ಹೊನ್ನಾವರ;ತಾಲೂಕಿನ ಮಾವಿನಕುರ್ವಾ ಸ್ವಾಮಿ ವಿವೇಕಾನಂದ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಕುಮಾರಿ.ವೈಭವಿ ಶೇಷಗಿರಿ ಆಚಾರ್ಯ ಇವಳು ಕಾರವಾರ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌಢ ಶಾಲಾ ಇಲಾಖಾ ಕ್ರೀಡಾ ಕೂಟ ಸ್ಪರ್ಧೆಯಲ್ಲಿ ಎತ್ತರ ಜಿಗಿತ ಆಟದಲ್ಲಿ ಜಿಲ್ಲೆಗೆ ತೃತಿಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾಳೆ.ಇವಳಿಗೆ ಶಾಲೆಯ ದೈಹಿಕ ಶಿಕ್ಷಕ ಎಫ್.ಟಿ.ಫರ್ನಾಂಡಿಸ್ ಮಾರ್ಗದರ್ಶಕರಾಗಿದ್ದರು.ಈ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಸರ್ವ ಸದಸ್ಯರು ಹಾಗೂ ಶಿಕ್ಷಕ … [Read more...] about ಎತ್ತರ ಜಿಗಿತ ಆಟದಲ್ಲಿ ಜಿಲ್ಲೆಗೆ ತೃತಿಯ ಸ್ಥಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಆಲ್ ಇಂಡಿಯಾ ಇಂಟರ್ ಯುನಿವರ್ಸಿಟಿ ಟೂರ್ನಾಮೆಂಟ್ನಲ್ಲಿ ಕರ್ನಾಟಕದ ವಾಲಿಬಾಲ್ ತಂಡಕ್ಕೆ ಆಯ್ಕೆ
ಹೊನ್ನಾವರ:ಎಸ್ಡಿಎಂ ಪದವಿ ಕಾಲೇಜನ ವಿದ್ಯಾರ್ಥಿ ಸೆಂಡ್ರಾ ಸ್ಟಿವನ್ ಪಿಂಟೊ ಇವಳು ಆಲ್ ಇಂಡಿಯಾ ಇಂಟರ್ ಯುನಿವರ್ಸಿಟಿ ಟೂರ್ನಾಮೆಂಟ್ನಲ್ಲಿ ಕರ್ನಾಟಕದ ವಾಲಿಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾಳೆ. ಮಾವಿನಕುರ್ವಾದ ವಿವೇಕಾನಂದ ಪ್ರೌಢಶಾಲೆಯ ಪೂರ್ವ ವಿದ್ಯಾರ್ಥಿಯಾಗಿರುವ ಸೆಂಡ್ರಾ ಉತ್ತಮ ಕ್ರೀಡಾಪಟು ಎಂದು ಗುರುತಿಸಿಕೊಂಡಿದ್ದಳು. ಇವಳ ಸಾಧನೆಗೆ ಶಾಲಾ ಮುಖ್ಯಾಧ್ಯಾಪಕ, ಶಿಕ್ಷಕ-ಸಿಬ್ಬಂದಿ ವರ್ಗ, ಹಾಗೂ ಆಡಳಿತ ಮಂಡಳಿಯವರು ಹರ್ಷ ವ್ಯಕ್ತಪಡಿಸಿದ್ದಾರೆ. … [Read more...] about ಆಲ್ ಇಂಡಿಯಾ ಇಂಟರ್ ಯುನಿವರ್ಸಿಟಿ ಟೂರ್ನಾಮೆಂಟ್ನಲ್ಲಿ ಕರ್ನಾಟಕದ ವಾಲಿಬಾಲ್ ತಂಡಕ್ಕೆ ಆಯ್ಕೆ
ಭಟ್ಕಳ ಪಟ್ಟಣದ ಪುರಸಭೆ ಮಳಿಗೆ ಹರಾಜು ವೇಳೆ ನಡೆದಿದ್ದ ಗಲಾಟೆ ಪ್ರಕರಣ;ಆರು ಆರೋಪಿಗಳು ಪೊಲೀಸ್ ವಶಕ್ಕೆ
ಕಾರವಾರ:ಭಟ್ಕಳ ಪಟ್ಟಣದ ಪುರಸಭೆ ಮಳಿಗೆ ಹರಾಜು ವೇಳೆ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರ ಬಂದ ಬಿಜೆಪಿ ಮುಖಂಡರನ್ನು ಬರ ಮಾಡಿಕೊಳ್ಳಲು ಆಗಮಿಸಿದ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಮುಖಂಡ ಗೋವಿಂದ ನಾಯ್ಕ ಹಾಗೂ ಕೃಷ್ಣ ಆಸರಕೇರೆ ಎಂಬಾತರನ್ನು ಸೆ.14ರಂದು ಭಟ್ಕಳ ಪುರಸಭೆ ವ್ಯಾಪ್ತಿಯ ವ್ಯಾಪಾರ ಮಳಿಗೆ ಹರಾಜು ವೇಳೆ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಹಲವರ ಮೇಲೆ ದೂರು ದಾಖಲಿಸಿದ್ದ … [Read more...] about ಭಟ್ಕಳ ಪಟ್ಟಣದ ಪುರಸಭೆ ಮಳಿಗೆ ಹರಾಜು ವೇಳೆ ನಡೆದಿದ್ದ ಗಲಾಟೆ ಪ್ರಕರಣ;ಆರು ಆರೋಪಿಗಳು ಪೊಲೀಸ್ ವಶಕ್ಕೆ
ಮೊದಲ ಬಾರಿಗೆ ಪಕ್ಷಿತಜ್ಞರ ನೆರವಿನಲ್ಲಿ ಚಿಟ್ಟೆ ಸಮೀಕ್ಷೆ
ಕಾರವಾರ:ಭಾರತೀಯ ಅಣುಶಕ್ತಿ ನಿಗಮದ ಪರಿಸರ ಉಸ್ತುವಾರಿ ಕಾರ್ಯಕ್ರಮದ ಅಡಿಯಲ್ಲಿ ಕೈಗಾ ವಿದ್ಯುತ್ ಕೇಂದ್ರವು ಕಳೆದ ಏಳು ವರ್ಷಗಳಿಂದ ಬರ್ಡ ಮ್ಯಾರಥಾನ್ ಆಯೋಜಿಸುತ್ತ ಬಂದಿದ್ದು, ಇದೇ ಮೊದಲ ಬಾರಿಗೆ ಪಕ್ಷಿತಜ್ಞರ ನೆರವಿನಲ್ಲಿ ಚಿಟ್ಟೆ ಸಮೀಕ್ಷೆಯನ್ನು ನಡೆಸಲಾಗಿದೆ. ಸ್ಥಳೀಯ ಜೈವ ವಿವಿದ್ಯತೆಯತ್ತ ಬೆಳಕು ಚೆಲ್ಲಲು ಈ ಕಾರ್ಯಕ್ರಮ ಆಯೋಜಿಸಿದ್ದು, ಕೈಗಾ ಮತ್ತು ಮಲ್ಲಾಪುರ ಗ್ರಾಮಗಳ ನಡುವಿನ ಐದು ವಿಭಾಗಗಳಲ್ಲಿ ನಡೆಸಲಾದ ಈ ಸಮೀಕ್ಷೆಯಲ್ಲಿ 70 ಪ್ರಬೇಧದ ಚಿಟ್ಟೆಗಳನ್ನು … [Read more...] about ಮೊದಲ ಬಾರಿಗೆ ಪಕ್ಷಿತಜ್ಞರ ನೆರವಿನಲ್ಲಿ ಚಿಟ್ಟೆ ಸಮೀಕ್ಷೆ
ಡಿಸೆಂಬರ್ನಲ್ಲಿ ಗಾಳಿಪಟ ಸ್ಪರ್ಧೆ; ಗೋಕರ್ಣ ಹಾಗೂ ಕಾರವಾರದಲ್ಲಿ ನಡೆಯಲಿದೆ ಉತ್ಸವ
ಕಾರವಾರ:ಬರುವ ಡಿಸೆಂಬರ್ನಲ್ಲಿ ಕಾರವಾರ ಮತ್ತು ಗೋಕರ್ಣದಲ್ಲಿ ಗಾಳಿಪಟ ಉತ್ಸವ ನಡೆಸಲು ಉದ್ದೇಶಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ತಿಳಿಸಿದರು. ಗಾಳಿಪಟ ಉತ್ಸವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಉತ್ಸವ ಆಯೋಜಕರು, ಹೋಟೆಲ್ ಮಾಲಿಕರು ಸೇರಿದಂತೆ ಹಲವು ಪ್ರಮುಖರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಪ್ರವಾಸಿಗರನ್ನು ಆಕರ್ಷಿಸುವುದೇ ಉತ್ಸವದ ಪ್ರಮುಖ ಉದ್ದೇಶವಾಗಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಾಳಿಪಟ … [Read more...] about ಡಿಸೆಂಬರ್ನಲ್ಲಿ ಗಾಳಿಪಟ ಸ್ಪರ್ಧೆ; ಗೋಕರ್ಣ ಹಾಗೂ ಕಾರವಾರದಲ್ಲಿ ನಡೆಯಲಿದೆ ಉತ್ಸವ



