• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 18-10-2017

October 18, 2017 by Sachin Hegde Leave a Comment

TSS Sirsi

TSS ಕೃಷಿ ಸೂಪರ್ ಮಾರ್ಕೇಟ್  ಶಿರಸಿ *rs ,  ಪ್ರತಿ 50 KG ಚೀಲಕ್ಕೆ* ರಾಸಾಯನಿಕ ಗೊಬ್ಬರಗಳ ದರ*ಯೂರಿಯಾ...........295* *ರಾಕ್ ಫಾಸ್ಫೇಟ್............365* *ಸೂಪರ್ ಫಾಸ್ಫೇಟ್.......370* *ಪೋಟ್ಯಾಶ್...(IPL).....624* *Mangala 14:6:21....660* *RCF 20:20:0:13    ...903* *ಇಫ್ಕೊ 10:26:26....1055* *ಸುಫಲಾ15:15:15.......887* *ಡಿ ಎ ಪಿ(Cribco)..1091.50*ಸಾವಯವ ಗೊಬ್ಬರಗಳ … [Read more...] about ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 18-10-2017

ರಾತ್ರಿ 10-00 ರಿಂದ ಬೆಳಿಗ್ಗೆ 6-00 ರವರೆಗೆ ಪಟಾಕಿಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧ

October 18, 2017 by Sachin Hegde Leave a Comment

ಪಟಾಕಿ

ಕಾರವಾರ: ಅಕ್ಟೋಬರ್ 18 ರಿಂದ 20 ರವರೆಗೆ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಸಾರ್ವಜನಿಕರು ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಈ ಸಂದರ್ಭದÀಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ, ಧ್ವನಿವರ್ಧಕ ಬಳಸುವುದು ಅಥವಾ ಇನ್ನಿತರ ಸಲಕರಣೆಗಳಿಂದ ಶಬ್ದ ಮಾಡುವುದು ತಡೆಗಟ್ಟುವ ಕಾನೂನು ಅನುಷ್ಠಾನÀಗೊಳಿಸುವದರೊಂದಿಗೆ ಈ ಕೆಳಕಂಡ ಸೂಚನೆಗಳನ್ನು ಪಾಲಿಸಲು ಜಿಲ್ಲಾಧಿಕಾರಿ ಕೋರಿದ್ದಾರೆ.; ಹಬ್ಬದ … [Read more...] about ರಾತ್ರಿ 10-00 ರಿಂದ ಬೆಳಿಗ್ಗೆ 6-00 ರವರೆಗೆ ಪಟಾಕಿಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧ

ವಿನುತನ ನವ ಕರ್ನಾಟಕ ಮಿಶನ್ 2025 ಜಿಲ್ಲಾ ಕಾರ್ಯಗಾರಕ್ಕೆ ಚಾಲನೆ

October 18, 2017 by Sachin Hegde Leave a Comment

ಕಾರವಾರ:ಮಿಶನ್ 2025 ಎಂಬುದು ಸಮಗ್ರ ಅಭಿವೃದ್ದಿಯ ನಕಾಶೆ ಸಿದ್ದ ಪಡಿಸುವ ವೇದಿಕೆಯಾಗಿದೆ ಎಂದು ಸಾರ್ವಜನಿಕ ಇಲಾಖೆ ಉದ್ದಿಮೆಗಳ ಪ್ರಧಾನ ಕಾರ್ಯದರ್ಶಿ ರೇಣುಕಾ ಚಿದಂಬರಂ ಹೇಳಿದರು. ಜಿಲ್ಲಾ ರಂಗಮಂದಿರದಲ್ಲಿ ಮಂಗಳವಾರ ನಡೆದ ವಿನುತನ ನವ ಕರ್ನಾಟಕ ಮಿಶನ್ 2025 ಜಿಲ್ಲಾ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ಮೊದಲ ಬಾರಿಗೆ ಜನರಿಂದ ಸಲಹೆ ಪಡೆಯಲು ಸರ್ಕಾರ ಜಿಲ್ಲಾ ಮಟ್ಟದಲ್ಲಿ ಚಿಂತನಾ ಸಭೆ ನಡೆಸುತ್ತಿದೆ. ಎಲ್ಲರನ್ನೂ ಒಗ್ಗೂಡಿಸಿ ಕರೆದೊಯ್ಯುವ … [Read more...] about ವಿನುತನ ನವ ಕರ್ನಾಟಕ ಮಿಶನ್ 2025 ಜಿಲ್ಲಾ ಕಾರ್ಯಗಾರಕ್ಕೆ ಚಾಲನೆ

ನವೆಂಬರ್ 1ರಂದು ಸಂಭ್ರಮದಿಂದ ಆಚರಿಸಲು ಎಲ್ಲಾ ಕ್ರಮಗಳನ್ನು ಮಾಡಲಾಗುವುದು, ಎಸ್.ಎಸ್.ನಕುಲ್

October 18, 2017 by Sachin Hegde Leave a Comment

ಕಾರವಾರ: ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 1ರಂದು ಸಂಭ್ರಮದಿಂದ ಆಚರಿಸಲು ಎಲ್ಲಾ ಕ್ರಮಗಳನ್ನು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಬೆಳಿಗ್ಗೆ 8ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಿಂದ ಕನ್ನಡಾಂಬೆಯ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯಲ್ಲಿ ವೈವಿಧ್ಯಮಯ … [Read more...] about ನವೆಂಬರ್ 1ರಂದು ಸಂಭ್ರಮದಿಂದ ಆಚರಿಸಲು ಎಲ್ಲಾ ಕ್ರಮಗಳನ್ನು ಮಾಡಲಾಗುವುದು, ಎಸ್.ಎಸ್.ನಕುಲ್

ಬಡಜನರಿಂದ ಹೆಚ್ಚಿನ ಹಣ ವಸೂಲಿ

October 18, 2017 by Sachin Hegde Leave a Comment

ಹಳಿಯಾಳ ; ಪಟ್ಟಣದಲ್ಲಿಯ ನಿರಂತರ ಕುಡಿಯುವ ನೀರು ಸರಬರಾಜು ಮಾಡುವ 24*7 ಯೋಜನೆ ಉಧ್ಘಾಟನೆ ಆಗದೆ ಇದ್ದರೂ ಸಹ ಯೋಜನೆ ಹೊಣೆ ಹೊತ್ತವರು ಬಡಜನರಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುವುದರ ಮೂಲಕ ಜನರಿಗೆ ಮೊಸ ಮಾಡುತ್ತಿದ್ದು ನೀರು ಪೊರೈಕೆಗಾಗಿ ಅಳವಡಿಸಲಾದ ಮೀಟರ್‍ಗಳು ದೋಷಪೂರಿತವಾಗಿದ್ದು ಅವುಗಳನ್ನು ಸರಿಪಡಿಸಲು ಯೋಜನೆಯ ಉಸ್ತುವಾರಿ ಹೊತ್ತಿರುವವರ ಜೊತೆ ವಿಶೇಷ ಸಭೆಯನ್ನು ಕರೆಯಲು ಹಳಿಯಾಳ ಪುರಸಭೆ ನಿರ್ಧರಿಸಿದೆ. ಪಟ್ಟಣದ ಪುರಸಭಾ ಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ … [Read more...] about ಬಡಜನರಿಂದ ಹೆಚ್ಚಿನ ಹಣ ವಸೂಲಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,836 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar