ಕಾರವಾರ:ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆವಿಯು"Application of GIS and Remote Sensing"ವಿಷಯದ ಮೇಲೆ ಅಕ್ಟೋಬರ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಕಾರ್ಯಾಗಾರವನ್ನು ಬೆಂಗಳೂರಿನ ಅಕಾಡೆಮಿ ಕಛೇರಿಯಲ್ಲಿ ಆಯೋಜಿಸಲಾಗಿದೆ. ಕಾರ್ಯಾಗಾರದಲ್ಲಿ ಪ್ರತಿನಿಧಿಗಳಾಗಿ ರಾಜ್ಯಾದ ವಿಜ್ಞಾನ ಪದವಿ ಕಾಲೇಜು ಅಧ್ಯಾಪಕರು ಹಾಗೂ ಯುವ ಸಂಶೋದನಾ ವಿಧ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಕಾರ್ಯಾಗಾರಕ್ಕೆ ಉಚಿತ ಪ್ರವೇಶವಿದ್ದು ನೋಂದಣಿ ಮಾಡಲು ಅಕ್ಡೋಬರ 07 … [Read more...] about ಅಕ್ಟೋಬರ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಕಾರ್ಯಾಗಾರವನ್ನು ಬೆಂಗಳೂರಿನ ಅಕಾಡೆಮಿ ಕಛೇರಿಯಲ್ಲಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಕ್ಟೋಬರ 6 ಶುಕ್ರವಾರದಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲಾತ್ಸೋವ 2017-18 ಕಾರ್ಯಕ್ರಮ
ಕಾರವಾರ: ಬಾಲ ಮಂದಿರ ಹಾಗೂ ಹಿಂದೂ ಪ್ರೌಡ ಶಾಲೆ ಆವರಣ ಕಾರವಾರದಲ್ಲಿ ಅಕ್ಟೋಬರ 6 ಶುಕ್ರವಾರದಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲಾತ್ಸೋವ 2017-18 ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಜಿಲ್ಲಾಡಳಿತ , ಜಿಲ್ಲಾ ಪಂಚಾಯತ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶೀಕ್ಷಣಾಧಿಕಾರಗಳ ಕಾರ್ಯಾಲಯ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ನೆರವೇರಿಸಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಆರ್ ವಿ ದೇಶಪಾಂಡೆ ಕಾರ್ಯಕ್ರಮ … [Read more...] about ಅಕ್ಟೋಬರ 6 ಶುಕ್ರವಾರದಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲಾತ್ಸೋವ 2017-18 ಕಾರ್ಯಕ್ರಮ
ಸೈನಿಕ ವಸತಿ ಶಾಲೆಗೆ 2018-19 ನೇ ಸಾಲಿಗಾಗಿ 6ನೇ ಮತ್ತು 9ನೇ ತರಗತಿ ಪ್ರವೇಶಕ್ಕಾಗಿ ಅರ್ಹತಾ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನ
ಕಾರವಾರ: ಕೊಡುಗು ಜಿಲ್ಲೆಯ ಸೋಮವಾರಪೇಟೆಯ ಕುಡಿಗೆಯಲ್ಲಿರುವ ಸೈನಿಕ ವಸತಿ ಶಾಲೆಗೆ 2018-19 ನೇ ಸಾಲಿಗಾಗಿ 6ನೇ ಮತ್ತು 9ನೇ ತರಗತಿ ಪ್ರವೇಶಕ್ಕಾಗಿ ಅರ್ಹತಾ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಜನೆವರಿ 7, 2018 ಭಾನುವಾರದಂದು ಪರೀಕ್ಷೆಗಳು ನಡೆಯಲಿವೆ. (6ನೇ ತರಗತಿಯಲ್ಲಿ ಪಾಲ್ಗೊಳ್ಳುವವÀರು ದಿನಾಂಕ 02/07/2007 ರಿಂದ 01/07/2008 ರೊಳಗೆ ಹಾಗೂ 9ನೇ ತರಗತಿಗಾಗಿ 02/07/2004ರಿಂದ 01/07/2005ರೊಳಗೆ ಅಭ್ಯರ್ಥಿಯು ಜನಿಸಿರಬೇಕು.) ಅಭ್ಯರ್ಥಿಗಳು … [Read more...] about ಸೈನಿಕ ವಸತಿ ಶಾಲೆಗೆ 2018-19 ನೇ ಸಾಲಿಗಾಗಿ 6ನೇ ಮತ್ತು 9ನೇ ತರಗತಿ ಪ್ರವೇಶಕ್ಕಾಗಿ ಅರ್ಹತಾ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನ
ಕುಮಟಾ ತಾಲೂಕಿನಲ್ಲಿ ಸಾಂತ್ವನ ಕೇಂದ್ರ ತೆರೆಯಲು ಅರ್ಜಿ ಆಹ್ವಾನ
ಕಾರವಾರ:ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರೀಯಾಶೀಲ ಸಂಸ್ಥೆಗಳಿಂದ ಕುಮಟಾ ತಾಲೂಕಿನಲ್ಲಿ ಸಾಂತ್ವನ ಕೇಂದ್ರ ತೆರೆಯಲು ಅರ್ಜಿ ಆಹ್ವಾನಿಸಿದೆ. ಇಚ್ಛೆಯುಳ್ಳ ಸಂಸ್ಥೆಯವರು ತಮ್ಮ ಸಂಸ್ಥೆಯ ಬೈಲಾಕಾಪಿ, ನೊಂದಣಿ ಪತ್ರ, 3 ವರ್ಷದ ಆಡಿಟ್ವರದಿ, ಆಡಳಿತ ವರದಿ, ಹಾಗೂ ಮಹಿಳೆಯ ಅಭಿವೃದ್ಧಿ ಕ್ಷೇತ್ರದಲ್ಲಿ ಹೆಚ್ಚಿನ ಕೆಲಸ ನಿರ್ವಹಿಸಿದ ಕುರಿತು ದಾಖಲಾತಿಗಳ ಪ್ರಸ್ತಾವನೆಯನ್ನು ಅಕ್ಟೋಬರ 21 ರೊಳಗೆ ಉಪನಿರ್ದೇಶಕರು, … [Read more...] about ಕುಮಟಾ ತಾಲೂಕಿನಲ್ಲಿ ಸಾಂತ್ವನ ಕೇಂದ್ರ ತೆರೆಯಲು ಅರ್ಜಿ ಆಹ್ವಾನ
ಸ್ವಾಧಾರಗೃಹ ತೆರೆಯಲು ಅರ್ಜಿ ಆಹ್ವಾನ
ಕಾರವಾರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರೀಯಾಶೀಲ ಸಂಘ ಸಂಸ್ಥೆಗಳಿಂದ ಸ್ವಾಧಾರಗೃಹ ತೆರೆಯಲು ಅರ್ಜಿ ಆಹ್ವಾನಿಸಿದೆ. ಇಚ್ಛೆಯುಳ್ಳ ಸಂಸ್ಥೆಯವರು ತಮ್ಮ ಸಂಸ್ಥೆಯ ಬೈಲಾಕಾಪಿ, ನೊಂದಣಿ ಪತ್ರ, 3 ವರ್ಷದ ಆಡಿಟ್ವರದಿ, ಆಡಳಿತ ವರದಿ, ವಾರ್ಷಿಕ ವರದಿ, ಪ್ರಗತಿ ವರದಿ, ನೊಂದಣಿ ನವೀಕರಣ ಪ್ರಮಾಣ ಪತ್ರ, ಕಮೀಟಿ ಸದಸ್ಯರ ವಿವರ, ಬಾಡಿಗೆ ಕರಾರು ಪತ್ರ, ಕಟ್ಟಡದ ಛಾಯಾಚಿತ್ರ ಹಾಗೂ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಹೆಚ್ಚಿನ … [Read more...] about ಸ್ವಾಧಾರಗೃಹ ತೆರೆಯಲು ಅರ್ಜಿ ಆಹ್ವಾನ


