ಹೊನ್ನಾವರ ತಾಲೂಕಿನ ಕೆಳಗಿನೂರು ಹೊಳ್ಳಾಕುಳಿಯಲ್ಲಿ ನಿರ್ಮಾಣಗೊಳ್ಳಲಿರುವ ಒಕ್ಕಲಿಗರ ಸಮುದಾಯ ಸಭಾಭವನ ಕಾಮಗಾರಿ ಸ್ಥಳಕ್ಕೆ ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉಧ್ಯಮಶೀಲ ಸಚಿವರಾದ ಅನಂತಕುಮಾರ ಹೆಗಡೆ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯ ಒಕ್ಕಲಿಗ ಮುಖಂಡರೊಂದಿಗೆ ಮಾತನಾಡಿದ ಸಚಿವರು ಕೇಂದ್ರ ಸರಕಾರದಿಂದ ಸಮುದಾಯ ಭವನಕ್ಕೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಒಕ್ಕಲಿಗರ ಸಂಘಟನೆಯ ವತಿಯಿಂದ ಕೇಂದ್ರ ಸಚಿವರಿಗೆ ಗೌರವಾರ್ಪಣೆ ಸಲ್ಲಸಲಾಯಿತು. ಈ ಸಂದರ್ಭದಲ್ಲಿ ಸಂಘದ … [Read more...] about ಒಕ್ಕಲಿಗರ ಸಮುದಾಯ ಸಭಾಭವನ ಕಾಮಗಾರಿ ಸ್ಥಳಕ್ಕೆ , ಅನಂತಕುಮಾರ ಹೆಗಡೆ ಭೇಟಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಟ್ಕಳದ ರಾಮಚಂದ್ರ ನಾಯ್ಕ ಆತ್ಮಹತ್ಯೆಗೆ ದೂಡಿದ ಪಿತೂರಿ ಕೋರರ ಸಂಚಿನ ಸಂಭಾಷಣೆಯ ಕ್ಯಾಸೆಟ್ ವಿವರ
ಹೊನ್ನಾವರ :ಭಟ್ಕಳದಲ್ಲಿ ಕಳೆದ ತಿಂಗಳು ನಗರ ಸಭೆಯ ಅಂಗಡಿಯೊಂದರಲ್ಲಿ ಅಧಿಕಾರಿಗಳ ಕಿರುಕುಳ ತಾಳಲಾರದೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ರಾಮಚಂದ್ರ ನಾಯ್ಕರ ಕುರಿತು ಆರ್.ಪಿ. ನಾಯ್ಕ ಇಂಜಿನಿಯರ್ ಜಿಲ್ಲಾ ಪಂಚಾಯತ ಕಾರವಾರ ಇತನು ರೂಪಿಸಿದ ಪಿತೂರಿಯ ಕುರಿತು ಸಂಪೂರ್ಣ ಮಾಹಿತಿ ನೀಡುವ ಆಡಿಯೋ ಕ್ಯಾಸೆಟ್ ಪತ್ರಿಕೆಗೆ ದೊರೆತಿದ್ದು ಇದರ ವಿವರ ಈ ರೀತಿ ಇದೆ. ಆತ್ಮಹತ್ಯೆಗೂ ಒಂದು ತಿಂಗಳ ಹಿಂದೆ ಭಟ್ಕಳದ ಶ್ರೀಮಂತ ವ್ಯಾಪಾರಿಗಳನ್ನು ಒಂದೆಡೆ ಸೇರಿಸಿಕೊಂಡು … [Read more...] about ಭಟ್ಕಳದ ರಾಮಚಂದ್ರ ನಾಯ್ಕ ಆತ್ಮಹತ್ಯೆಗೆ ದೂಡಿದ ಪಿತೂರಿ ಕೋರರ ಸಂಚಿನ ಸಂಭಾಷಣೆಯ ಕ್ಯಾಸೆಟ್ ವಿವರ
Bhatkal Movies as on 20-10-2017
Lakshmi Theatre Golmaal Again (UA) hindi 2.30pm6 pm9 pm … [Read more...] about Bhatkal Movies as on 20-10-2017
Honavar Movies as on 20-10-2017
Padmanjali Theatre Golmaal Again (UA) hindi 11.30AM2.30PM5.30PM8.30PM … [Read more...] about Honavar Movies as on 20-10-2017
Sirsi Movies as on 20-10-2017
Lakshmi Theatre Golmaal Again (UA) hindi 10AM1PM4PM7PM … [Read more...] about Sirsi Movies as on 20-10-2017

