• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಗಮನ ಸೆಳೆದ ಜನ ಜಾಗೃತಿ ನಾಟಕ

October 17, 2017 by Sachin Hegde Leave a Comment

ಕಾರವಾರ: ಬೆಳಗಾವಿಯ ಚಿಕ್ಕೊಡಿಯಲ್ಲಿ ಈಚೆಗೆ ಅಮದಳ್ಳಿಯ ಬಂಟದೇವ ಯುವಕ ಸಂಘದವರು ಪ್ರದರ್ಶಿಸಿದ ಜನ ಜಾಗೃತಿ ನಾಟಕ ಗಮನ ಸೆಳೆಯಿತು. ಸಂಗೀತ ಮತ್ತು ನಾಟಕ ವಿಭಾಗ ಬೆಂಗಳೂರು, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಬೆಳಗಾವಿ, ತಾಲೂಕಾ ಪಂಚಾಯತ ಚಿಕ್ಕೋಡಿ ಆಶ್ರಯದಲ್ಲಿ ಕಸ ನಿರ್ವಹಣೆ ಮತ್ತು ಶೌಚಾಲಯ, ಸ್ವಚ್ಚ ಭಾರತ ಅಭಿಯಾನ ಕುರಿತು "ಜನಜಾಗೃತಿ ಕಾರ್ಯಕ್ರಮ"ವನ್ನು ಸಂಘಟಿಸಲಾಗಿತ್ತು. ಚಿಕ್ಕೋಡಿ ತಾಲೂಕಿನ ಉಮರಾಣಿ, ಬೆಳಕೋಡ, ಬಂಬಲವಾಡ, ಕರಗಾಂವ, ಜೈನಾಪೂರ … [Read more...] about ಗಮನ ಸೆಳೆದ ಜನ ಜಾಗೃತಿ ನಾಟಕ

ಪಹರೆ ವೇದಿಕೆಗೆ ಮುರುಘಾ ಪ್ರಶಸ್ತಿ

October 17, 2017 by Sachin Hegde Leave a Comment

ಕಾರವಾರ:ಪ್ರತಿ ಶನಿವಾರ ನಗರದಲ್ಲಿ ಸ್ವಚ್ಚತಾ ಆಂದೋಲನ ನಡೆಸುತ್ತಿರುವ ಪಹರೆ ವೇದಿಕೆಗೆ ಚಿತ್ರದುರ್ಗದ ಮುರುಘಾ ಮಠ ನೀಡುವ ರಾಜ್ಯ ಮಟ್ಟದ ಪ್ರಶಸ್ತಿ ದೊರೆತಿದೆ. ಮಠದ ಆವರಣದಲ್ಲಿರುವ ಅನುಭವ ಮಂಟಪದಲ್ಲಿ ಪಹರೆ ವೇದಿಕೆ ಅಧ್ಯಕ್ಷ ನಾಗರಾಜ ನಾಯಕ ಪ್ರಶಸ್ತಿ ಸ್ವೀಕರಿಸಿದರು. ಮೂರು ವರ್ಷಗಳಿಂದ ಸ್ವಚ್ಚತೆಗಾಗಿ ಶ್ರಮಿಸುತ್ತಿರುವ ವೇದಿಕೆ ಕಾರ್ಯ ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ. ವಿವಿಧ ಧಾರ್ಮಿಕ ಮುಖಂಡರು ವೇದಿಕೆಯಲ್ಲಿದ್ದರು. … [Read more...] about ಪಹರೆ ವೇದಿಕೆಗೆ ಮುರುಘಾ ಪ್ರಶಸ್ತಿ

ಹಸಿ ತ್ಯಾಜ್ಯಗಳನ್ನೇ ಬಳಿಸಿಕೊಂಡು ಉತ್ತಮ ಸಾವಯವ ಗೊಬ್ಬರ

October 17, 2017 by Sachin Hegde Leave a Comment

ಮನೆಯಲ್ಲಿನ ಹಸಿ ತ್ಯಾಜ್ಯಗಳನ್ನೇ ಬಳಿಸಿಕೊಂಡು ಉತ್ತಮ ಸಾವಯವ ಗೊಬ್ಬರ ತಯಾರಿಸಿ ತಮ್ಮ ಮನೆಯ ಸುತ್ತಮುತ್ತಲಿನ ಮರಗಿಡಗಳಿಗೆ ಉತ್ತರ ಗೊಬ್ಬರ ತಯಾರಿಸಿಕೊಂಡು ತ್ಯಾಜ್ಯ ನಿರ್ವಹಣೆ ಮಾಡುವುದರಲ್ಲಿ ಈ ನಿವೃತ್ತ ಶಿಕ್ಷಕರೊಬ್ಬರು ಎಲ್ಲೆಂದರಲ್ಲಿ ಎಸೆಯುವರಿಗೆ ಮಾದರಿಯಾಗಿದ್ದಾರೆ. ಕಾರವಾರ ತಾಲೂಕಿನ ಖಾಲ್ವಾಡೇಕರ್ ವಾಡದ ನಿವಾಸಿಯಾಗಿರುವ ವಿಠೋಬಾ ಆರ್. ರಾಣೆ ಅವರೇ ಪೈಪ್ ಕಂಪೋಸ್ಟ್ ಮಾದರಿ ಸಾಹಸಕ್ಕೆ ಕೈ ಹಾಕಿದ್ದವರು. ಆಹಾರ ಸೇವನೆ ಬಳಿಕ ಉಳಿದ ತ್ಯಾಜ್ಯಗಳನ್ನು ಉತ್ತಮ … [Read more...] about ಹಸಿ ತ್ಯಾಜ್ಯಗಳನ್ನೇ ಬಳಿಸಿಕೊಂಡು ಉತ್ತಮ ಸಾವಯವ ಗೊಬ್ಬರ

Apmc market report 16-10-2017

October 16, 2017 by Sachin Hegde Leave a Comment

Arecanut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 9910 16720 12500Arecanut Factory Average 2 Quintal 9009 16019 12539Arecanut Hale Chali Average 4 Quintal 19230 21450 20340 2] MARKET: … [Read more...] about Apmc market report 16-10-2017

*TSS SIRSI* market report 16-10-2017

October 16, 2017 by Sachin Hegde Leave a Comment

arecanut

Rate in rs / per Quintal TSS SIRSI … [Read more...] about *TSS SIRSI* market report 16-10-2017

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,845 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar