• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಅಕ್ಟೋಬರ 26 ರಿಂದ 29 ವರೆಗೆ ನಾಲ್ಕು ದಿನಗಳ ಕಥಕ್ ನೃತ್ಯ

October 8, 2017 by Sachin Hegde Leave a Comment

ಕಾರವಾರ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಅಕ್ಟೋಬರ 26 ರಿಂದ 29 ವರೆಗೆ ನಾಲ್ಕು ದಿನಗಳ ಕಥಕ್ ನೃತ್ಯ ಕಾರ್ಯಗಾರ ಶಿಬಿರವನ್ನು ಧಾರವಾಡದ ಸಾಧನಕೇರಿಯ ಬೇಂದ್ರೆ ಭವನದಲ್ಲಿ ನಿರುಪಮಾ ರಾಜೇಂದ್ರ ಅವರ ಸಂಚಾಲಕತ್ವದಲ್ಲಿ ಹಮ್ಮಿಕೊಂಡಿದೆ. ಶಿಬಿರವನ್ನು ಎರಡು ಹಂತದಲ್ಲಿ ನಡೆಸಲಾಗುವದು. ಶಿಬಿರದಲ್ಲಿ ಭಾಗವಹಿಸಲಿಚ್ಚಿಸುವಂತಹ ಆಸಕ್ತರು ಸ್ವವಿವರಗಳೊಂದಿಗೆ ಅಕ್ಟೋಬರ್ 10 ರೊಳಗಾಗಿ ರಿಜಿಸ್ಟಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ 2ನೇ ಮಹಡಿ ಜೆ.ಪಿ.ರಸ್ತೆ … [Read more...] about ಅಕ್ಟೋಬರ 26 ರಿಂದ 29 ವರೆಗೆ ನಾಲ್ಕು ದಿನಗಳ ಕಥಕ್ ನೃತ್ಯ

Apmc market report 07-10-2017

October 7, 2017 by Sachin Hegde Leave a Comment

Arecanut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 2 Quintal 13400 15500 14450Arecanut Hale Chali Average 2 Quintal 22680 22740 22700Arecanut Hosa Chali Average 5 Quintal 18120 21780 19550 2] MARKET: … [Read more...] about Apmc market report 07-10-2017

ಕಂಠಪಾಠ ಸ್ಪರ್ಧೆ;ತೃತೀಯ ಸ್ಥಾನ

October 7, 2017 by Gaju Gokarna Leave a Comment

ಹೊನ್ನಾವರ: ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಿರಿಯರ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ತಾಲೂಕಿನ ಹಿರೇಬೈಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಬಿಂದು ಮಾರುತಿ ನರ್ಯಕ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹರ್ಷವ್ಯಕ್ತಪಡಿಸಿದ್ದಾರೆ. … [Read more...] about ಕಂಠಪಾಠ ಸ್ಪರ್ಧೆ;ತೃತೀಯ ಸ್ಥಾನ

ಭಾಸ್ಕರ ಜೋಶಿಅವರಿಗೆ ಯಕ್ಷಾಂಜನೇಯ ಪ್ರಶಸ್ತಿ

October 7, 2017 by Gaju Gokarna Leave a Comment

Yakshagana samaropa.

ಹೊನ್ನಾವರ ;ಸಿಲೆಕ್ಟ್ ಫೌಂಡೇಶನ್ (ರಿ.) ಹಾಗೂ ಶ್ರೀ ವೀರಾಂಜನೇಯ ಯಕ್ಷಮಿತ್ರಮಂಡಳಿ (ರಿ) ಬಂಗಾರಮಕ್ಕಿ. ಇವರ ಸಹಯೋಗದಲ್ಲಿ ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿನಡೆದ ಯಕ್ಷಪೂರ್ಣಿಮೆಯ ಸಮಾರೋಪ ಸಮಾರಂಭದಲ್ಲಿ ಹಿರಿಯ ಸ್ತ್ರೀ ವೇಷಧಾರಿಯಾದ ಶಿರಳಗಿಯ ಭಾಸ್ಕರ ಜೋಶಿಅವರಿಗೆ ಯಕ್ಷಾಂಜನೇಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಭಾಸ್ಕರ ಜೋಶಿ ಮಾತನಾಡ್ತಿ ತಮ್ಮ ಯಕ್ಷಗಾನ ಜೀವನದಲ್ಲಿ ದಿವಂಗತ ಚಿಟ್ಟಾಣಿ ರಾಮಚಂದ್ರ ಹೆಗಡೆಯವರಂತಹ ಅದ್ಭುತ ಕಲಾವಿದರ ಒಡನಾಟವು ಆಗಿರುವುದು … [Read more...] about ಭಾಸ್ಕರ ಜೋಶಿಅವರಿಗೆ ಯಕ್ಷಾಂಜನೇಯ ಪ್ರಶಸ್ತಿ

ಉಜ್ವಲ ಯೋಜನೆಯಡಿ 15 ಫಲಾನುಭವಿಗಳಿಗೆ ಉಚಿತ ಗ್ಯಾಸ್ ಕಿಟ್ ವಿತರಣೆ

October 7, 2017 by Gaju Gokarna Leave a Comment

ಹನ್ನಾವರ;ಕಡುಬಡವರೂ ಕೂಡಾ ಹೊಗೆಯುಕ್ತ ಒಲೆಗಳಿಂದ ಮುಕ್ತಿಹೊಂದಿ ಎಲ್ಪಿಜಿ ಗ್ಯಾಸ್ ಬಳಸಬೇಕೆಂಬ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರ ನೇತ್ರತ್ವದ ಕೇಂದ್ರ ಸರಕಾರ ಜಾರಿಗೆ ತಂದ ಉಜ್ವಲ ಯೋಜನೆಯು ಅತ್ಯಂತ ಜನಪರ ಹಾಗೂ ಮಹತ್ವಾಕಾಂಕ್ಷಿ ಯೋಜನೆಯಾಗಿದೆ ಎಂದು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆಯವರು ಹೇಳಿದರು. ಹೊನ್ನಾವರ ತಾಲೂಕಿನ ಹಳದಿಪುರದ ಗೋಪಿನಾಥ ದೇವಸ್ಥಾನದ ಸಭಾಭವನದಲ್ಲಿ ಬೆಳಕು … [Read more...] about ಉಜ್ವಲ ಯೋಜನೆಯಡಿ 15 ಫಲಾನುಭವಿಗಳಿಗೆ ಉಚಿತ ಗ್ಯಾಸ್ ಕಿಟ್ ವಿತರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,851 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar