• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

Sirsi Movies as on 06-10-2017

October 6, 2017 by Sachin Hegde Leave a Comment

spyder

Lakshmi Theatre Spyder (UA) Telugu 10AM1PM4PM7PM … [Read more...] about Sirsi Movies as on 06-10-2017

ಶರದ್ ಸಂದ್ಯಾ ಕಾರ್ಯಕ್ರಮ

October 6, 2017 by Sachin Hegde Leave a Comment

ಕಾರವಾರ: ಆರ್ಟ ಆಫ್ ಲಿವಿಂಗ್ ವತಿಯಿಂದ ಬುಧವಾರ ಸಂಜೆ ಇಲ್ಲಿನ ರಾಘವೇಂದ್ರ ಮಠದಲ್ಲಿ ಶರದ್ ಸಂದ್ಯಾ ಸತ್ಸಂಗ ಕಾರ್ಯಕ್ರಮ ನಡೆಯಿತು. ವೇದ ವಿಜ್ಞಾನ ಮಹಾ ವಿದ್ಯಾಪೀಠದ ಸ್ವಾಮಿ ಸೂರ್ಯಪಾದ ಭಜನೆ ಹಾಗೂ ದ್ಯಾನ ನಡೆಸಿಕೊಟ್ಟರು. ಗುರುಪ್ರಸಾದ ದ್ವನಿ ಗೂಡಿಸಿದರು. ಶ್ರೀವತ್ಸ ಭಟ್ಟ ತಬಲಾ ಸಾಥ್ ನೀಡಿದರು. ಡಾ. ಶೃತಿ ಅನೂಪ, ಕಾವ್ಯ, ಸುನಿಲಚಂದ್ರ ಹಾರ್ವೆ ಗಾಯನ ಪ್ರಸ್ತುತ ಪಡಿಸಿದರು. ಚಂದ್ರಶೇಖರ್ ರಾವ್ ಗುರು ವಂದನೆ ಮಾಡಿದರು. ಗಣೇಶ್ ಆಚಾರ್ಯ ಇತರರು ಸಂಘಟಿಸಿದ್ದರು. … [Read more...] about ಶರದ್ ಸಂದ್ಯಾ ಕಾರ್ಯಕ್ರಮ

ವ್ಯಕ್ತಿತ್ವ ವಿಕಸನ ಕಾರ್ಯಗಾರ

October 6, 2017 by Sachin Hegde Leave a Comment

ರೋಟರಿ ಕ್ಲಬ್ ವತಿಯಿಂದ ಕಾರವಾರದ ಶಿರವಾಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವ್ಯಕ್ತಿತ್ವ ವಿಕಸನ ಕಾರ್ಯಗಾರದಲ್ಲಿ ಡಾ. ಸಮೀರ್‍ಕುಮಾರ ನಾಯಕ ಉಪನ್ಯಾಸ ನೀಡಿದರು. ಪ್ರಮುಖರಾದ ಅಮರ್‍ನಾಥ್ ಶೆಟ್ಟಿ, ವಿ. ಎಸ್. ಸಕ್ಸನಾ, ಪ್ರಸನ್ನ ತೆಂಡೂಲ್‍ಕರ್, ಕೇಶವ ಕಾಮತ ಇದ್ದರು. ಕಾಲೇಜು ಪ್ರಾಚಾರ್ಯೆ ಅಂಜಲಿ ಬಾಂದೇಕರ್ ಅಧ್ಯಕ್ಷತೆ ವಹಿಸಿದ್ದರು. ರಾಜೇಶ್ ವೇರ್ಣೆಕರ್ ಸ್ವಾಗತಿಸಿದರು. ಎಲ್. ಎಸ್. ಫರ್ನಂಡಿಸ್ ನಿರ್ವಹಿಸಿದರು. … [Read more...] about ವ್ಯಕ್ತಿತ್ವ ವಿಕಸನ ಕಾರ್ಯಗಾರ

ಬೋಗಸ್ ರೇಶನ್ ಕಾರ್ಡ ರದ್ದು ನಂತರ 40ಮೆಟ್ರಿಕ್ ಟನ್ ಆಹಾರ ಸಾಮಗ್ರಿ ಉಳಿತಾಯ

October 6, 2017 by Sachin Hegde Leave a Comment

ಕಾರವಾರ:ರಾಜ್ಯದಲ್ಲಿ ನಕಲಿ ಪಡಿತರ ಚೀಟಿಗಳನ್ನು ರದ್ದು ಮಾಡಿದ ಪರಿಣಾಮ ಪ್ರತಿ ತಿಂಗಳು 40 ಸಾವಿರ ಮೆಟ್ರಿಕ್ ಟನ್ ಅಕ್ಕಿ ಉಳಿತಾಯವಾಗುತ್ತಿದೆ. ಪಡಿತರ ವಿತರಣೆಯಲ್ಲಾಗುತ್ತಿದ್ದ ಸೋರಿಕೆಯನ್ನು ತಡೆಗಟ್ಟಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್ ಹೇಳಿದರು. ಗುರುವಾರ ಆಹಾರ ಮತ್ತು ನಾಗರಿಕ ಸರವರಾಜು ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಂತರ ಸುದ್ದಿಗೊಷ್ಟಿ ನಡೆಸಿ ಅವರು ಮಾತನಾಡಿದರು. ಹೊಸ ಪಡಿತರ ಚೀಟಿ ಪಡೆಯಲು ಇದ್ದ ಷರತ್ತು … [Read more...] about ಬೋಗಸ್ ರೇಶನ್ ಕಾರ್ಡ ರದ್ದು ನಂತರ 40ಮೆಟ್ರಿಕ್ ಟನ್ ಆಹಾರ ಸಾಮಗ್ರಿ ಉಳಿತಾಯ

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಕೃತಿಯಲ್ಲಿರುವ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳುವದು ಇಂದಿನ ಅಗತ್ಯವಾಗಿದೆ;ಜಿಲ್ಲಾಧಿಕಾರಿ ಎಸ್.ಎಸ್.ನಕುಲ್

October 6, 2017 by Sachin Hegde Leave a Comment

ಕಾರವಾರ: ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಕೃತಿಯಲ್ಲಿರುವ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳುವದು ಇಂದಿನ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದರು. ಅವರು ಜಿಲ್ಲಾ ರಂಗ ಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಾಲ್ಮೀಕಿ ರಚಿಸಿದ ರಾಮಾಯಣ ಇಂದಿಗೂ ಪ್ರಸ್ತುತವಾಗಿದೆ. ಒಳ್ಳೆಯವರಲ್ಲಿ ಕೆಟ್ಟಗುಣಗಳು ಮತ್ತು ಕೆಟ್ಟವರಲ್ಲಿ ಒಳ್ಳೆಯ ಗುಣಗಳು ಕೂಡ ಇರುತ್ತವೆ. ಇದಕ್ಕೆ ಮಹರ್ಷಿ ವಾಲ್ಮೀಕಿ ಉತ್ತಮ … [Read more...] about ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಕೃತಿಯಲ್ಲಿರುವ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳುವದು ಇಂದಿನ ಅಗತ್ಯವಾಗಿದೆ;ಜಿಲ್ಲಾಧಿಕಾರಿ ಎಸ್.ಎಸ್.ನಕುಲ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,851 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar