TSS ಕೃಷಿ ಸೂಪರ್ ಮಾರ್ಕೇಟ್ ಶಿರಸಿ *rs , ಪ್ರತಿ 50 KG ಚೀಲಕ್ಕೆ* ರಾಸಾಯನಿಕ ಗೊಬ್ಬರಗಳ ದರ*ಯೂರಿಯಾ...........295* *ರಾಕ್ ಫಾಸ್ಫೇಟ್............365* *ಸೂಪರ್ ಫಾಸ್ಫೇಟ್.......370* *ಪೋಟ್ಯಾಶ್...(IPL).....624* *Mangala 14:6:21....660* *RCF 20:20:0:13 ...903* *ಇಫ್ಕೊ 10:26:26....1055* *ಸುಫಲಾ15:15:15.......887* *ಡಿ ಎ ಪಿ(Cribco)..1091.50*ಸಾವಯವ ಗೊಬ್ಬರಗಳ … [Read more...] about ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 18-10-2017
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾತ್ರಿ 10-00 ರಿಂದ ಬೆಳಿಗ್ಗೆ 6-00 ರವರೆಗೆ ಪಟಾಕಿಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧ
ಕಾರವಾರ: ಅಕ್ಟೋಬರ್ 18 ರಿಂದ 20 ರವರೆಗೆ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಸಾರ್ವಜನಿಕರು ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಈ ಸಂದರ್ಭದÀಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ, ಧ್ವನಿವರ್ಧಕ ಬಳಸುವುದು ಅಥವಾ ಇನ್ನಿತರ ಸಲಕರಣೆಗಳಿಂದ ಶಬ್ದ ಮಾಡುವುದು ತಡೆಗಟ್ಟುವ ಕಾನೂನು ಅನುಷ್ಠಾನÀಗೊಳಿಸುವದರೊಂದಿಗೆ ಈ ಕೆಳಕಂಡ ಸೂಚನೆಗಳನ್ನು ಪಾಲಿಸಲು ಜಿಲ್ಲಾಧಿಕಾರಿ ಕೋರಿದ್ದಾರೆ.; ಹಬ್ಬದ … [Read more...] about ರಾತ್ರಿ 10-00 ರಿಂದ ಬೆಳಿಗ್ಗೆ 6-00 ರವರೆಗೆ ಪಟಾಕಿಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧ
ವಿನುತನ ನವ ಕರ್ನಾಟಕ ಮಿಶನ್ 2025 ಜಿಲ್ಲಾ ಕಾರ್ಯಗಾರಕ್ಕೆ ಚಾಲನೆ
ಕಾರವಾರ:ಮಿಶನ್ 2025 ಎಂಬುದು ಸಮಗ್ರ ಅಭಿವೃದ್ದಿಯ ನಕಾಶೆ ಸಿದ್ದ ಪಡಿಸುವ ವೇದಿಕೆಯಾಗಿದೆ ಎಂದು ಸಾರ್ವಜನಿಕ ಇಲಾಖೆ ಉದ್ದಿಮೆಗಳ ಪ್ರಧಾನ ಕಾರ್ಯದರ್ಶಿ ರೇಣುಕಾ ಚಿದಂಬರಂ ಹೇಳಿದರು. ಜಿಲ್ಲಾ ರಂಗಮಂದಿರದಲ್ಲಿ ಮಂಗಳವಾರ ನಡೆದ ವಿನುತನ ನವ ಕರ್ನಾಟಕ ಮಿಶನ್ 2025 ಜಿಲ್ಲಾ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ಮೊದಲ ಬಾರಿಗೆ ಜನರಿಂದ ಸಲಹೆ ಪಡೆಯಲು ಸರ್ಕಾರ ಜಿಲ್ಲಾ ಮಟ್ಟದಲ್ಲಿ ಚಿಂತನಾ ಸಭೆ ನಡೆಸುತ್ತಿದೆ. ಎಲ್ಲರನ್ನೂ ಒಗ್ಗೂಡಿಸಿ ಕರೆದೊಯ್ಯುವ … [Read more...] about ವಿನುತನ ನವ ಕರ್ನಾಟಕ ಮಿಶನ್ 2025 ಜಿಲ್ಲಾ ಕಾರ್ಯಗಾರಕ್ಕೆ ಚಾಲನೆ
ನವೆಂಬರ್ 1ರಂದು ಸಂಭ್ರಮದಿಂದ ಆಚರಿಸಲು ಎಲ್ಲಾ ಕ್ರಮಗಳನ್ನು ಮಾಡಲಾಗುವುದು, ಎಸ್.ಎಸ್.ನಕುಲ್
ಕಾರವಾರ: ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 1ರಂದು ಸಂಭ್ರಮದಿಂದ ಆಚರಿಸಲು ಎಲ್ಲಾ ಕ್ರಮಗಳನ್ನು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಬೆಳಿಗ್ಗೆ 8ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಿಂದ ಕನ್ನಡಾಂಬೆಯ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯಲ್ಲಿ ವೈವಿಧ್ಯಮಯ … [Read more...] about ನವೆಂಬರ್ 1ರಂದು ಸಂಭ್ರಮದಿಂದ ಆಚರಿಸಲು ಎಲ್ಲಾ ಕ್ರಮಗಳನ್ನು ಮಾಡಲಾಗುವುದು, ಎಸ್.ಎಸ್.ನಕುಲ್
ಬಡಜನರಿಂದ ಹೆಚ್ಚಿನ ಹಣ ವಸೂಲಿ
ಹಳಿಯಾಳ ; ಪಟ್ಟಣದಲ್ಲಿಯ ನಿರಂತರ ಕುಡಿಯುವ ನೀರು ಸರಬರಾಜು ಮಾಡುವ 24*7 ಯೋಜನೆ ಉಧ್ಘಾಟನೆ ಆಗದೆ ಇದ್ದರೂ ಸಹ ಯೋಜನೆ ಹೊಣೆ ಹೊತ್ತವರು ಬಡಜನರಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುವುದರ ಮೂಲಕ ಜನರಿಗೆ ಮೊಸ ಮಾಡುತ್ತಿದ್ದು ನೀರು ಪೊರೈಕೆಗಾಗಿ ಅಳವಡಿಸಲಾದ ಮೀಟರ್ಗಳು ದೋಷಪೂರಿತವಾಗಿದ್ದು ಅವುಗಳನ್ನು ಸರಿಪಡಿಸಲು ಯೋಜನೆಯ ಉಸ್ತುವಾರಿ ಹೊತ್ತಿರುವವರ ಜೊತೆ ವಿಶೇಷ ಸಭೆಯನ್ನು ಕರೆಯಲು ಹಳಿಯಾಳ ಪುರಸಭೆ ನಿರ್ಧರಿಸಿದೆ. ಪಟ್ಟಣದ ಪುರಸಭಾ ಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ … [Read more...] about ಬಡಜನರಿಂದ ಹೆಚ್ಚಿನ ಹಣ ವಸೂಲಿ



