ಕಾರವಾರ:ನಗರ ವ್ಯಾಪ್ತಿಯಲ್ಲಿರುವ ಕುಗ್ರಾಮ ಗುಡ್ಡೆಹಳ್ಳಿಗೆ ನಿರ್ಮಾಣ ಮಾಡಿರುವ ರಸ್ತೆಯು ಹದಗೆಟ್ಟಿದ್ದು ಕೂಡಲೇ ಈ ರಸ್ತೆಯನ್ನು ದುರಸ್ಥಿಗೊಳಿಸಬೇಕು ಎಂದು ಇಲ್ಲಿನ ನಿವಾಸಿಗಳು ಒತ್ತಾಯಿಸಿದ್ದಾರೆ. ನಗರ ಸಭೆ ಕಾರ್ಯಾಲಯಕ್ಕೆ ಆಮಿಸಿದ ಗುಡ್ಡೆಹಳ್ಳಿಯ ನಿವಾಸಿಗಳು ಪೌರಾಯುಕ್ತರನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಗುಡ್ಡೆಹಳ್ಳಿಯು ರಸ್ತೆ ಸಂಪರ್ಕವಿಲ್ಲದೇ ಸುಮಾರು 7 ಕಿ.ಮೀ. ನಡೆದೇ ಪ್ರಯಾಣಿಸಬೇಕಾದ ಅನಿವಾರ್ಯತೆ ಇತ್ತು. ಇಲ್ಲಿನ ಜನರು ತಮ್ಮ … [Read more...] about ರಸ್ತೆ ನಿರ್ಮಿಸುವಂತೆ ಆಗ್ರಹ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷ ಹಳಿಯಾಳ ಘಟಕದವರು ರಾಜ್ಯಪಾಲರಿಗೆ ,ಮನವಿ
ಹಳಿಯಾಳ:-ರಾಜ್ಯ ಸರ್ಕಾರ ಹಿಂದೂ ದೇವಾಲಯಗಳಿಗೆ ಆಡಳಿತ ಸಮಿತಿ ನೇಮಕ ವಿಚಾರ ಹಿಂಪಡೆಯಬೇಕು, ಪಡಿತರ ಚೀಟಿ ಹಾಗೂ ಪಡಿತರ ವಿತರಣಾ ವ್ಯವಸ್ಥೆಯನ್ನು ಸರಳಿಕರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷ ಹಳಿಯಾಳ ಘಟಕದವರು ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು. ಜೆಡಿಎಸ್ ಪಕ್ಷ ಹಳಿಯಾಳ ತಾಲೂಕಾ ಅಧ್ಯಕ್ಷ ಕೈತಾನ ಬಾರಬೋಜಾ ಮುಂದಾಳತ್ವದಲ್ಲಿ ಸಭೆ ನಡೆಸಿದ ಕಾರ್ಯಕರ್ತರು ಪ್ರತಿಭಟನಾ … [Read more...] about ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷ ಹಳಿಯಾಳ ಘಟಕದವರು ರಾಜ್ಯಪಾಲರಿಗೆ ,ಮನವಿ
ಸ್ಕೌಟ್ ಮತ್ತು ಗೈಡ್ಸ್ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯಲು ಪೂರಕವಾಗಿದೆ ;ರಾಧಾರಾಣಿ
ಹಳಿಯಾಳ:-ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯಬೇಕಾದರೆ ಮಕ್ಕಳನ್ನು ವಿವಿಧ ಸ್ಪರ್ದಾತ್ಮಕ ಸಂಸ್ಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಬೇಕು ಅದರಲ್ಲೂ ಸ್ಕೌಟ್ ಮತ್ತು ಗೈಡ್ಸ್ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯಲು ಪೂರಕವಾಗಿದೆ ಎಂದು ಹಳಿಯಾಳ ಭಾರತ್ ಸ್ಕೌಟ್ ಮತ್ತು ಗೈಡ್ಸ್ ತಾಲೂಕ ಘಟಕದ ಪರೀಕ್ಷಾ ವಿಕ್ಷಕಿ ರಾಧಾರಾಣಿ ಅಭಿಪ್ರಾಯಪಟ್ಟರು. ತಾಲೂಕಿನ ಭಾಗವತಿ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಹಳಿಯಾಳ ತಾಲೂಕಿನ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ “ಪಟಾಲಂ … [Read more...] about ಸ್ಕೌಟ್ ಮತ್ತು ಗೈಡ್ಸ್ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯಲು ಪೂರಕವಾಗಿದೆ ;ರಾಧಾರಾಣಿ
4 ದಿನದ ಕನ್ನಡ ಹಬ್ಬ 2017ರ ಆಮಂತ್ರಣ ಪತ್ರಿಕೆ ಬಿಡುಗಡೆ
ಹೊನ್ನಾವರದ ಕನ್ನಡಾಭಿಮಾನಿ ಸಂಘದ ವತಿಯಿಮದ ಕನ್ನಡ ರಾಜೊತ್ಸವದ ನಿಮಿತ್ತ 23ನೇ ವರ್ಷದ ಅದ್ದೂರಿ 4 ದಿನದ ಕನ್ನಡ ಹಬ್ಬ 2017ರ ಆಮಂತ್ರಣ ಪತ್ರಿಕೆ ಪಟ್ಟಣದ ಸಾಗರ್ ರೆಸಿಡಿನ್ಸಿಯಲ್ಲಿ ಬಿಡುಗಡೆಗೊಳಿಸಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಕನ್ನಡ ಸಂಘದ ಅದ್ಯಕ್ಷರಾದ ಉದಯರಾಜ ಮೆಸ್ತ ಮಾತನಾಡಿ ಇಷ್ಟು ವರ್ಷದ ವರೆಗೆ ಸಾರ್ವಜನಿಕರ ಸಹಕಾರದಿಂದ ವಿಜೃಂಬನೆಯಿಂದ ಆಚರಿಸುತ್ತಾ ಬಂದಿದ್ದೆವೆ. ಮುಂದಡಯು ಕೂಡಾ ಇದೇ ಸಹಕಾರ ಇರಲಿ.ನಮ್ಮ ಸಂಘಟನೆ ಮುಲಕ ಕನ್ನಡ ಭಾಷೆ,ನೆಲ,ಜಲದ … [Read more...] about 4 ದಿನದ ಕನ್ನಡ ಹಬ್ಬ 2017ರ ಆಮಂತ್ರಣ ಪತ್ರಿಕೆ ಬಿಡುಗಡೆ
ಅಂತಾರಾಷ್ಟ್ರೀಯ ಮಟ್ಟದ ಏಳು ದಿನಗಳ ಕಾಲ ನಡೆಯಲಿರುವ ಅಧ್ಯಾತ್ಮಿಕ ಪ್ರಾರ್ಥನೆ
ಹಳಿಯಾಳ :-ಅ.14ರಿಂದ ಕೇರಳ ರಾಜ್ಯದ ಅಧ್ಯಾತ್ಮಿಕ ನಗರ ಪೊಟ್ಟಾದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಏಳು ದಿನಗಳ ಕಾಲ ನಡೆಯಲಿರುವ ಅಧ್ಯಾತ್ಮಿಕ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಲು ಹಳಿಯಾಳ ತಾಲೂಕಿನ 28 ಶ್ರದ್ಧಾಳುಗಳು ಆಧ್ಯಾತ್ಮಿಕ ಯಾತ್ರೆಯನ್ನು ಕೈಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಜಗತ್ತಿನೆಲ್ಲೆಡೆಯಿಂದ ಖ್ಯಾತ ಪ್ರವಚನಕಾರರು, ವಾಗ್ಮಿಗಳು, ಅಧ್ಯಾತ್ಮಿಕ ಚಿಂತಕರು ಇದರಲ್ಲಿ ಪಾಲ್ಗೋಳ್ಳಲಿದ್ದಾರೆ. ಪೊಟ್ಟಾಕ್ಕೆ ತೆರಳುವ ತಂಡದಲ್ಲಿ ಹಳಿಯಾಳ ಪಟ್ಟಣ, ಗ್ರಾಮಾಂತರ ಭಾಗದ … [Read more...] about ಅಂತಾರಾಷ್ಟ್ರೀಯ ಮಟ್ಟದ ಏಳು ದಿನಗಳ ಕಾಲ ನಡೆಯಲಿರುವ ಅಧ್ಯಾತ್ಮಿಕ ಪ್ರಾರ್ಥನೆ




