Rate in rs / per Quintal TSS SIRSI … [Read more...] about *TSS SIRSI* market report 11-10-2017
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 11-10-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 2 Quintal 6810 11590 9010Arecanut Hale Chali Average 2 Quintal 18219 21829 19519Arecanut Hosa Chali Average 2 Quintal 17759 21259 19459 2] MARKET: … [Read more...] about Apmc market report 11-10-2017
ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ
ಹೊನ್ನಾವರ ,ಮಹಾವಿದ್ಯಾಲಯದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ನೆರವೇರಿತು. ಸಮಾರೋಪ ಸಮಾರಂಭದ ಅತಿಥಿಗಳಾಗಿ ಕೃಷ್ಣಮೂರ್ತಿ ಹೆಬ್ಬಾರ, ನಾಗರಿಕ ಪತ್ರಿಕೆಯ ಸಂಪಾದಕರು ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆಗೆ ಪೂರಕವಾಗುವ ಅಂಶಗಳನ್ನು ವಿವರಿಸಿದರು. ಇನ್ನೋರ್ವ ಅತಿಥಿಯಾಗಿ ಆಗಮಿಸಿದ ಕೃಷ್ಣಮೂರ್ತಿ ಭಟ್ಟ ಶಿವಾನಿ ಇವರು ಮಾತನಾಡಿ ವಿಜೇತರಿಗೆ ಬಹುಮಾನ ವಿತರಿಸಿದರು. ವಿವಿಧ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಎಸ್.ಡಿ.ಎಂ. ಪದವಿ … [Read more...] about ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ
ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಗೌಡ ನಾಜಗಾರ
ಹೊನ್ನಾವರ:ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಗೌಡ ನಾಜಗಾರ ನೇಮಕಗೊಂಡಿದ್ದಾರೆ. ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡರ ಆದೇಶದ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಕೆ. ಪಟಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಗೌಡ ನಾಜಗಾರ
ಕೇವಲ ಪಠ್ಯದಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಿಲ್ಲ
ಹೊನ್ನಾವರ:ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕಾ ಮಟ್ಟದ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಸೇಂಟ್ ಆಂಥೊನಿ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಮಾತನಾಡಿ ಕೇವಲ ಪಠ್ಯದಿಂದ … [Read more...] about ಕೇವಲ ಪಠ್ಯದಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಿಲ್ಲ



