ಹೊನ್ನಾವರ.ತಾಲೂಕಿನ ಅರೇಅಂಗಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಿತಿಗಾರ, ಕವಲಕ್ಕಿ ಇವರ ಆಶ್ರಯದಲ್ಲಿ ಸಿರಿ ಬಿ. ಎಸ್. ಡಬ್ಲ್ಯು. ಕಾಲೇಜು ಅರೇಅಂಗಡಿ, ಹೊನ್ನಾವರ ಇವರು ನಡೆಸಿರುವ -ಗ್ರಾಮೀಣ ಅಭ್ಯುದಯದೆಡೆಗೆ ಸಮಾಜ ಕಾರ್ಯಕರ್ತನ ನಡಿಗೆ- ಈ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಮುಖ್ಯ ಅತಿಥಿಗಳಾಗಿ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಮಾತನಾಡಿ ಸಿರಿ ಬಿ. ಎಸ್. ಡಬ್ಲ್ಯು. ವಿದ್ಯಾರ್ಥಿಗಳ … [Read more...] about ಗ್ರಾಮೀಣ ಅಭ್ಯುದಯದೆಡೆಗೆ ಸಮಾಜ ಕಾರ್ಯಕರ್ತನ ನಡಿಗೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕುರುಡತನವನ್ನು ಚಿಕಿತ್ಸೆಯಿಂದ ನೇತ್ರದಾನದಿಂದ ತಡೆಗಟ್ಟಬಹುದು, ಪ್ರಕಾಶ ಮಾನೆ
ಹಳಿಯಾಳ: ಜಗತ್ತಿನಲ್ಲಿರುವ 50 ಮಿಲಿಯನ್ ಕುರುಡು ವ್ಯಕ್ತಿಗಳಲ್ಲಿ ಶೇ. 90% ರಷ್ಟು ಭಾರತದಲ್ಲಿದ್ದಾರೆ. ಇದರಲ್ಲಿ ಶೇ. 80% ರಷ್ಟು ಕುರುಡತನವನ್ನು ಚಿಕಿತ್ಸೆಯಿಂದ ನೇತ್ರದಾನದಿಂದ ತಡೆಗಟ್ಟಬಹುದು ಎಂದು ಹಳಿಯಾಳ ಆರೋಗ್ಯ ಇಲಾಖೆಯ ಅಧಿಕಾರಿ ಪ್ರಕಾಶ ಮಾನೆ ಹೇಳಿದರು. 18 ನೇ ವಿಶ್ವ ದೃಷ್ಟಿ ದಿನಾಚರಣೆಯ ಪ್ರಯುಕ್ತ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್. ಘಟಕವು ಹಮ್ಮಿಕೊಂಡ ಕಣ್ಣಿನ ಆರೈಕೆ ಮತ್ತು ನೇತ್ರದಾನದ ಬಗ್ಗೆ ನಡೆದ ಮಾಹಿತಿ … [Read more...] about ಕುರುಡತನವನ್ನು ಚಿಕಿತ್ಸೆಯಿಂದ ನೇತ್ರದಾನದಿಂದ ತಡೆಗಟ್ಟಬಹುದು, ಪ್ರಕಾಶ ಮಾನೆ
ಪರೀಕ್ಷಾ ಪೂರ್ವತರಬೇತಿ ಶಿಬಿರದ ಉದ್ಘಾಟನೆ
ಹೊನ್ನಾವರ ‘ತಾಲೂಕಿನ ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ 10 ದಿನಗಳ ಉಚಿತ ಎನ್.ಟಿ.ಎಸ್.ಇ ಮತ್ತುಎನ್.ಎಮ್.ಎಮ್.ಎಸ್. ಪರೀಕ್ಷಾ ಪೂರ್ವತರಬೇತಿ ಶಿಬಿರವು ಸಮರ್ಪಣಾತರಬೇತಿಕೇಂದ್ರದಆಶ್ರಯದಲ್ಲಿ ಮತ್ತು ಸೇತುಬಂಧಟ್ರಸ್ಟ್ಕರ್ಕಿಇದರ ಪ್ರಯೋಜಕತ್ವದಲ್ಲಿಉದ್ಘಾಟನೆಗೊಂಡಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ ಸೃಜನ ಶೀಲತೆ,ಅರ್ಪಣಾ ಮನೋಭಾವ ಮತ್ತು ನಿರಂತರ ಪ್ರಯತ್ನಇದ್ದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ … [Read more...] about ಪರೀಕ್ಷಾ ಪೂರ್ವತರಬೇತಿ ಶಿಬಿರದ ಉದ್ಘಾಟನೆ
ದೇಶದಲ್ಲಿಯೇ ಮಾದರಿ ಮುಖ್ಯಮಂತ್ರಿ ಸಿದ್ದರಾಮಯ್ಯ;ಶಾಸಕಿ ಶಾರದಾ ಎಂ. ಶೆಟ್ಟಿ
ಹೊನ್ನಾವರ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ನಾಲ್ಕುವರೆ ವರ್ಷದಲ್ಲಿ ಅನೇಕ ಜನಪರ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದೇಶದಲ್ಲಿಯೇ ಸಿದ್ದರಾಮಯ್ಯ ಮಾದರಿ ಮುಖ್ಯಮಂತ್ರಿ ಎನಿಸಿ ಕೊಂಡಿದ್ದಾರೆ ಎಂದು ಶಾಸಕಿ ಶಾರದಾ ಎಂ. ಶೆಟ್ಟಿ ಹೇಳಿದರು. ಅವರು ಇಂದು ನಗರದ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಏರ್ಪಡಿಸಿದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ ಹಸಿದವರಿಗೆ ಹೊಟ್ಟೆ ತುಂಬಾ ಊಟ ಮಾಡಿ ಮಲಗಲು … [Read more...] about ದೇಶದಲ್ಲಿಯೇ ಮಾದರಿ ಮುಖ್ಯಮಂತ್ರಿ ಸಿದ್ದರಾಮಯ್ಯ;ಶಾಸಕಿ ಶಾರದಾ ಎಂ. ಶೆಟ್ಟಿ
Shirali Movies as on 13-10-2017
venkateshwara theater kataka (ua) KANNADA 2.30pm6pm9pm … [Read more...] about Shirali Movies as on 13-10-2017




