ಕಾರವಾರ:ಪ್ರಸ್ತಕ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ/ಪಿಎಚ್.ಡಿ/ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ -1 ಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ 13 ಕೊನೆಯ ದಿನವಾಗಿರುತ್ತದೆ..ಹೆಚ್ಚಿನ ವಿವರಗಳಿಗಾಗಿ ಇಲಾಖಾ … [Read more...] about ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮೀನು ಮಾರಾಟ ಫೆಡರೇಶನ್ ನಿಯಮಿತವೂ 1.25ಕೋಟಿ ಲಾಭ ಗಳಿಸಿದೆ;ಗಣಪತಿ ಮಾಂಗ್ರೆ
ಕಾರವಾರ: ಉತ್ತರ ಕನ್ನಡ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿಯಮಿತವೂ 1.25ಕೋಟಿ ಲಾಭ ಗಳಿಸಿದೆ ಎಂದು ಫೇಡರೇಶನ್ ಅಧ್ಯಕ್ಷ ಗಣಪತಿ ಮಾಂಗ್ರೆ ತಿಳಿಸಿದರು. ಕೋಡಿಭಾಗದ ಕಚೇರಿಯಲ್ಲಿ ನಡೆದ ಸರ್ವ ಸಾದಾರಣ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ 13 ವರ್ಷಗಳಿಂದ ಫೆಡರೇಶನ್ ಲಾಭದಲ್ಲಿದೆ. ಇದಕ್ಕೆ ಸರ್ವ ಸದಸ್ಯರ ಕೆಲಸ ಕಾರಣ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದರು. ಸರ್ಕಾರದ ಯೋಜನೆ ಅಡಿ ಮೀನುಗಾರರಿಗೆ ಸಹಾಯ ಮಾಡಲು ಫೇಡರೇಶನ್ ಸದಾ ಮುಂದಿದೆ ಎಂದು ಅವರು ಅಭಿಪ್ರಾಯ … [Read more...] about ಮೀನು ಮಾರಾಟ ಫೆಡರೇಶನ್ ನಿಯಮಿತವೂ 1.25ಕೋಟಿ ಲಾಭ ಗಳಿಸಿದೆ;ಗಣಪತಿ ಮಾಂಗ್ರೆ
ಗೋವಾ ಸರ್ಕಾರ ಯಾವುದೇ ನೋಟಿಸ್ ಕೂಡ ನೀಡದೆಯೇ ತೆರವು ಕಾರ್ಯಾಚರಣೆ
ಪಣಜಿ(ವಾಸ್ಕೊ): ಗೋವಾ ಮುಖ್ಯಮಂತ್ರಿ ಮನೋಹರ್ ಪರೀಕರ್ ಸರ್ಕಾರ ಬೈನಾದಲ್ಲಿ 2004 ರಿಂದ ಕನ್ನಡಿಗರನ್ನು ಒಕ್ಕಲೆಬ್ಬಿಸುವ ಕೃತ್ಯವನ್ನು ಎಸಗುತ್ತಿದೆ. ಬೈನಾದಲ್ಲಿ ಕಳೆದ 40 ವರ್ಷಗಳ ಹಿಂದೆ ಬಸವಾಭಿಮಾನಿಗಳು ಕಟ್ಟಿಕೊಂಡಿದ್ದ ದೇವಸ್ಥಾನವನ್ನು ಕೂಡ ಗೋವಾ ಸರ್ಕಾರ ಯಾವುದೇ ನೋಟಿಸ್ ಕೂಡ ನೀಡದೆಯೇ ತೆರವು ಕಾರ್ಯಾಚರಣೆ ಕೈಗೊಂಡಿದೆ. ಲಂಡನ್ನಲ್ಲಿ ಪ್ರಧಾನಿ ಮೋದಿಯವರು ಬಸವೇಶ್ವರ ಮೂರ್ತಿಯನ್ನು ಪ್ರತಿಷ್ಠಾಪಿಸಿ ತಮ್ಮ ಬಸವಾಭಿಮಾನವನ್ನು ಎತ್ತಿತೋರಿಸಿದರೆ, ಅದೇ ಬಿಜೆಪಿ … [Read more...] about ಗೋವಾ ಸರ್ಕಾರ ಯಾವುದೇ ನೋಟಿಸ್ ಕೂಡ ನೀಡದೆಯೇ ತೆರವು ಕಾರ್ಯಾಚರಣೆ
ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಡೆಂಗ್ಯು ಕುರಿತು ಉಪನ್ಯಾಸ
ಕಾರವಾರ:ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆದ ಡೆಂಗ್ಯು ಜ್ವರದ ಕುರಿತು ತಿಳುವಳಿಕೆ ಕಾರ್ಯಗಾರದಲ್ಲಿ ಆಯುಷ್ ಇಲಾಖೆಯ ಡಾ. ಮಲ್ಲಿಕಾರ್ಜುನ ಹಿರೇಮಠ ಹಾಗೂ ಡಾ. ಪ್ರಕಾಶ ರಾವ್ ಉಪನ್ಯಾಸ ನೀಡಿದರು. ಕಾಲೇಜು ಪ್ರಾಚಾರ್ಯೆ ಕಲ್ಪನಾ ಕೆರವಡಿಕರ್, ಉಪನ್ಯಾಸಕ ಶಿವಾನಂದ ಭಟ್ಟ, ಪ್ರಮುಖರಾದ ಡಾ. ಉಲ್ಲಾಸ ಶೆಟ್ಟಿ, ಗಣಪತಿ ರಾಥೋಡ್ ಇತರರಿದ್ದರು. … [Read more...] about ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಡೆಂಗ್ಯು ಕುರಿತು ಉಪನ್ಯಾಸ
ಸ್ಥಗಿತಗೊಂಡಿದ್ದ ಬಸ್ ಪುನರಾರಂಭ;ಸಂತಸ ವ್ಯಕ್ತಪಡಿಸಿದ ಜನ
ಗೋಕರ್ಣ:ಕಳೆದ 10 ವರ್ಷಗಳಿಂದ ಸ್ಥಗಿತಗೊಂಡಿದ್ದ ಬಂಕಿಕೊಡ್ಲದಿಂದ ಹುಬ್ಬಳ್ಳಿಗೆ ತೆರಳುವ ಬಸ್ ಸಂಚಾರ ಪುನರಾರಂಭವಾಗಿದೆ. ಸೋಮವಾರ ಅಥಣಿ-ಬಂಕಿಕೊಡ್ಲ ಮಾರ್ಗದ ಬಸ್ ಸಂಚಾರ ಆರಂಭವಾಗಿದ್ದರಿಂದ ಸ್ಥಳೀಯ ಬಂಕನಾಥೇಶ್ವರ ದೇವಾಲಯ ಆವರಣದಲ್ಲಿ ಪೂಜೆ ನಡೆಸಿ ಸಿಹಿ ಹಂಚಿ ಸಂಭ್ರಮಿಸಿದರು. ಈ ಬಸ್ ಬೆಳಗ್ಗೆ 5.30ಕ್ಕೆ ಗೋಕರ್ಣದಿಂದ ಹೊರಡಲಿದೆ. ರಾತ್ರಿ 8.30ಕ್ಕೆ ಅಥಣಿ ತಲುಪಲಿದೆ. ಪ್ರಯಾಣಿಕರ ಸಮಸ್ಯೆ ಅರಿತು ಬಸ್ ಪುನರಾರಂಭ ಮಾಡಿದ ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ … [Read more...] about ಸ್ಥಗಿತಗೊಂಡಿದ್ದ ಬಸ್ ಪುನರಾರಂಭ;ಸಂತಸ ವ್ಯಕ್ತಪಡಿಸಿದ ಜನ




