ಹೊನ್ನಾವರ:ಸ್ಥಳೀಯ ನ್ಯೂ ಇಂಗ್ಲಿಷ ಸ್ಕೂಲ್ನಲ್ಲಿ ಗಾಂಧೀಜಯಂತಿ ಪ್ರಯುಕ್ತ ಶಾಲೆಯ ನೇವಲ್ ಎನ್.ಸಿ.ಸಿ. ಸ್ಕೌಟ್ ಮತ್ತು ಇಂಟರ್ಯಾಕ್ಟ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಿಬ್ಬಂದಿಗಳು ಶಾಲಾ ಆವಾರ ಹಾಗೂ ಸುತ್ತಲಿನ ರಸ್ತೆ ಬದಿಗಳನ್ನು ಸ್ವಚ್ಛಗೊಳಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದರು. … [Read more...] about ನ್ಯೂ ಇಂಗ್ಲಿಷ ಸ್ಕೂಲ್ನಲ್ಲಿ ಅರ್ಥಪೂರ್ಣ ಗಾಂಧೀಜಯಂತಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪಶು ಆಹಾರದ ದರಗಳು 03-10-2017
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ ಟಿ ಎಸ್ ಎಸ್ ಧಾರಾ ಮಿಕ್ಸ 50kg..1020* *ಗೋದ್ರೇಜ್ ಹಿಂಡಿ ನ್ಯೂಟ್ರಿ ರಿಚ್.... 980* *ಹತ್ತಿಕಾಳು ಹಿಂಡಿ-* *ಪ್ಲಾಸ್ಟಿಕ್ ಚೀಲ 50kg........,.....1020* *ಗೋಧಿ ಬೂಸಾ (ವಾಸವಿ).........775* *ಬೆಲ್ ಹಿಂಡಿ (ಸಾದಾ)............725* *ಬಹುತರಿ(ಸಹ್ಯಾದ್ರಿ)50kg........700* *ಶೇಂಗಾ ಹಿಂಡಿ/kg ಗೆ...............37* *ಕಲ್ಲು ಹಿಂಡಿ/kg .......................33* *ಜೋಡನಂದಿ … [Read more...] about ಪಶು ಆಹಾರದ ದರಗಳು 03-10-2017
ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಬೈಸಿಕಲ್ ವಿತರಣೆ
ಹೊನ್ನಾವರ:ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಸರ್ಕಾರದಿಂದ ಒದಗಿಸಲಾದ 148 ಬೈಸಿಕಲ್ಗಳನ್ನು 8ನೇ ತರಗತಿಯ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಬೈಸಿಕಲ್ ವಿತರಿಸಿ, ಪಟ್ಟಣ ಪಂಚಾಯತ ಅಧ್ಯಕ್ಷರಾದ ಜೈನಾಬಿ ಇಸ್ಮಾಯಿಲ್ ಸಾಬ್ ಮಾತನಾಡಿ ವಿದ್ಯಾರ್ಥಿಗಳಿಗೆ, ಸರ್ಕಾರದಿಂದ ಉಚಿತವಾಗಿ ಕೊಡಲಾಗುವ ಬಿಸಿಯೂಟ, ಕ್ಷೀರಭಾಗ್ಯ, ಬೈಸಿಕಲ್ಗಳ ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿ ಜೀವನದಲ್ಲಿ ಯಶಸ್ವಿಯಾಗಬೇಕೆಂದು ಕರೆನೀಡಿದರು. ಪ.ಪಂ. ಸದಸ್ಯರಾದ ಸುರೇಶ ಶೇಟ್ ಮಾತನಾಡಿ … [Read more...] about ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಬೈಸಿಕಲ್ ವಿತರಣೆ
ಅಕಾಡೆಮಿ ಕೊಂಕಣಿ ಭಾಷೆಯ ಅಭಿವೃದ್ಧಿಗಾಗಿ ಮಾಡುತ್ತಿರುವ ಕೆಲಸ ಶ್ಲಾಘನೀಯ
ಹೊನ್ನಾವರ: ಕೊಂಕಣಿ ಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಕೊಂಕಣಿ ಅಕಾಡೆಮಿ ಮಾಡುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಕೊಂಕಣಿ ಭಾಷೆಯ ಸೊಗಡು ಅಪೂರ್ವವಾಗಿದೆ. ಅದನ್ನು ಉಳಿಸಿ ಬೆಳೆಸುವ ಕೆಲಸ ಅಕಾಡೆಮಿಯಿಂದ ನಡೆಯುತ್ತಿದೆ. ಅದಕ್ಕಾಗಿ ಅಕಾಡೆಮಿಗೆ ಅಭಿನಂದನೆಗಳನ್ನೂ ಸಲ್ಲಿಸುತ್ತಿದ್ದೇನೆ ಎಂದು ಹೊನ್ನಾವರ ತಾಲೂಕಾ ಪಂಚಾಯತ್ ಅಧ್ಯಕ್ಷ ಉಲ್ಲಾಸ ನಾಯ್ಕ ಹೇಳಿದರು. ಅವರು ಗೇರಸೊಪ್ಪಾದಲ್ಲಿ “ಅಮ್ಚಿ ಕೊಂಕಣಿ” ಆಯೋಜಿಸಿದ್ದ ಕೊಂಕಣಿ ಮಾನ್ಯತೆಯ ಬೆಳ್ಳಿ ಹಬ್ಬದ ನಿಮಿತ್ತ … [Read more...] about ಅಕಾಡೆಮಿ ಕೊಂಕಣಿ ಭಾಷೆಯ ಅಭಿವೃದ್ಧಿಗಾಗಿ ಮಾಡುತ್ತಿರುವ ಕೆಲಸ ಶ್ಲಾಘನೀಯ
ಸ್ಮಶಾನ ಸ್ವಚ್ಚತಾ ಕಾರ್ಯಕ್ರಮ
ಕಾರವಾರ:ತಾಲೂಕಿನ ಹಣಕೋಣದಲ್ಲಿ ಗ್ರಾಮಸ್ಥರಿಂದ ಸ್ಮಶಾನ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಮುಕ್ತಿದಾಮವಾದ ಸ್ಮಶಾನ ಸ್ವಚ್ಚತೆಗೆ ಆದತ್ಯೆ ನೀಡುವಂತೆ ಊರಿನ ಮೊಕ್ತೇಸರ ವೆಂಕಟೇಶ್ ನಾಯ್ಕ ಕರೆ ನೀಡಿದ್ದರು. ಈ ಹಿನ್ನಲೆಯಲ್ಲಿ ಸೇರಿದ್ದ ಗ್ರಾಮಸ್ಥರು ಸ್ಮಶಾನದಲ್ಲಿ ಬೆಳೆದಿದ್ದ ಗಿಡ ಗಂಟಿಗಳನ್ನು ಸ್ವಚ್ಚ ಮಾಡಿದರು. ಸ್ಮಶಾನಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಯಿತು. … [Read more...] about ಸ್ಮಶಾನ ಸ್ವಚ್ಚತಾ ಕಾರ್ಯಕ್ರಮ




