ಯಲ್ಲಾಪುರ: ಪ್ರತಿ ಚುನಾವಣೆಯಲ್ಲಿ ನನಗೆ ಬಿಜೆಪಿ ಎದುರಾಳಿಯಾಗಿತ್ತು. ಈ ಸಲ ನಾನು ಬಿಜೆಪಿಗೆ ಬಂದಿದ್ದರಿಂದ ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಹೇಳಿದರು. ಅವರು ಪಟ್ಟಣದ ಸರಕಾರಿ ಹೈಸ್ಕೂಲ್, ವೈಟಿಎಸ್ಎಸ್, ವಿಶ್ವದರ್ಶನ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಮತ ಯಾಚಿಸಿ ನಂತರ ಮಾತನಾಡಿ ಒಂದು ಕಪ್ಪು ಚುಕ್ಕೆ ಇಲ್ಲದಂತೆ42 ವರ್ಷದಿಂದಶಾಸಕನಾಗಿ ಕೆಲಸಮಾಡಿದ್ದೇನೆ. ಈವರೆಗೆ … [Read more...] about ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ:ಹೊರಟ್ಟಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಕೊ – ಆಪರೇಟಿವ್ ಸೊಸೈಟಿ ನೇಮಕಾತಿ 2022
ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಕೊ - ಆಪರೇಟಿವ್ ಸೊಸೈಟಿ, ಇಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇ ಮೇಲ್ ಮೂಲಕ ಅರ್ಜಿ ಸಲ್ಲಿಸಿ,ಇಲಾಖೆ ಹೆಸರು : ರಾಣಿ ಬೆನ್ನಮ್ಮ ಅರ್ಬನ್ ಕ್ರೆಡಿಟ್ ಕೊ - ಆಪರೇಟಿವ್ ಸೊಸೈಟಿಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : 200ಅರ್ಜಿ ಸಲ್ಲಿಸುವ ಬಗೆ : ಇ ಮೇಲ್ … [Read more...] about ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಕೊ – ಆಪರೇಟಿವ್ ಸೊಸೈಟಿ ನೇಮಕಾತಿ 2022
ಮುರುಡೇಶ್ವರ ಪ್ರಸಾಸಕ್ಕೆ ಬಂದ ಪ್ರತ್ಯೇಕ ತಂಡದಲ್ಲಿ ಇಬ್ಬರು ಯುವಕರು ಸಮುದ್ರದ ಅಲೆಗೆ ಸಿಲುಕಿ ನಾಪತ್ತೆ
ಭಟ್ಕಳ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಪ್ರಸಾಸಕ್ಕೆ ಬಂದ ಪ್ರತ್ಯೇಕ ತಂಡಗಳಲ್ಲಿ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದು ಮೂವರನ್ನು ರಕ್ಷಿಸಿದ ಘಟನೆ ನಡೆದಿದೆ.ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಯುವಕರ ತಂಡ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದು, ಅವರಲ್ಲಿ ಅಬ್ರಾರ್ ಶೇಖ್ ಹಾಗೂ, ಶಿವಮೊಗ್ಗ ಜಿಲ್ಲೆಯ ಆಗೊಂಬೆಯಿಂದ ತನ್ನ ತಂದೆ ತಾಯಿಯೊಂದಿಗೆ ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ … [Read more...] about ಮುರುಡೇಶ್ವರ ಪ್ರಸಾಸಕ್ಕೆ ಬಂದ ಪ್ರತ್ಯೇಕ ತಂಡದಲ್ಲಿ ಇಬ್ಬರು ಯುವಕರು ಸಮುದ್ರದ ಅಲೆಗೆ ಸಿಲುಕಿ ನಾಪತ್ತೆ
ಚಿಕನ್ ಸಾರು ಮಾಡದ ಪತ್ನಿ ಕೊಲೆ ಮಾಡಿದ ಪತಿ
ಚಿಕನ್ ಸಾರು ಮಾಡದ ಕಾರಣ ವ್ಯಕ್ತಿಯೊಬ್ಬ ತನ್ನ ಪತ್ನಿಯನೇ ಕೊಲೆ ಮಾಡಿರುವ ಘಟನೆ ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದಲ್ಲಿ ನಡೆದಿದೆ.ಶೀಲಾ ಕೊಲೆಯಾದ ಮಹಿಳೆ. ಕೆಂಚಪ್ಪ ಕೊಲೆ ಮಾಡಿದ ಆರೋಪಿ ಎನ್ನಲಾಗಿದೆ ರೋಡ್ ರೋಲರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಕೆಂಚಪ್ಪ ಪಕ್ಕದ ವಾಸನ ಗ್ರಾಮದ ಶೀಲಾಳನ್ನು ಪ್ರೀತಿಸಿ, ಕುಟುಂಬದವರ ವಿರೋಧದ ನಡುವೆಯೂ ಒಂಭತ್ತು ವರ್ಷಗಳ ಹಿಂದೆ ಮದುವೆಯಾಗಿದ್ದ. ದಂಪತಿ ಒಂದು ಮಗುವಿದೆ. ಇದಕ್ಕೂ ಮೊದಲು … [Read more...] about ಚಿಕನ್ ಸಾರು ಮಾಡದ ಪತ್ನಿ ಕೊಲೆ ಮಾಡಿದ ಪತಿ
ಕವಿತೆ ಬರಿ ಶಬ್ದಗಳ ಆಡಂಬರ ವಾಗದೇ,ನಯವಾಗಿಅರಳುವಂತಾಗಬೇಕು
ಯಲ್ಲಾಪುರ: ವಿದ್ಯಾರ್ಥಿಗಳು ಉತ್ತಮ ನಡವಳಿಕೆಗಳ ರೂಢಿಸಿಕೊಳ್ಳುವ ಮೂಲಕ ಭವಿಷ್ಯದ ಸತ್ಪ್ರಜೆಯಾಗಬೇಕು ಎಂದು ಹೊನಗದ್ದೆ ವೀರಭದ್ರೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಡಿ.ಜಿ.ಭಟ್ಟ ದುಂಢಿ ಹೇಳಿದರು.ಅವರು ತಾಲೂಕಿನ ತೇಲಂಗಾರ ಮೈತ್ರಿಕಲಾ ಬಳಗದಲ್ಲಿ ನಡೆದ ಮುಂಗಾರು ಕವಿಗೋಷ್ಠಿ,ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.ಕೊವಿಡ್ ಕಾರಣಕ್ಕಾಗಿಈಭಾರಿ ಅಂಕ ನೀಡಿಕೆಯಲ್ಲಿ ಉದಾರತೆ ತೋರಲಾಗಿದ್ದು,ಈ ಅಂಕಸಾಧನೆಯ ಗೌರವ ಭವಿಷ್ಯದ ಓದಿಗೆ … [Read more...] about ಕವಿತೆ ಬರಿ ಶಬ್ದಗಳ ಆಡಂಬರ ವಾಗದೇ,ನಯವಾಗಿಅರಳುವಂತಾಗಬೇಕು



