ಕಾರವಾರ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಅಕ್ಟೋಬರ 26 ರಿಂದ 29 ವರೆಗೆ ನಾಲ್ಕು ದಿನಗಳ ಕಥಕ್ ನೃತ್ಯ ಕಾರ್ಯಗಾರ ಶಿಬಿರವನ್ನು ಧಾರವಾಡದ ಸಾಧನಕೇರಿಯ ಬೇಂದ್ರೆ ಭವನದಲ್ಲಿ ನಿರುಪಮಾ ರಾಜೇಂದ್ರ ಅವರ ಸಂಚಾಲಕತ್ವದಲ್ಲಿ ಹಮ್ಮಿಕೊಂಡಿದೆ. ಶಿಬಿರವನ್ನು ಎರಡು ಹಂತದಲ್ಲಿ ನಡೆಸಲಾಗುವದು. ಶಿಬಿರದಲ್ಲಿ ಭಾಗವಹಿಸಲಿಚ್ಚಿಸುವಂತಹ ಆಸಕ್ತರು ಸ್ವವಿವರಗಳೊಂದಿಗೆ ಅಕ್ಟೋಬರ್ 10 ರೊಳಗಾಗಿ ರಿಜಿಸ್ಟಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ 2ನೇ ಮಹಡಿ ಜೆ.ಪಿ.ರಸ್ತೆ … [Read more...] about ಅಕ್ಟೋಬರ 26 ರಿಂದ 29 ವರೆಗೆ ನಾಲ್ಕು ದಿನಗಳ ಕಥಕ್ ನೃತ್ಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 07-10-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 2 Quintal 13400 15500 14450Arecanut Hale Chali Average 2 Quintal 22680 22740 22700Arecanut Hosa Chali Average 5 Quintal 18120 21780 19550 2] MARKET: … [Read more...] about Apmc market report 07-10-2017
ಕಂಠಪಾಠ ಸ್ಪರ್ಧೆ;ತೃತೀಯ ಸ್ಥಾನ
ಹೊನ್ನಾವರ: ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಿರಿಯರ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ತಾಲೂಕಿನ ಹಿರೇಬೈಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಬಿಂದು ಮಾರುತಿ ನರ್ಯಕ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹರ್ಷವ್ಯಕ್ತಪಡಿಸಿದ್ದಾರೆ. … [Read more...] about ಕಂಠಪಾಠ ಸ್ಪರ್ಧೆ;ತೃತೀಯ ಸ್ಥಾನ
ಭಾಸ್ಕರ ಜೋಶಿಅವರಿಗೆ ಯಕ್ಷಾಂಜನೇಯ ಪ್ರಶಸ್ತಿ
ಹೊನ್ನಾವರ ;ಸಿಲೆಕ್ಟ್ ಫೌಂಡೇಶನ್ (ರಿ.) ಹಾಗೂ ಶ್ರೀ ವೀರಾಂಜನೇಯ ಯಕ್ಷಮಿತ್ರಮಂಡಳಿ (ರಿ) ಬಂಗಾರಮಕ್ಕಿ. ಇವರ ಸಹಯೋಗದಲ್ಲಿ ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿನಡೆದ ಯಕ್ಷಪೂರ್ಣಿಮೆಯ ಸಮಾರೋಪ ಸಮಾರಂಭದಲ್ಲಿ ಹಿರಿಯ ಸ್ತ್ರೀ ವೇಷಧಾರಿಯಾದ ಶಿರಳಗಿಯ ಭಾಸ್ಕರ ಜೋಶಿಅವರಿಗೆ ಯಕ್ಷಾಂಜನೇಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಭಾಸ್ಕರ ಜೋಶಿ ಮಾತನಾಡ್ತಿ ತಮ್ಮ ಯಕ್ಷಗಾನ ಜೀವನದಲ್ಲಿ ದಿವಂಗತ ಚಿಟ್ಟಾಣಿ ರಾಮಚಂದ್ರ ಹೆಗಡೆಯವರಂತಹ ಅದ್ಭುತ ಕಲಾವಿದರ ಒಡನಾಟವು ಆಗಿರುವುದು … [Read more...] about ಭಾಸ್ಕರ ಜೋಶಿಅವರಿಗೆ ಯಕ್ಷಾಂಜನೇಯ ಪ್ರಶಸ್ತಿ
ಉಜ್ವಲ ಯೋಜನೆಯಡಿ 15 ಫಲಾನುಭವಿಗಳಿಗೆ ಉಚಿತ ಗ್ಯಾಸ್ ಕಿಟ್ ವಿತರಣೆ
ಹನ್ನಾವರ;ಕಡುಬಡವರೂ ಕೂಡಾ ಹೊಗೆಯುಕ್ತ ಒಲೆಗಳಿಂದ ಮುಕ್ತಿಹೊಂದಿ ಎಲ್ಪಿಜಿ ಗ್ಯಾಸ್ ಬಳಸಬೇಕೆಂಬ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರ ನೇತ್ರತ್ವದ ಕೇಂದ್ರ ಸರಕಾರ ಜಾರಿಗೆ ತಂದ ಉಜ್ವಲ ಯೋಜನೆಯು ಅತ್ಯಂತ ಜನಪರ ಹಾಗೂ ಮಹತ್ವಾಕಾಂಕ್ಷಿ ಯೋಜನೆಯಾಗಿದೆ ಎಂದು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆಯವರು ಹೇಳಿದರು. ಹೊನ್ನಾವರ ತಾಲೂಕಿನ ಹಳದಿಪುರದ ಗೋಪಿನಾಥ ದೇವಸ್ಥಾನದ ಸಭಾಭವನದಲ್ಲಿ ಬೆಳಕು … [Read more...] about ಉಜ್ವಲ ಯೋಜನೆಯಡಿ 15 ಫಲಾನುಭವಿಗಳಿಗೆ ಉಚಿತ ಗ್ಯಾಸ್ ಕಿಟ್ ವಿತರಣೆ




