ಕಾರವಾರ :ಜಿಲ್ಲೆಯ ಸಿರಸಿ ಮತ್ತು ಜೋಯಿಡಾ ತಾಲೂಕಿನ ಎಲ್ಲಿ ಪಂಚಾಯತಗಳಲ್ಲಿ ಸಂಪೂರ್ಣ ಶೌಚಾಲಯ ನಿರ್ಮಿಸಲಾಗಿದೆ ಎಂದು ಜಿಲ್ಲಾಪಂಚಯತ ವರದಿ ನೀಡುವ ಮೂಲಕ ಸರಕಾರವು ಈ ಎರಡನ್ನು ತಾಲೂಕನ್ನು ಬಯಲು ಮುಕ್ತ ಬಹಿರ್ದೆಸೆ ತಾಲೂಕೆಂದು ಘೋಷಿಸಿದೆ. ಇಲ್ಲಿಯ ಎಷ್ಟೋ ಗ್ರಾಮ ಪಂಚಾಯತದಲ್ಲಿ ಇನ್ನೂ ಶೌಚಾಲಯ ಆಗಬೇಕಿದೆ. ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ರೈತ ಶಕ್ತಿ ಪರಿಷತ್ ಒತ್ತಾಯಿಸಿದೆ. ಈ ಕುರಿತಂತೆ ಕೇವಲ ಪ್ರಶಸ್ತಿಯ ಆಸೆಗಾಗಿ ಸಿರಸಿ ಮತ್ತು ಜೋಯಿಡಾ ತಾಲೂಕಿನ ಗ್ರಾಮ … [Read more...] about ಬಯಲು ಮುಕ್ತ ಶೌಚಾಲ, ಸೂಕ್ತ ತನಿಖೆ ನಡೆಸುವಂತೆ ರೈತ ಶಕ್ತಿ ಪರಿಷತ್ ಒತ್ತಾಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನೆ
ಹಳಿಯಾಳ ;ಅತಿಥಿ ಉಪನ್ಯಾಸಕರ ಕೊರತೆಯ ಕಾರಣ ಪಾಠಗಳು(ಸಿಲೆಬಸ್) ಪೂರ್ಣ ಆಗದಿರುವುದರಿಂದ ಕರ್ನಾಟಕ ವಿಶ್ವ ವಿದ್ಯಾಲಯವು ಅಕ್ಟೋಬರ್ ತಿಂಗಳಿನ 23 ರಿಂದ ಆರಂಭಿಸಲು ಉದ್ದೇಶಿಸಿರುವ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಹಳಿಯಾಳದ ಹವಗಿ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ವಿದ್ಯಾರ್ಥಿಗಳು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲದಾರ … [Read more...] about ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನೆ
ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ,ತಹಶೀಲದಾರ್ ಅವರಿಗೆ ಮನವಿ
ಹಳಿಯಾಳ ; ಧೋಬಿ, ರಜಕ ಮತ್ತು ಪರಿಟ ಎಂಬ ಹೆಸರಿನಲ್ಲಿ ಕರೆಯುತ್ತಿರುವ ಮಡಿವಾಳ ಸಮಾಜವನ್ನು ಡಾ, ಅನ್ನಪೂರ್ಣ ವರದಿ ಮತ್ತು ಇತರ ರಾಜ್ಯಗಳಲ್ಲಿ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಲಾಗಿದ್ದು ಆ ವರದಿಯನ್ನು ರಾಜ್ಯದಲ್ಲಿಯೂ ಸಹ ಅನುಷ್ಠಾನಗೊಳಿಸಬೇಕು ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಮಡಿವಾಳ ಸಮಾಜ ಸಂಘದವರು ಮೆರವಣಿಗೆಯನ್ನು ನಡೆಸಿ ಹಳಿಯಾಳ ತಹಶೀಲದಾರ್ ಅವರಿಗೆ ಮನವಿ ಸಲ್ಲಿಸಿದರು. ಇಲ್ಲಿಯ ಶ್ರೀ ಗಣೇಶ ಕಲ್ಯಾಣ … [Read more...] about ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ,ತಹಶೀಲದಾರ್ ಅವರಿಗೆ ಮನವಿ
ಡಾಂಬರು ರಸ್ತೆಯ ಬದಲು ಸಂಪೂರ್ನ ಕಾಂಕ್ರಿಟ್ ರಸ್ತೆ ಮಾಡಬೇಕೆಂದು ಆಗ್ರಹ
ಹೊನ್ನಾವರ ಟೊಂಕಾ ಭಾಗದ ಮೀನುಗಾರಿಕಾ ಬಂದರಿಗೆ ಹೋಗುವ ರಸ್ತೆಗಳಲ್ಲಿ ದೊಡ್ಡ ದೊಡ್ಡ ಹೊಂಡಗಳು ಬಿದ್ದಿದ್ದು ಇಲ್ಲಿನ ಸಾರ್ವಜನಿಕರು, ಬೈಕ್ ಸವಾರರು, ಆಟೋ ಹಾಗೂ ಮೀನು ಸಾಗಾಟ ವಾಹನಗಳು ಓಡಾಟಕ್ಕೆ ತೊಂದರೆಯಾಗುತ್ತಿದ್ದು, ರಸ್ತೆಯನ್ನು ಒಂದು ತಿಂಗಳೊಳಗೆ ಸರಿಪಡಿಸಬೇಕೆಂದು ಆಟೋರಿಕ್ಷಾ ಡ್ರೈವರ್ ಯುನಿಯನ್ ಹಾಗೂ ಪಿಕಪ್ ರಿಕ್ಷಾಗಳ ಚಾಲಕರು ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ ಮಾಡಿದರು. ಟೊಂಕಾ ಮೀನುಗಾರಿಕಾ ಬಂದರಿಗೆ ಹೋಗುವ ರಸ್ತೆಯ ಶೇ.40 ರಷ್ಟು ಕಾಂಕ್ರೆಟ್ … [Read more...] about ಡಾಂಬರು ರಸ್ತೆಯ ಬದಲು ಸಂಪೂರ್ನ ಕಾಂಕ್ರಿಟ್ ರಸ್ತೆ ಮಾಡಬೇಕೆಂದು ಆಗ್ರಹ
ಒಕ್ಕಲಿಗರ ಸಮುದಾಯ ಭವನ ಕಾಮಗಾರಿಗೆ 5 ಲಕ್ಷ ರೂ ದೇಣಿಗೆ
ಹೊನ್ನಾವರ: ತಾಲೂಕಿನ ಕೆಳಗಿನೂರಿನಲ್ಲಿ ನಿರ್ಮಾಣಗೊಳ್ಳಲಿರುವ ಒಕ್ಕಲಿಗರ ಸಮುದಾಯ ಭವನ ಕಾಮಗಾರಿಗೆ 5 ಲಕ್ಷ ರೂ ದೇಣಿಗೆ ಘೋಷಿಸಿದ ಉ.ಕ. ಜಿಲ್ಲಾ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಜಿ.ಶಂಕರ ಅವರನ್ನು ಆದಿಚುಂಚನಗಿರಿ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಸನ್ಮಾನಿಸಿದರು. … [Read more...] about ಒಕ್ಕಲಿಗರ ಸಮುದಾಯ ಭವನ ಕಾಮಗಾರಿಗೆ 5 ಲಕ್ಷ ರೂ ದೇಣಿಗೆ



