ಕಾರವಾರ:ಉತ್ತಮ ಸಮಾಜ ನಿರ್ಮಾಣಕ್ಕೆ ಮದ್ಯ ವ್ಯಸನಿಗಳನ್ನು ಮುಖ್ಯ ವಾಹಿನಿಗೆ ತರಬೇಕಿದೆ ಎಂದು ರಾಮಕೃಷ್ಣ ಆಶ್ರಮದ ಭವೇಶಾನಂದ ಸ್ವಾಮೀಜಿ ಹೇಳಿದರು. ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ವತಿಯಿಂದ ನಡೆದ ಪಾನಮುಕ್ತರಿಗೆ ಅಭಿನಂದನೆ ಹಾಗೂ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು. ಮದ್ಯದ ನಶೆ ಕುಟುಂಬಗಳನ್ನು ನಾಶ ಮಾಡುತ್ತಿದೆ. ಆರಂಭದಲ್ಲಿ ಶೋಕಿಗಾಗಿ ವ್ಯಸನ ಅಂಟಿಸಿಕೊಳ್ಳುವವರು ನಂತರ ಮನೆ-ಮಠಗಳನ್ನು ಮಾರಿ ಬೀದಿಗೆ ಬರುತ್ತಾರೆ. ಇದರ ಬಗ್ಗೆ ಎಚ್ಚರ ವಹಿಸಿ … [Read more...] about ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆ ವತಿಯಿಂದ ಮದ್ಯ ವಿರೋಧಿ ಜಾಥಾ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 03-10-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 3 Quintal 12500 16539 14515Arecanut Factory Average 5 Quintal 13399 15509 14459Arecanut Hale Chali Average 6 Quintal 22679 22739 22709Arecanut Hosa … [Read more...] about Apmc market report 03-10-2017
ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ
ಹೊನ್ನಾವರ. ಜಡ್ಡಿಕೇರಿಯ ಶ್ರೀ ಆದಿಶಕ್ತಿ ಜಗದಂಬಾ ದೇವಸ್ಥಾನದಲ್ಲಿ ನವರಾತ್ರಿ, ದಸರಾ ಉತ್ಸವ, ನವಚಂಡಿ ಹವನ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ವಿಜ್ರಂಭಣೆಯಿಂದ ಜರುಗಿದ್ದು ಹಮ್ಮಿಕೊಂಡ ಸಮಾರೋಪ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿದ ರವಿಕುಮಾರ ಶೆಟ್ಟಿ ಮಾತನಾಡಿ ದೇವರ ಕಾರ್ಯಗಳೊಂದಿಗೆ ಪ್ರತಿಭೆಗಳನ್ನು ಪುರಸ್ಕರಿಸುತ್ತಿರುವುದು ಶ್ಲಾಘನಾರ್ಹ. ಮುಂದಿನ ದಿನಗಳಲ್ಲಿ ತಾವು ಕೇಳುವ ಯಾವುದೇ ಸಹಾಯಕ್ಕೆ ತಾನು ನಿಮ್ಮೊಂದಿಗೆ ಕೈ ಜೋಡಿಸುತ್ತೇನೆ … [Read more...] about ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ
.ಎನ್. ಟಿ.ಎಸ್. ಇ. ಮತ್ತು ಎನ್ ಎಮ್. ಎಮ್. ಎಸ್ ಪರೀಕ್ಷಾ ಪೂರ್ವ ತರಬೇತಿ
ಹೊನ್ನಾವರ,ಶ್ರೀ ಚೆನ್ನಕೇಶವ ಪ್ರೌಢಶಾಲೆ, ಕರ್ಕಿಯ ಸಮರ್ಪಣಾ ತರಬೇತಿ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಿಂದ ಮತ್ತು ಸೇತುಬಂಧ ಟ್ರಸ್ಟ್ ಕರ್ಕಿ ಇವರ ಸಹಭಾಗಿತ್ವದಲ್ಲಿ ದಿ.11ರಂದು-ಬುಧವಾರದಿಂದ 10 ದಿನಗಳ ಕಾಲ ಉಚಿತವಾಗಿ ಎನ್. ಟಿ.ಎಸ್. ಇ. ಮತ್ತು ಎನ್.ಎಮ್. ಎಮ್. ಎಸ್ ಪರೀಕ್ಷಾ ಪೂರ್ವ ತರಬೇತಿ ನಡೆಯಲಿದೆ. ಈ ತರಬೇತಿಯನ್ನು ಜಿಲ್ಲಾ ಉಪನಿರ್ದೇಶಕರಾದ ಪಿ.ಕೆ.ಪ್ರಕಾಶ ವಿದ್ಯುಕ್ತವಾಗಿ ಉಧ್ಘಾಟಿಸಲಿದ್ದಾರೆ. ಈ ಶೈಕ್ಷಣಿಕ ವರ್ಷ ದಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡ … [Read more...] about .ಎನ್. ಟಿ.ಎಸ್. ಇ. ಮತ್ತು ಎನ್ ಎಮ್. ಎಮ್. ಎಸ್ ಪರೀಕ್ಷಾ ಪೂರ್ವ ತರಬೇತಿ
*TSS SIRSI* market report 03-10-2017
Rate in rs / per Quintal TSS SIRSI … [Read more...] about *TSS SIRSI* market report 03-10-2017


