• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

karwar Movies as on 13-10-2017

October 12, 2017 by Sachin Hegde Leave a Comment

the-foreigner

Arjun Theatre Judwaa 2 (ua)  Hindi 12************************************** The Foreigner 369 … [Read more...] about karwar Movies as on 13-10-2017

ಸಾರ್ವಜನಿಕರಿಂದ ಅಹವಾಲು ಸ್ವೀಕಾರ

October 12, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸ ಠಾಣೆಯ ಅಧಿಕಾರಿಗಳು ಅಕ್ಟೋಬರ 12 ರಂದು ಮದ್ಯಾಹ್ನ 3 ಗಂಟೆಯಿಂದ ಸಂಜೆ 5 ವರೆಗೆ ಯಲ್ಲಾಪುರ ಪ್ರವಾಸಿ ಪ್ರವಾಸಿ ಮಂದಿರದಲ್ಲಿ,  ಅ.13 ರಂದು ಬೆಳಗ್ಗೆ 11 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ ಹಳಿಯಾಳ ಪ್ರವಾಸಿ ಮಂದಿರ ಹಾಗೂ ಮದ್ಯಾಹ್ನ  3 ಗಂಟೆಯಿಂದ ಸಂಜೆ 5 ರವರೆಗೆ ಜೋಯಿಡಾ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ … [Read more...] about ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಒಮ್ಮೆಲೆ ಕೆಲಸದಿಂದ ತೆಗೆದುಹಾಕಿರುವ ಕ್ರಮವನ್ನು ಖಂಡಿಸಿ;ಪ್ರತಿಭಟನೆ

October 12, 2017 by Sachin Hegde Leave a Comment

ಕಾರವಾರ:ಕೆಸಲ್ ಎಕ್ಸ್‍ಪೋಟ್ರ್ಸ್ ಪ್ರೈ.ಲಿ. ಕಂಪೆನಿಯಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರನ್ನು ಒಮ್ಮೆಲೆ ಕೆಲಸದಿಂದ ತೆಗೆದುಹಾಕಿರುವ ಕ್ರಮವನ್ನು ಖಂಡಿಸಿ ಕಾರ್ಮಿಕರು ಹಾಗೂ ಅವರ ಕುಟುಂಬದವರು ಬೈತಖೋಲ್ ಬಳಿ ಇರುವ ಕಂಪೆನಿ ಗೇಟ್ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರಿಗೆ ಕೆಲ ದಿನಗಳ ಹಿಂದೆ ನೋಟಿಸ್ ನೀಡಿದ್ದ ಕಂಪೆನಿ ಈಗ ಮತ್ತೊಂದು ನೋಟಿಸ್ ನೀಡಿ ಕೆಲಸದಿಂದ ವಜಾ … [Read more...] about ಒಮ್ಮೆಲೆ ಕೆಲಸದಿಂದ ತೆಗೆದುಹಾಕಿರುವ ಕ್ರಮವನ್ನು ಖಂಡಿಸಿ;ಪ್ರತಿಭಟನೆ

ಜಿಲ್ಲಾ ಪ್ರಶಸ್ತಿಗೆ ಅಂಕೋಲಾದ ಜೇನುಗೂಡು ಸಂಘಟನೆ ಆಯ್ಕೆ

October 12, 2017 by Sachin Hegde Leave a Comment

ಕಾರವಾರ:ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ನೀಡುವ ಜಿಲ್ಲಾ ಪ್ರಶಸ್ತಿಗೆ ಅಂಕೋಲಾದ ಜೇನುಗೂಡು ಸಂಘಟನೆ ಆಯ್ಕೆಯಾಗಿದೆ. ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಹಾಗೂ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ವಿಲ್ಪ್ರೆಡ್ ಡಿಸೋಜ ಈ ಕುರಿತು ಮಾಹಿತಿ ನೀಡಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆಯಲ್ಲಿ ಜೇನುಗೂಡು ಬಳಗ ಪ್ರಶಸ್ತಿಗೆ ಭಾಜನವಾಯಿತು ಎಂದು ತಿಳಿಸಿದರು. ಕಳೆದ ಎರಡು ವರ್ಷಗಳಿಂದ ವಿವಿಧ … [Read more...] about ಜಿಲ್ಲಾ ಪ್ರಶಸ್ತಿಗೆ ಅಂಕೋಲಾದ ಜೇನುಗೂಡು ಸಂಘಟನೆ ಆಯ್ಕೆ

ಉತ್ತಮ ಕೆಲಸ ಮಾಡುವವ ಯಶಸ್ಸು ಪಡೆಯಲು ಸಾದ್ಯ; ಸುರೇಶ ಭಟ್ಟ

October 12, 2017 by Sachin Hegde Leave a Comment

ಕಾರವಾರ:ಒತ್ತಡಗಳ ನಡುವೆಯೂ ಶಾಂತತೆ ಬೆಳೆಸಿಕೊಂಡು ಉತ್ತಮ ಕೆಲಸ ಮಾಡುವವ ಯಶಸ್ಸು ಪಡೆಯಲು ಸಾದ್ಯ ಎಂದು ಇಂಡಿಯನ್ ಮೆಡಿಕಲ್ ಅಸೋಶಿಯೇಶನ್ ಅಧ್ಯಕ್ಷ ಸುರೇಶ ಭಟ್ಟ ಹೇಳಿದರು. ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಬುಧವಾರ ನಡೆದ ವೃತ್ತಿ ಜೀವನ ಸಮತೋಲನದ ಜಿಲ್ಲಾ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ಮಾನಸಿಕ ಒತ್ತಡದಿಂದ ಮಾಡುವ ಕೆಲಸವೂ ವೃತ್ತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಒತ್ತಡಗಳನ್ನು ನಿವಾರಿಸಿಕೊಂಡು ಶಾಂತತೆಯಿಂದ ಕೆಲಸ … [Read more...] about ಉತ್ತಮ ಕೆಲಸ ಮಾಡುವವ ಯಶಸ್ಸು ಪಡೆಯಲು ಸಾದ್ಯ; ಸುರೇಶ ಭಟ್ಟ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,847 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar