ಕಾರವಾರ:ಹೊಟೆಗಾಳಿಯಲ್ಲಿ ಸಾಗಾಟಕ್ಕಾಗಿ ದ್ವಿಚಕ್ರ ವಾಹನಗಳಲ್ಲಿ ಸಂಗ್ರಹಿಸಿಟ್ಟ ಸುಮಾರು 1.20 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯವನ್ನು ಅಬಕಾರಿ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಭೀಮಕೋಲ ಡ್ಯಾಂ ರಸ್ತೆ ಬದಿಯಲ್ಲಿ 3 ದ್ವಿಚಕ್ರ ವಾಹನಗಳಲ್ಲಿ ಸಾಗಾಟಕ್ಕಾಗಿ ಅಕ್ರಮ ಮದ್ಯವನ್ನು ಸಂಗ್ರಹಿಸಿಡಲಾಗಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು 3 ದ್ವಿಚಕ್ರ ವಾಹನಗಳು ಹಾಗೂ ಅವುಗಳಲ್ಲಿ ದಾಸ್ತಾನಿಡಲಾಗಿದ್ದ 21 ಚಿಲಗಳಲ್ಲಿದ್ದ ಗೋವಾದ ಮದ್ಯ, … [Read more...] about 1.20 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿವಿಧ ಬಹುಮಾನ ಪಡೆದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು
ಕಾರವಾರ:ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂತರ ಕಾಲೇಜು ಮಟ್ಟದ ಅಥ್ಲೇಟಿಕ್ ಕ್ರೀಡಾಕೂಟದಲ್ಲಿ ಕಾರವಾರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ವಿವಿಧ ಬಹುಮಾನಗಳನ್ನು ಪಡೆದಿದ್ದಾರೆ. ಕು.ಶಾಂತಲಾ ಹರಿಕಂತ್ರ ಗುಂಡು ಎಸೆತದಲ್ಲಿ ದ್ವಿತೀಯ, ಹೇಮಾ ಗೌಡ 1500 ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಪ್ರಾಚಾರ್ಯ ಪ್ರೊ.ವಿ.ಪಿ.ಗಂಗೊಳ್ಳಿ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ.ವಿಶ್ವನಾಥ ಎಂ.ನಾಯ್ಕ, ದೈಹಿಕ ಶಿಕ್ಷಣ ನಿರ್ದೇಶಕ … [Read more...] about ವಿವಿಧ ಬಹುಮಾನ ಪಡೆದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು
ಹಿರಿಯ ನಾಗರಿಕರ ಸಹಾಯವಾಣಿಗೆ ಕರೆ ಮಾಡುವವರೇ ಇಲ್ಲ
ಕಾರವಾರ:ಹಿರಿಯ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಿಸಿದ್ದ ಸಹಾಯವಾಣಿಯ ಬಗ್ಗೆ ಜನರಿಗೆ ಸೂಕ್ತ ಮಾಹಿತಿಯಿಲ್ಲ. ಹೀಗಾಗಿ ಹಿರಿಯ ನಾಗರಿಕರಿಂದ ದೂರುಗಳು ಬರುತ್ತಿಲ್ಲ. ಹತ್ತು ತಿಂಗಳ ಅವದಿಯಲ್ಲಿ ಬೆರಳೆಣಿಕೆಯ ದೂರುಗಳು ಮಾತ್ರ ಕಚೇರಿ ಸಹಾಯವಾಣಿಗೆ ಬಂದಿದೆ. ಹಿರಿಯ ನಾಗರಿಕರು ಯಾವುದೇ ಕಿರುಕುಳಕ್ಕೆ ಒಳಗಾಗದೆ ಇರಲು ಸಹಾಯವಾಣಿ ಸ್ಥಾಪಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಜನವರಿ 2017ರಲ್ಲಿ ಆರಂಭಿಸಲಾಯಿತು. ಮಕ್ಕಳು ತಮ್ಮ … [Read more...] about ಹಿರಿಯ ನಾಗರಿಕರ ಸಹಾಯವಾಣಿಗೆ ಕರೆ ಮಾಡುವವರೇ ಇಲ್ಲ
ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ
ಕಾರವಾರ:ಬೈತಖೋಲ್ ನಗರ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಹಾಗೂ ಗಾಂಜಾ ಮಾರಾಟ ಎಗ್ಗಿಲ್ಲದೆ ನಡೆಯುತಿದ್ದು, ಈ ಬಗ್ಗೆ ಪೊಲೀಸರಿಗೆ ಗೊತ್ತಿದ್ದರು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಸ್ಥಳೀಯ ಮಹಿಳೆಯರು ಪ್ರತಿಭಟನೆ ನಡೆಸಿದರು. ಕಳೆದ ಕೆಲ ವರ್ಷಗಳಿಂದ ಬೈತಖೋಲ ನಗರಸಭಾ ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ಅಕ್ರಮ ಮದ್ಯ ಹಾಗೂ ಗಾಂಜಾ ದಂಧೆ ನಡೆಸಲಾಗುತ್ತಿದೆ. ಮನೆಗಳಲ್ಲಿಯೇ ಮದ್ಯ ಮಾರಾಟದ ಅಡ್ಡವಾಗಿಸಿಕೊಳ್ಳಲಾಗಿದೆ. ಇಂತಹ … [Read more...] about ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ
ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ನಡೆಯುತ್ತಿವೆ ಅಕ್ರಮ ಜೂಜು ಅಡ್ಡೆಗಳು
ಹಳಿಯಾಳ:ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ನಡೆಯುತ್ತಿವೆ ಅಕ್ರಮ ಜೂಜು ಅಡ್ಡೆಗಳು ಇವು ದೀಪಾವಳಿ ಸಂದರ್ಭದಲ್ಲಿ ಹಬ್ಬದ ನೆಪ ಮಾಡಿ ಸಂಬಂಧ ಪಟ್ಟವರಿಂದ ಅಲಿಖಿತ ಹಾಗೂ ಅಕ್ರಮ ಪರವಾನಿಗೆ ಪಡೆದು ಕೊಟ್ಯಂತರ ರೂ ಅಕ್ರಮ ವ್ಯವಹಾರ ನಡೆಸಿ ಯುವಕರು, ಕಾರ್ಮಿಕರನ್ನು ಬೀದಿಗೆ ತಳ್ಳುವ ದಂಧೆಗೆ ಈಗಾಗಲೇ ಭರ್ಜರಿ ತಯಾರಿ ಹಳಿಯಾಳದಲ್ಲಿ ನಡೆದಿರುವ ಬಗ್ಗೆ ಪಟ್ಟಣದಲ್ಲಿ ಚರ್ಚೆಯಾಗುತ್ತಿದೆ. ಹಳಿಯಾಳದಲ್ಲಿ … [Read more...] about ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ನಡೆಯುತ್ತಿವೆ ಅಕ್ರಮ ಜೂಜು ಅಡ್ಡೆಗಳು



