ಹೊನ್ನಾವರ:ಕುಮಟಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಕೆಲವರು ಒಂದು ಆದೇಶ ಹಾಕಿಸಿದ್ದು, ಅದರಲ್ಲಿ ಅಕ್ಟೋಬರ ರಜೆಯಲ್ಲಿ ಆರೂ ವಿಷಯಗಳ ಪಾಠವನ್ನು ಶಿಕ್ಷಕರು ಮಾಡಬೇಕೆಂದಿದೆ. ಇದನ್ನು ಹೊನ್ನಾವರ ಪ್ರದೇಶದಿಂದ ಕುಮಟಾ ತಾಲೂಕಿನ ವಿವಿಧ ಪ್ರೌಢಶಾಲೆಗೆ ಶಿಕ್ಷಕರಾಗಿರುವ ಕೆಲವರು ತೀವ್ರವಾಗಿ ವಿರೋಧಿಸಿದ್ದಾರೆ. ಈ ಕುರಿತು ಶಿಕ್ಷಣ ಸಚಿವರಿಗೆ ದೂರು ನೀಡಿದ್ದಾರೆ.ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಆದೇಶವು ಅವೈಜ್ಞಾನಿಕವಾಗಿದ್ದು, ಇದರಿಂದ … [Read more...] about ಕುಮಟಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ತೀರ್ಮಾನಕ್ಕೆ ವಿರೋಧ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೆಸರುಗದ್ದೆ ಕ್ರೀಡೆಯಲ್ಲಿ ಪತ್ರಕರ್ತರೊಡನೆ ಬೆರೆತ ಗ್ರಾಮೀಣ ಜನ
ಕಾರವಾರ:ತೋಡೂರಿನಲ್ಲಿ ಭಾನುವಾರ ಆಯೋಜಿಸಿದ್ದ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಗ್ರಾಮೀಣ ಜನ ಹಾಗೂ ಕಾರ್ಯನಿರತ ಪತ್ರಕರ್ತರು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡರು. ಪುರುಷರಿಗಾಗಿ ಕೆಸರುಗದ್ದೆ ಓಟ, ವಾಲಿಬಾಲ್ ಮತ್ತು ಹಗ್ಗ ಜಗ್ಗಾಟ ಸ್ಪರ್ಧೆಗಳು ನಡೆದವು. ಮಹಿಳೆಯರಿಗೆ ಓಟ, ಥ್ರೋಬಾಲ್ ಸ್ಪರ್ಧೆ, ಚಿಣ್ಣರಿಗೆ ಲಿಂಬು ಚಮಚದ ಓಟದ ಸ್ಪರ್ಧೆಗಳು ಜರುಗಿದವು. ಈ ಎಲ್ಲ ಸ್ಪರ್ಧೆಗಳಲ್ಲೂ ತೊಡೂರು ಹಾಗೂ ಸುತ್ತಮುತ್ತಲಿನ ಅನೇಕ ಗ್ರಾಮಗಳ … [Read more...] about ಕೆಸರುಗದ್ದೆ ಕ್ರೀಡೆಯಲ್ಲಿ ಪತ್ರಕರ್ತರೊಡನೆ ಬೆರೆತ ಗ್ರಾಮೀಣ ಜನ
ಉತ್ತರ ಕನ್ನಡ ಜಿಲ್ಲೆಯ ಜನರಿಗಾಗಿ ಮುಕ್ತ ಪ್ರಬಂಧ ಸ್ಪರ್ಧೆ
ಕಾರವಾರ:ಪಹರೆ ವೇದಿಕೆಯವರು 150ನೇ ಸ್ವಚ್ಚತಾ ವಾರದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಜನರಿಗಾಗಿ ಮುಕ್ತ ಪ್ರಬಂಧ ಸ್ಪರ್ಧೆ ನಡೆಸುತ್ತಿದ್ದಾರೆ. ಇ-ತ್ಯಾಜ್ಯ ನಿರ್ವಹಣೆ ಎಂಬ ವಿಷಯದ ಕುರಿತು 200 ಪದಗಳ ಮಿತಿಯಲ್ಲಿ ಕನ್ನಡ ಅಥವಾ ಇಂಗ್ಲೀಷ್ ಭಾಷೆಯಲ್ಲಿ ಪ್ರಬಂಧ ಬರೆಯಬಹುದು. ಅ. 17ರ ಒಳಗೆ ಪ್ರಬಂಧವನ್ನು ನಿರ್ಣಾಯಕರಿಗೆ ತಲುಪಿಸುವಂತೆ ಕೋರಿದೆ. ಸ್ಪರ್ಧೆಯ ಪ್ರಥಮ ಬಹುಮಾನ 3ಸಾವಿರ, ದ್ವಿತೀಯ 2ಸಾವಿರ ಹಾಗೂ ತೃತೀಯ 1ಸಾವಿರ ಎಂದು ಇರಿಸಲಾಗಿದೆ. ಸ್ಪರ್ಧೆಯಲ್ಲಿ … [Read more...] about ಉತ್ತರ ಕನ್ನಡ ಜಿಲ್ಲೆಯ ಜನರಿಗಾಗಿ ಮುಕ್ತ ಪ್ರಬಂಧ ಸ್ಪರ್ಧೆ
ಮೆಡಿಕಲ್ ಕಾಲೇಜು ವೀಕ್ಷಿಸಿದ ತಜ್ಞರ ತಂಡ
ಕಾರವಾರ: ಮೆಡಿಕಲ್ ಕಾಲೇಜಿನಲ್ಲಿ ಅಪಘಾತ ಚಿಕಿತ್ಸಾ ವಿಭಾಗ ಸ್ಥಾಪಿಸುವದಕ್ಕಾಗಿ ಕೇಂದ್ರ ಆರೋಗ್ಯ ಇಲಾಖೆಯ ತಜ್ಞರ ತಂಡವೊಂದು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವ ಹಿನ್ನೆಲೆಯಲ್ಲಿ ಕಾರವಾರ ಮೆಡಿಕಲ್ ಕಾಲೇಜಿಗೆ ಬರುವ ರೋಗಿಗಳ ಪೈಕಿ ಶೇ. 60ರಷ್ಟು ಅಪಘಾತದಲ್ಲಿ ಗಾಯಗೊಂಡವರಿರುತ್ತಾರೆ. ಈ ಹಿನ್ನೆಲೆಯಲ್ಲಿ ಇಲ್ಲಿ ಟ್ರಾಮಾ ಸೆಂಟರ್ ಆರಂಭಿಸಬೇಕು ಎಂದು ಕೆಲ ಸಂಘಟನೆಗಳು ಒತ್ತಾಯಿಸಿದ್ದವು. ಕಾಲೇಜಿನ ನಿರ್ದೇಶಕ ಶಿವಾನಂದ … [Read more...] about ಮೆಡಿಕಲ್ ಕಾಲೇಜು ವೀಕ್ಷಿಸಿದ ತಜ್ಞರ ತಂಡ
ಸ್ವಚ್ಚತಾ ಅಭಿಯಾನ
ಕಾರವಾರ:ಕಿನ್ನರದ ಬೋರಿಭಾಗದಿಂದ ನಿರಾಂಕರವರೆಗಿನ ಸಾರ್ವಜನಿಕ ರಸ್ತೆಯನ್ನು ತಾಲೂಕು ಪಂಚಾಯತ ಸದಸ್ಯ ಪ್ರಶಾಂತ ಗೋವೇಕರ್ ಹಾಗೂ ಸ್ಥಳೀಯರು ಭಾನುವಾರ ಸ್ವಚ್ಚಗೊಳಿಸಿದರು. ಲೋಕೋಪಯೋಗಿ ಇಲಾಖೆಗೆ ವ್ಯಾಪ್ತಿಯೊಳಗೆ ಬರುವ ರಸ್ತೆಯ ಎರಡು ಬದಿಗಳಲ್ಲಿ ವ್ಯಾಪಕವಾಗಿ ಗಿಡ ಗಂಟಿಗಳು ಬೆಳೆದಿದ್ದವು. ಇದರಿಂದ ಸಾರ್ವಜನಿಕರ ಓಡಾಟ ಕಷ್ಟವಾಗಿತ್ತು. ಬಸ್ ಸಂಚಾರ ಕೂಡ ಹದಗೆಟ್ಟಿತ್ತು. ಇದನ್ನು ಅರಿತ ಗ್ರಾಮದ ಜನ ಪ್ರಶಾಂತ ಗೋವೇಕರ್ಗೆ ಸಮಸ್ಯೆ ಬಗ್ಗೆ ತಿಳಿಸಿದ್ದರು. ಭಾನುವಾರ … [Read more...] about ಸ್ವಚ್ಚತಾ ಅಭಿಯಾನ


