ಕಾರವಾರ: ಹಣಕೋಣದ ಪ್ರದೀಪ ನಾಯ್ಕ ಎಂಬಾತರ ಮನೆ ಆವರಣದಲ್ಲಿ ಕಾಣಿಸಿಕೊಂಡ 13 ಅಡಿ ಹೆಬ್ಬಾವನ್ನು ಗೋಪಿಶೆಟ್ಟಾ ವಲಯ ಅರಣ್ಯಾಧಿಕಾರಿಗಳು ಹಿಡಿದು ಕಾಡಿಗೆ ಬಿಟ್ಟರು. ಉರಗ ರಕ್ಷಕ ರಮೇಶ್ ಬಡಿಗೇರ್ ಹಾಗೂ ಪ್ರಶಾಂತ ಸೇರಿ ಹಾವನ್ನು ಹಿಡಿದರು. ಅಳಿವಿನ ಅಂಚಿನಲ್ಲಿರುವ ಸರಿಸೃಪಗಳು ಕಾಣಿಸಿಕೊಂಡರೆ ಅದನ್ನು ಕೊಲ್ಲುವ ಬದಲು ಅರಣ್ಯ ಇಲಾಖೆ ಮೂಲಕ ರಕ್ಷಣೆ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು. … [Read more...] about 13 ಅಡಿ ಹೆಬ್ಬಾವು ;ಕಾಡಿಗೆ ಬಿಟ್ಟ ಅರಣ್ಯಾಧಿಕಾರಿಗಳು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿಷನ್ 2025 ಡಾಕ್ಯುಮೆಂಟ್
ಕಾರವಾರ:ಮುಂದಿನ ಏಳು ವರ್ಷಗಳ ಅವಧಿಯಲ್ಲಿ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಟಿಯಲ್ಲಿರಿಸಿಕೊಂಡು ರಾಜ್ಯ ಸರ್ಕಾರ ರೂಪಿಸಲು ಉದ್ದೇಶಿಸಿರುವ `ವಿಷನ್ 2025 ಡಾಕ್ಯುಮೆಂಟ್' ಮಾಹಿತಿ ಸಂಗ್ರಹ ಕಾರ್ಯಾಗಾರ ಅ.17ರಂದು ಕಾರವಾರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಕಾರ್ಯಕ್ರಮದ ಕುರಿತು ಶನಿವಾರ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿದ ಅವರು, ಕರ್ನಾಟಕ ರಾಜ್ಯದ … [Read more...] about ವಿಷನ್ 2025 ಡಾಕ್ಯುಮೆಂಟ್
ಅನ್ಯಾಯಕ್ಕೊಳಗಾದವರ ರಕ್ಷಣೆಗೆ ಪೊಲೀಸರು ಸದಾ ಸಿದ್ದರಿರಬೇಕು ;ಪೊಲೀಸ್ ಮಹಾನಿರ್ದೇಶಕ ಹೇಮಂತ ನಿಂಬಾಳ್ಕರ
ಕಾರವಾರ:ಅಶಕ್ತರು, ಮಹಿಳೆಯರು, ಬಡವರು, ಅನ್ಯಾಯಕ್ಕೊಳಗಾದವರ ರಕ್ಷಣೆಗೆ ಪೊಲೀಸರು ಸದಾ ಸಿದ್ದರಿರಬೇಕು ಎಂದು ಪಶ್ಚಿಮ ವಲಯ ಪೊಲೀಸ್ ಮಹಾನಿರ್ದೇಶಕ ಹೇಮಂತ ನಿಂಬಾಳ್ಕರ ಕರೆ ನೀಡಿದರು. ಕಾಜುಬಾಗದಲ್ಲಿರುವ ಪೊಲೀಸ್ ಮೈದಾನದಲ್ಲಿ ಶನಿವಾರ ನಡೆದ ಜಿಲ್ಲಾ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 11ನೇ ತಂಡದ ನಾಗರಿಕ ಪೊಲೀಸ್ ಕಾನ್ಸ್ಟೆಬಲ್ಗಳ ನಿರ್ಗಮನ ಪಥ ಸಂಚಲನದಲದಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು. ಪೊಲೀಸರು ಕರ್ತವ್ಯಕ್ಕೆ ಸೇರುವ ಸಂದರ್ಭದಲ್ಲಿ … [Read more...] about ಅನ್ಯಾಯಕ್ಕೊಳಗಾದವರ ರಕ್ಷಣೆಗೆ ಪೊಲೀಸರು ಸದಾ ಸಿದ್ದರಿರಬೇಕು ;ಪೊಲೀಸ್ ಮಹಾನಿರ್ದೇಶಕ ಹೇಮಂತ ನಿಂಬಾಳ್ಕರ
ಸಿಲ್ಕ್ ಪ್ಯಾಲೇಸ್ನಲ್ಲಿ ಹೊಸದಾಗಿ ಸಣ್ಣ ಮಕ್ಕಳ ಉಡುಪುಗಳ ವ್ಯಾಪಾರ ಆರಂಭ
ಕಾರವಾರ ನಗರದ ಪ್ರಸಿದ್ದ ಬಟ್ಟೆ ಮಳಿಗೆಯಾದ ಸಿಲ್ಕ್ ಪ್ಯಾಲೇಸ್ನಲ್ಲಿ ಹೊಸದಾಗಿ ಸಣ್ಣ ಮಕ್ಕಳ ಉಡುಪುಗಳ ವ್ಯಾಪಾರ ಆರಂಭಿಸಲಾಗಿದ್ದು, ಹೆಪಿ ಕೀಟ್ಸ ಗ್ರೀನ್ ಎಂಬ ಹೆಸರಿನ ನೂತನ ಮಳಿಗೆಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ ಖಾದರ್ ಉದ್ಘಾಟಿಸಿದರು. ಸಮಾರಂಭದಲ್ಲಿ ನ್ಯಾಯವಾದಿ ನಾಗರಾಜ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯೆ ಶುಭಲತಾ ಅಸ್ನೋಟಿಕರ್, ಡಾ. ನಿತಿನ್ ಪಿಕಳೆ, ಕೆ. ಶಂಭು ಶೆಟ್ಟಿ, ಇಬ್ರಾಹಿಂ ಕಲ್ಲೂರು ಇದ್ದರು … [Read more...] about ಸಿಲ್ಕ್ ಪ್ಯಾಲೇಸ್ನಲ್ಲಿ ಹೊಸದಾಗಿ ಸಣ್ಣ ಮಕ್ಕಳ ಉಡುಪುಗಳ ವ್ಯಾಪಾರ ಆರಂಭ
ಆಶಾ ಕಾರ್ಯಕರ್ತೆಯರಾಗಿ ಸೇವೆ ನೀಡಲು ಆಸಕ್ತರಿರುವರಿಂದ ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಗ್ರಾಮೀಣ, ಹಿಂದುಳಿದ, ಅರೆ-ನಗರ, ಕೋಳಗೇರಿ ದುರ್ಬಲ ವರ್ಗದವರನ್ನು ಹೊಂದಿದ ಪ್ರದೇಶಗಳು ಮತ್ತು ಆರೋಗ್ಯ ಸಂಸ್ಥೆಗಳಿಂದ ದೂರ ಇರುವ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರಾಗಿ ಸೇವೆ ನೀಡಲು ಆಸಕ್ತರಿರುವರಿಂದ ಅರ್ಜಿ ಆಹ್ವಾನಿಸಿದೆ. ಪ್ರಥಮ ಆದ್ಯತೆ ನಗರ ಪ್ರದೇಶ, ಅರೆ ನಗರ ಪ್ರದೇಶ, ಮತ್ತು ಗುಡ್ಡಗಾಡು ಪ್ರದೇಶದ ಅಭ್ಯರ್ಥಿಗಳಿಗೆ ಪ್ರಾಶಸ್ತ್ಯ ನೀಡುವುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ 16 ಇದ್ದು … [Read more...] about ಆಶಾ ಕಾರ್ಯಕರ್ತೆಯರಾಗಿ ಸೇವೆ ನೀಡಲು ಆಸಕ್ತರಿರುವರಿಂದ ಅರ್ಜಿ ಆಹ್ವಾನ


