ಹೊನ್ನಾವರ:ಪಟ್ಟಣದ ಪ್ರಮಿಳಾ ಬಾರ್ ಎಂಡ್ ರೆಸ್ಟೋರೆಂಟ್ನಲ್ಲಿ ಗುರುವಾರ ಗ್ರಾಹಕ ಮಂಜುನಾಥ ಚಂದ್ರ ನಾಯಕ ಮೇಲೆ ಹಲ್ಲೆ ನಡಸಿ ಕೊಲೆಗ್ಯೆದ ಪ್ರಕರಣಕ್ಕೆ ಸಂಬಂಧಿಸಿ ಪೋಲಿಸರು ಆರೋಪಿಯನ್ನು ಬಂಧಿಸಿದ್ದಾರೆ, ಆದರೆ ತಮ್ಮ ಬಾರ್ ನೆಲ್ಲೇ ಬಾರ್ ಮಾಲೀಕರರಾಗಲಿ ಇಲ್ಲವೇ ಕೆಲಸವದರಾಗಲಿ ಪೋಲಿಸರಿಗೆ ಕೊಲೆ ಬಗ್ಗೆ ಮಾಹಿತಿ ನೀಡದೇ ನಿರ್ಲಕ್ಷಿಸಿದ್ದು ಅದನ್ನು ಗಮನಿಸಿದರೆ ಈ ಕೊಲೆಯಲ್ಲಿ ಬಾರ್ ಮಾಲೀಕನ ಹಾಗೂ ಕೆಲಸಗಾರ ಪಾತ್ತವಿದೆಯೋ ಎನ್ನುವುದು ತನಿಖೆ ಯಿಂದ ಹೊರ … [Read more...] about ಬಾರ್ ಎಂಡ್ ರೆಸ್ಟೋರೆಂಟ್ನಲ್ಲಿ ಕೊಲೆ; ಆರೋಪಿ ಬಂಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS SIRSI market report 07-10-2017
Rate in rs / per Quintal TSS SIRSI … [Read more...] about TSS SIRSI market report 07-10-2017
ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ;ಪಂಚಾಯತ ಸದಸ್ಯೆ ಚೈತ್ರಾ ಕೋಠಾರಕರ್
ಕಾರವಾರ:ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಇದನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕಿದೆ ಎಂದು ಜಿಲ್ಲಾ ಪಂಚಾಯತ ಸದಸ್ಯೆ ಚೈತ್ರಾ ಕೋಠಾರಕರ್ ಹೇಳಿದರು. ನಗರದ ಹಿಂದೂ ಹೈಸ್ಕೂಲ್ ಆವರಣದಲ್ಲಿನ ಬಾಲ ಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಜವಬ್ದಾರಿ ಶಿಕ್ಷಕರು ಹಾಗೂ ಪಾಲಕರ ಮುಂದಿದೆ ಎಂದು ಅವರು ಅಭಿಪ್ರಾಯ … [Read more...] about ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ;ಪಂಚಾಯತ ಸದಸ್ಯೆ ಚೈತ್ರಾ ಕೋಠಾರಕರ್
ಪ್ರಕೃತಿ ವಿಕೋಪ; 5.41 ಕೋಟಿ ಪರಿಹಾರದ ರೂಪದಲ್ಲಿ ಬಿಡುಗಡೆ
ಕಾರವಾರ: ಜಿಲ್ಲೆಯಲ್ಲಿ ಈ ಬಾರಿ ಪ್ರಕೃತಿ ವಿಕೋಪದಡಿ ಸಾಕಷ್ಟು ಆಸ್ತಿ-ಪಾಸ್ತಿ ಹಾನಿ, ಬೆಳೆ ಹಾನಿಯಾಗಿದ್ದು ಒಟ್ಟೂ ಎಂಟು ಸಾವು ಸಂಭವಿಸಿದೆ. ಜಿಲ್ಲಾಡಳಿದಿಂದ ಈವರೆಗೆ ಒಟ್ಟೂ 5.41 ಕೋಟಿ ಪರಿಹಾರದ ರೂಪದಲ್ಲಿ ಬಿಡುಗಡೆಯಾಗಿದೆ. ಪ್ರಕೃತಿ ವಿಕೋಪದಡಿಯಲ್ಲಿ ವಿವಿಧ ರೂಪದ ಪರಿಹಾರಗಳನ್ನು ವಿತರಿಸಲು ಕೇಂದ್ರ ಸರಕಾರ ಪರಿಹಾರದ ನಿಧಿಯನ್ನು ಬಿಡುಗಡೆಗೊಳಿಸುತ್ತಿದೆ. ಅದರಂತೆ ಜಿಲ್ಲಾಡಳಿತದ ಬಳಿ ಏಪ್ರಿಲ್ 1ರೆಗೆ ಹಿಂದಿನ ಸಾಲಿನ ಒಟ್ಟೂ 1265.90 ಲಕ್ಷರೂ ರೂ. … [Read more...] about ಪ್ರಕೃತಿ ವಿಕೋಪ; 5.41 ಕೋಟಿ ಪರಿಹಾರದ ರೂಪದಲ್ಲಿ ಬಿಡುಗಡೆ
ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಕಾನೂನು ಅರಿವು ಕಾರ್ಯಗಾರ
ಕಾರವಾರ:ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಕಾನೂನು ಅರಿವು ಕಾರ್ಯಗಾರದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಉಪನ್ಯಾಸ ನೀಡಿದರು. ಕಷ್ಟಗಳನ್ನು ಎದುರಿಸಿ ಮುಂದೆ ಬಂದರೆ ಬದುಕಿನಲ್ಲಿ ಯಶಸ್ಸು ಸಿಗುತ್ತದೆ ಎಂದು ಅವರು ಹೇಳಿದರು. ನ್ಯಾಯವಾದಿಗಳ ಸಂಘದ ಅಧ್ಯಕ್ಷ ಉದಯ ನಾಯ್ಕ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಪಡೆದು ಒಳ್ಳೆಯ ನಾಗರಿಕರಾಗಬೇಕು ಎಂದು ಹೇಳಿದರು. ನ್ಯಾಯವಾದಿ ಜಿ.ಎನ್ ಜಾಂಬವಳಿಕರ್, ರಾಜೇಶ್ವರಿ ಕೆ.ವಿ ಇದ್ದರು. … [Read more...] about ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಕಾನೂನು ಅರಿವು ಕಾರ್ಯಗಾರ




