• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಬಯಲು ಮುಕ್ತ ಶೌಚಾಲ, ಸೂಕ್ತ ತನಿಖೆ ನಡೆಸುವಂತೆ ರೈತ ಶಕ್ತಿ ಪರಿಷತ್ ಒತ್ತಾಯ

October 11, 2017 by Sachin Hegde Leave a Comment

ಕಾರವಾರ :ಜಿಲ್ಲೆಯ ಸಿರಸಿ ಮತ್ತು ಜೋಯಿಡಾ ತಾಲೂಕಿನ ಎಲ್ಲಿ ಪಂಚಾಯತಗಳಲ್ಲಿ ಸಂಪೂರ್ಣ ಶೌಚಾಲಯ ನಿರ್ಮಿಸಲಾಗಿದೆ ಎಂದು ಜಿಲ್ಲಾಪಂಚಯತ ವರದಿ ನೀಡುವ ಮೂಲಕ ಸರಕಾರವು ಈ ಎರಡನ್ನು ತಾಲೂಕನ್ನು ಬಯಲು ಮುಕ್ತ ಬಹಿರ್ದೆಸೆ ತಾಲೂಕೆಂದು ಘೋಷಿಸಿದೆ. ಇಲ್ಲಿಯ ಎಷ್ಟೋ ಗ್ರಾಮ ಪಂಚಾಯತದಲ್ಲಿ ಇನ್ನೂ ಶೌಚಾಲಯ ಆಗಬೇಕಿದೆ. ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ರೈತ ಶಕ್ತಿ ಪರಿಷತ್ ಒತ್ತಾಯಿಸಿದೆ. ಈ ಕುರಿತಂತೆ ಕೇವಲ ಪ್ರಶಸ್ತಿಯ ಆಸೆಗಾಗಿ ಸಿರಸಿ ಮತ್ತು ಜೋಯಿಡಾ ತಾಲೂಕಿನ ಗ್ರಾಮ … [Read more...] about ಬಯಲು ಮುಕ್ತ ಶೌಚಾಲ, ಸೂಕ್ತ ತನಿಖೆ ನಡೆಸುವಂತೆ ರೈತ ಶಕ್ತಿ ಪರಿಷತ್ ಒತ್ತಾಯ

ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನೆ

October 11, 2017 by Sachin Hegde Leave a Comment

ಹಳಿಯಾಳ ;ಅತಿಥಿ ಉಪನ್ಯಾಸಕರ ಕೊರತೆಯ ಕಾರಣ ಪಾಠಗಳು(ಸಿಲೆಬಸ್) ಪೂರ್ಣ ಆಗದಿರುವುದರಿಂದ ಕರ್ನಾಟಕ ವಿಶ್ವ ವಿದ್ಯಾಲಯವು ಅಕ್ಟೋಬರ್ ತಿಂಗಳಿನ 23 ರಿಂದ ಆರಂಭಿಸಲು ಉದ್ದೇಶಿಸಿರುವ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಹಳಿಯಾಳದ ಹವಗಿ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ವಿದ್ಯಾರ್ಥಿಗಳು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲದಾರ … [Read more...] about ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ,ತಹಶೀಲದಾರ್ ಅವರಿಗೆ ಮನವಿ

October 10, 2017 by Sachin Hegde Leave a Comment

ಹಳಿಯಾಳ ; ಧೋಬಿ, ರಜಕ ಮತ್ತು ಪರಿಟ ಎಂಬ ಹೆಸರಿನಲ್ಲಿ ಕರೆಯುತ್ತಿರುವ ಮಡಿವಾಳ ಸಮಾಜವನ್ನು ಡಾ, ಅನ್ನಪೂರ್ಣ ವರದಿ ಮತ್ತು ಇತರ ರಾಜ್ಯಗಳಲ್ಲಿ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಲಾಗಿದ್ದು ಆ ವರದಿಯನ್ನು ರಾಜ್ಯದಲ್ಲಿಯೂ ಸಹ ಅನುಷ್ಠಾನಗೊಳಿಸಬೇಕು ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಮಡಿವಾಳ ಸಮಾಜ ಸಂಘದವರು ಮೆರವಣಿಗೆಯನ್ನು ನಡೆಸಿ ಹಳಿಯಾಳ ತಹಶೀಲದಾರ್ ಅವರಿಗೆ ಮನವಿ ಸಲ್ಲಿಸಿದರು. ಇಲ್ಲಿಯ ಶ್ರೀ ಗಣೇಶ ಕಲ್ಯಾಣ … [Read more...] about ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ,ತಹಶೀಲದಾರ್ ಅವರಿಗೆ ಮನವಿ

ಡಾಂಬರು ರಸ್ತೆಯ ಬದಲು ಸಂಪೂರ್ನ ಕಾಂಕ್ರಿಟ್ ರಸ್ತೆ ಮಾಡಬೇಕೆಂದು ಆಗ್ರಹ

October 10, 2017 by Gaju Gokarna Leave a Comment

ಹೊನ್ನಾವರ ಟೊಂಕಾ ಭಾಗದ ಮೀನುಗಾರಿಕಾ ಬಂದರಿಗೆ ಹೋಗುವ ರಸ್ತೆಗಳಲ್ಲಿ ದೊಡ್ಡ ದೊಡ್ಡ ಹೊಂಡಗಳು ಬಿದ್ದಿದ್ದು ಇಲ್ಲಿನ ಸಾರ್ವಜನಿಕರು, ಬೈಕ್ ಸವಾರರು, ಆಟೋ ಹಾಗೂ ಮೀನು ಸಾಗಾಟ ವಾಹನಗಳು ಓಡಾಟಕ್ಕೆ ತೊಂದರೆಯಾಗುತ್ತಿದ್ದು, ರಸ್ತೆಯನ್ನು ಒಂದು ತಿಂಗಳೊಳಗೆ ಸರಿಪಡಿಸಬೇಕೆಂದು ಆಟೋರಿಕ್ಷಾ ಡ್ರೈವರ್ ಯುನಿಯನ್ ಹಾಗೂ ಪಿಕಪ್ ರಿಕ್ಷಾಗಳ ಚಾಲಕರು ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ ಮಾಡಿದರು. ಟೊಂಕಾ ಮೀನುಗಾರಿಕಾ ಬಂದರಿಗೆ ಹೋಗುವ ರಸ್ತೆಯ ಶೇ.40 ರಷ್ಟು ಕಾಂಕ್ರೆಟ್ … [Read more...] about ಡಾಂಬರು ರಸ್ತೆಯ ಬದಲು ಸಂಪೂರ್ನ ಕಾಂಕ್ರಿಟ್ ರಸ್ತೆ ಮಾಡಬೇಕೆಂದು ಆಗ್ರಹ

ಒಕ್ಕಲಿಗರ ಸಮುದಾಯ ಭವನ ಕಾಮಗಾರಿಗೆ 5 ಲಕ್ಷ ರೂ ದೇಣಿಗೆ

October 10, 2017 by Gaju Gokarna Leave a Comment

ಹೊನ್ನಾವರ: ತಾಲೂಕಿನ ಕೆಳಗಿನೂರಿನಲ್ಲಿ ನಿರ್ಮಾಣಗೊಳ್ಳಲಿರುವ ಒಕ್ಕಲಿಗರ ಸಮುದಾಯ ಭವನ ಕಾಮಗಾರಿಗೆ 5 ಲಕ್ಷ ರೂ ದೇಣಿಗೆ ಘೋಷಿಸಿದ ಉ.ಕ. ಜಿಲ್ಲಾ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಜಿ.ಶಂಕರ ಅವರನ್ನು ಆದಿಚುಂಚನಗಿರಿ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಸನ್ಮಾನಿಸಿದರು. … [Read more...] about ಒಕ್ಕಲಿಗರ ಸಮುದಾಯ ಭವನ ಕಾಮಗಾರಿಗೆ 5 ಲಕ್ಷ ರೂ ದೇಣಿಗೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,847 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar