Pushpaanjali Theatre Tarak (ua) KANNADA 2.30pm6pm9pm … [Read more...] about Bhatkal Movies as on 06-10-2017
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಕ್ಕಳಿಗೆ ಉಚಿತ ಯಕ್ಷಗಾನ ತರಭೇತಿ
ಕಾರವಾರ: ಹೊನ್ನಾವರದ ಹೊಸ ಪಟ್ಟಣದಲ್ಲಿರುವ ಚಂದ್ರಹಾಸ ಗೌಡ ಕಳೆದ 12 ವರ್ಷಗಳಿಂದ ಯಕ್ಷಗಾನ ರಂಗದಲ್ಲಿದ್ದಾರೆ. ಈ ಬಾರೀ ಅವರು ಮಕ್ಕಳಿಗೆ ಉಚಿತ ಯಕ್ಷಗಾನ ತರಭೇತಿ ಶುರು ಮಾಡಿದ್ದಾರೆ. ಪ್ರಸ್ತುತ ಸಾಲಿಗ್ರಾಮ ಮೇಳದಲ್ಲಿ ಸೇವೆ ಸಲ್ಲಿಸುತ್ತಿರುವ ಚಂದ್ರಹಾಸ ಗೌಡ ತಮ್ಮ ಸ್ನೇಹಿತರಾದ ಶೇಖರ ಗೌಡ, ನಾರಾಯಣ ಗೌಡ, ವಿನೋದ ಗೌಡ, ಧರ್ಮ ಗೌಡ, ಮಹಾಬಳೇಶ್ವರ ಗೌಡ ಸೇರಿದಂತೆ ಹಲವರ ಸಹಕಾರದೊಂದಿಗೆ ಶಾಲಾ ಮಕ್ಕಳಿಗೆ ಯಕ್ಷಗಾನ ತರಬೇತಿ ಶಾಲೆಯನ್ನು ಆರಂಭಿಸಿದ್ದಾರೆ. ಪ್ರಾರಂಭದ ದಿನವೇ … [Read more...] about ಮಕ್ಕಳಿಗೆ ಉಚಿತ ಯಕ್ಷಗಾನ ತರಭೇತಿ
ರೆಡ್ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ
ಕಾರವಾರ: ಜಿಲ್ಲಾಸ್ಪತ್ರೆಯಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿ ಡಾ. ವಿಶ್ವನಾಥ್ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು. ಡಾ: ಕೀರ್ತಿ ನಾಯಕ ರಕ್ತದಾನದ ಮಹತ್ವದ ಕುರಿತು ಮಾತನಾಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ವಿ. ಎಮ್. ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ರೆಡ್ಕ್ರಾಸ್ ಉಪಾಧ್ಯಕ್ಷ ಅಜಯ ಸಾವಕಾರ, ಪ್ರಮುಖರಾದ ಅನಮೀಲ ರೇವಣಕರ್, ಮಾಧವ ನಾಯಕ ಇತರರು ಇದ್ದರು. ಆರೋಗ್ಯ … [Read more...] about ರೆಡ್ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ
ಅ.6 ರ ಕೆಸರುಗದ್ದೆ ಕ್ರೀಡಾಕೂಟ
ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ತೋಡೂರಿನ ಶ್ರೀ ಗೋವಿಂದ ದೇವ ಕ್ರೀಡಾ ಹಾಗೂ ಸಾಂಸ್ಕøತಿಕ ಯುವಕ ಮಂಡಳಿಯಿಂದ ಅ.8 ರಂದು ಹೋಬಳಿ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಆಯೋಜಿಸಲಾಗಿದೆ. ಪುರುಷರಿಗಾಗಿ ಕೆಸರುಗದ್ದೆ ಓಟ, ಹಗ್ಗ ಜಗ್ಗಾಟ, ವಾಲಿಬಾಲ್ ಪಂದ್ಯಾವಳಿಗಳು ನಡೆಯಲಿವೆ. ಮಕ್ಕಳಿಗಾಗಿ ಲಿಂಬು ಚಮಚ, ಮಹಿಳೆಯರಿಗಾಗಿ ಕೊಡ ಹೊತ್ತು ಓಡುವ ಸ್ಪರ್ಧೆ, ಹಗ್ಗ ಜಗ್ಗಾಟ ಹಾಗೂ ಥ್ರೋ ಬಾಲ್ … [Read more...] about ಅ.6 ರ ಕೆಸರುಗದ್ದೆ ಕ್ರೀಡಾಕೂಟ
ಅಕ್ರಮ ಸರಾಯಿ ಸಾಗಾಟ; ಆರೋಪಿ ಬಂಧನ
ಕಾರವಾರ: ರಾಜ್ಯ ಸರ್ಕಾರದ ತೆರಿಗೆ ವಂಚಿಸಿ ಗೋವಾದಿಂದ ಅಕ್ರಮವಾಗಿ ಸರಾಯಿ ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಲಕ್ಷಾಂತರ ರೂ ಮದ್ಯದ ಜೊತೆ ವ್ಯಕ್ತಿಯೊರ್ವನನ್ನು ಅಮದಳ್ಳಿ ಬಳಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳಿಗೆ ಕಾರಿನಲ್ಲಿ 18 ಬಾಕ್ಸಗಳಲ್ಲಿ ಸಾಗಿಸುತ್ತಿದ್ದ 500 ಮದ್ಯದ ಬಾಟಲಿಗಳು ಸಿಕ್ಕಿದೆ. ಗೋವಾ ನೊಂದಣಿಯ ಕಾರ್ನಲ್ಲಿ ರಾಜೇಶ್ ದಾಮೋದರ ಸ್ಪೂರ್ತಿ ಎಂಬಾತರು ಸರಾಯಿ ಸಾಗಾಟ … [Read more...] about ಅಕ್ರಮ ಸರಾಯಿ ಸಾಗಾಟ; ಆರೋಪಿ ಬಂಧನ



