ಕಾರವಾರ: ಬ್ಯಾಂಕ್ ಸಿಬ್ಬಂದಿ ಸಹಕಾರದಿಂದ ಮಲ್ಲಾಪುರ ಸಿಂಡಿಕೇಟ್ ಬ್ಯಾಂಕ್ನ ಗ್ರಾಹಕರು ನಕಲಿ ಚಿನ್ನಾಭರಣಗಳ ಮೇಲೆ ಲಕ್ಷಾಂತರ ರೂ ಸಾಲ ಪಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಿಂಡಿಕೇಟ್ ಬ್ಯಾಂಕ್ ನವರು ರಾಮಚಂದ್ರ ಶೇಟ್ ಎಂಬಾತರನ್ನು ಆಭರಣ ಪರೀಕ್ಷೆಗಾಗಿ ನೇಮಿಸಿಕೊಂಡಿದ್ದರು. ಗ್ರಾಹಕರು ಅಡವಿಡುವ ನಕಲಿ ಬಂಗಾರವನ್ನು ಕೂಡ ಅಸಲಿ ಎಂದು ಪ್ರಮಾಣಿಕರಿಸಿ ಸಾಲಕ್ಕಾಗಿ ಶಿಫಾರಸ್ಸು ಮಾಡುತ್ತಿದ್ದ ಆರೋಪ ರಾಮಚಂದ್ರ ಶೇಟ್ ಮೇಲಿದೆ. ಆರೋಪಿಯೇ ಕೆಲ ಗ್ರಾಹಕರನ್ನು … [Read more...] about ನಕಲಿ ಚಿನ್ನಾಭರಣಗಳ ಮೇಲೆ ಲಕ್ಷಾಂತರ ರೂ ಸಾಲ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪ್ರವಾಸಿ ಟ್ಯಾಕ್ಸಿ ವಿತರಣೆಗೆ ಅರ್ಜಿ ಅಹ್ವಾನ
ಕಾರವಾರ:ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿರುದ್ಯೋಗಿಗಳಿಗೆ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ವಿತರಣೆಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ 2017-18 ನೇ ಸಾಲಿನ ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯಡಿಯಲ್ಲಿ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅರ್ಹ ಪರಿಶಿಷ್ಟ ಜಾತಿಯ 21 ಮತ್ತು ಪರಿಶಿಷ್ಟ ಪಂಗಡ 08 ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ರೂ.3,00,000/- ಗಳ … [Read more...] about ಪ್ರವಾಸಿ ಟ್ಯಾಕ್ಸಿ ವಿತರಣೆಗೆ ಅರ್ಜಿ ಅಹ್ವಾನ
ಪ್ರಯಾಣಿಕರನ್ನು ಅರ್ದಕ್ಕೆ ಬಿಟ್ಟು ತೆರಳಿದ್ದ ಕಂಡೆಕ್ಟರ್;5 ಸಾವಿರ ರೂ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ
ಕಾರವಾರ: ಪ್ರಯಾಣಿಕರೊಬ್ಬರನ್ನು ಅರ್ಧ ದಾರಿಯಲ್ಲಿ ಬಿಟ್ಟು ಬಂದ ಕಾರಣ ಮಹಿಳಾ ಬಸ್ ಕಂಡಕ್ಟರ್ಗೆ 5 ಸಾವಿರ ದಂಡ ವಿಧಿಸಿ ಗ್ರಾಹಕರ ನ್ಯಾಯಾಲಯ ಆದೇಶಿಸಿದೆ. ಬಸ್ ಹತ್ತಿದ ನಂತರ ಅವರ ಸುರಕ್ಷತೆ ಮತ್ತು ಜವಾಬ್ದಾರಿ ಬಸ್ ಕಂಡಕ್ಟರದ್ದು ಎಂದು ಅಭಿಪ್ರಾಯಪಟ್ಟಿರುವ ಗ್ರಾಹಕರ ನ್ಯಾಯಾಲಯ ಪ್ರಯಾಣಿಕರು ಕಳೆದುಕೊಂಡ 5 ಸಾವಿರ ರೂ. ನಗದನ್ನೂ ದಂಡದ ಜತೆಗೆ ಭರಿಸುವಂತೆ ಕಂಡಕ್ಟರ್ ಹೇಮಾವತಿ ಎಚ್.ಎಂ. ಎಂಬಾತರಿಗೆ ಸೂಚಿಸಿದೆ. 2016 ರ ಮಾರ್ಚ್ನಲ್ಲಿ ನಡೆದ ಶಿರಸಿ ಜಾತ್ರೆಗೆ … [Read more...] about ಪ್ರಯಾಣಿಕರನ್ನು ಅರ್ದಕ್ಕೆ ಬಿಟ್ಟು ತೆರಳಿದ್ದ ಕಂಡೆಕ್ಟರ್;5 ಸಾವಿರ ರೂ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ
ಕನ್ನಡದ ಮನಸ್ಸು ಹಿಂದಿನಿಂದಲೂ ವೈವಿಧ್ಯಮಯ ಸಂಸ್ಕøತಿ
ಕಾರವಾರ:ಕನ್ನಡಿಗರೂ ಹಿಂದಿನಿಂದಲೂ ವೈವಿದ್ಯಮಯ ಸಂಸ್ಕøತಿ ಸಹಬಾಳ್ವೆಯನ್ನು ರೂಡಿಸಿಕೊಂಡಿದ್ದು, ಈಚೆಗೆ ಹೆಚ್ಚುತ್ತಿರುವ ಧಾರ್ಮಿಕ ಹಾಗೂ ಆರ್ಥಿಕ ಮೂಲಭೂತಗಳಿಂದ ಕನ್ನಡ ಮನ್ನಸುಗಳು ಪಾಯದಲ್ಲಿದೆ ಎಂದು ಚಿಂತಕ ಡಾ.ರಾಜೇಂದ್ರ ಚಿನ್ನಿ ಹೇಳಿದರು.ವಿವಿಧ ಪ್ರಗತಿಪರ ಸಂಘಟನೆಗಳಿಂದ ಹಮ್ಮಿಕೊಂಡ ನಾನು ಗೌರಿ ಸಮಾನ ಮನಸುಗಳ ಸಮಾವೇಶ -2017 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಹುಮುಖತ್ವದ ಕನ್ನಡದ ಮನಸ್ಸು ಹಿಂದಿನಿಂದಲೂ ವೈವಿಧ್ಯಮಯ ಸಂಸ್ಕøತಿ, ಭಾಷೆಯೊಂದಿಗೆ … [Read more...] about ಕನ್ನಡದ ಮನಸ್ಸು ಹಿಂದಿನಿಂದಲೂ ವೈವಿಧ್ಯಮಯ ಸಂಸ್ಕøತಿ
Apmc market report 9-10-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 13399 17100 15200Arecanut Hale Chali Average 2 Quintal 18400 22800 20600Arecanut Hosa Chali Average 4 Quintal 19800 21900 20850 2] MARKET: … [Read more...] about Apmc market report 9-10-2017

