅವರು ತಾಲೂಕಾಡಳಿತದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಕೆರೆಗೆ ಆಗಮಿಸಿ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ, ಜಿಪಂ ಉಪಾಧ್ಯಕ್ಷ ಸಂತೋಷ ರೇಣಕೆ,ತಾಪಂ … [Read more...] about ಬಾಗಿನ ಅರ್ಪಿಸಿದ ಸಚಿವ ಆರ್.ವಿ.ದೇಶಪಾಂಡೆ
ಜನರ ಸಹಕಾರ ಮತ್ತು ಸಹಭಾಗಿತ್ವದಿಂದ ಮಾತ್ರ ಅಭಿವೃದ್ದಿ ಪರಿಪೂರ್ಣವಾಗಲು ಸಾಧ್ಯವಾಗುತ್ತದೆ; ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:-ಕಳೆದ ನಾಲ್ಕೂವರೆ ವರ್ಷದ ಅಧಿಕಾರವಧಿಯಲ್ಲಿ ಕಾಂಗ್ರೇಸ್ ಸರ್ಕಾರ ಅಭಿವೃದ್ದಿಗೆ ಪ್ರಾಧಾನ್ಯತೆ ನೀಡಿದ್ದು ಅವುಗಳ ಸದುಪಯೋಗ ಪಡೆಯುವುದರ ಜೊತೆಗೆ ಸಾರ್ವಜನಿಕರು ಅಭಿವೃದ್ದಿ ಮತ್ತು ಉನ್ನತಿಗಾಗಿ ಸಲಹೆ ಸೂಚನೆಗಳನ್ನು ನೀಡುವುದರ ಮೂಲಕ ಇನ್ನಷ್ಟು ಸಾಧನೆಗಳನ್ನು ಮಾಡಲು ಸರ್ಕಾರ ಹಾಗೂ ಜನಪ್ರತಿನಿಧಿಗಳೊಂದಿಗೆ ಕೈ ಜೋಡಿಸಬೇಕು ಜನರ ಸಹಕಾರ ಮತ್ತು ಸಹಭಾಗಿತ್ವದಿಂದ ಮಾತ್ರ ಅಭಿವೃದ್ದಿ ಪರಿಪೂರ್ಣವಾಗಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಜನರ ಸಹಕಾರ ಮತ್ತು ಸಹಭಾಗಿತ್ವದಿಂದ ಮಾತ್ರ ಅಭಿವೃದ್ದಿ ಪರಿಪೂರ್ಣವಾಗಲು ಸಾಧ್ಯವಾಗುತ್ತದೆ; ಸಚಿವ ಆರ್.ವಿ.ದೇಶಪಾಂಡೆ


