ಗೋಕರ್ಣ : ಸಮುದ್ರದಲ್ಲಿ ಈಜುತ್ತಿರುವಾಗ ಆಕಸ್ಮಿಕವಾಗಿ ಸುಳಿಗೆ ಸಿಲುಕಿಯುವಕನೋರ್ವ ಮೃತಪಟ್ಟ ಘಟನೆ ಗೋಕರ್ಣದ ಕರಿಯಪ್ಪನಕಟ್ಟೆ ಬಳಿ ಸಮುದ್ರದಲ್ಲಿ ಸಂಭವಿಸಿದೆ.ಛತ್ತೀಸಗಡ ಮೂಲದÀ ಆದಿತ್ಯ ಪಾಂಡೆ (23) ಮೃತ ಯುವಕ. ಈತ ಗೋಕರ್ಣಕ್ಕೆ ಪ್ರವಾಸಕ್ಕೆಂದು ಗೆಳೆಯರ ಜತೆ ಆಗಮಿಸಿ, ಕರಿಯಪ್ಪನಕಟ್ಟೆಯ ಸಮುದ್ರದಲ್ಲಿ ಈಜಾಡುತ್ತಿರುವಾಗ ಅಲೆಯ ಅಬ್ಬರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.ಸ್ಥಳಕ್ಕೆ … [Read more...] about ಸಮುದ್ರ ಸುಳಿಗೆ ಸಿಲುಕಿ ಯುವಕ ಸಾವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬದುಕಿಗೆ ಮತ್ತು ಬರವಣಿಗೆಗೆ ಸಾಮ್ಯತೆ ಇರಬೇಕು.
ಯಲ್ಲಾಪುರ-ಕಾವ್ಯವು ಆನಂದದ ಅನುಭೂತಿಯ ಮಾಧ್ಯಮ…ಸುಪ್ತವಾದ ಪ್ರತಿಭೆಯು ಕಾವ್ಯದ ಮೂಲಕ ಅಭಿವ್ಯಕ್ತಿಸುವ ಮೂಲಕ ಆನಂದದ ಕ್ಷಣಗಳು ಪ್ರಕಟಗೊಳ್ಳಬೇಕು.ಅಕ್ಷರದ ಸೇವಾಕಾರ್ಯದಲ್ಲಿ ಪ್ರೋತ್ಸಾಹ ಸಿಗಬೇಕು. ಕೃತಿ ರಚನೆಯ ಸ್ಪುರಣೆಯಾಗಿ ಸಾಹಿತ್ಯ ದ ಭಾವ ಮೂಡಿದಾಗ ಒಳ್ಳೆಯ ಕೊಡುಗೆ ನೀಡಲು ಸಾಧ್ಯ.ಓದಿದ ಮಾತ್ರಕ್ಕೆ ಬರವಣಿಗೆ ಸಿದ್ದಿಸುವುದಿಲ್ಲಾ. ಬರವಣಿಗೆಯೂ ಒಂದು ಸವಾಲಿನ ಕೆಲಸ. ಪರಿಶ್ರಮ ಬೇಕು. ಎಂದುಕರ್ನಾಟಕ ಸಚಿವಾಲಯದ ಅಪರ ಕಾನೂನುಕಾರ್ಯದರ್ಶಿಗಳಾದ, ಬೆಂಗಳೂರು ಜಿಲ್ಲಾ … [Read more...] about ಬದುಕಿಗೆ ಮತ್ತು ಬರವಣಿಗೆಗೆ ಸಾಮ್ಯತೆ ಇರಬೇಕು.
ಪ್ರೇಕ್ಷಕರನ್ನು ರಂಜಿಸಿದ ರಾಜಾ ರುದ್ರಕೋಪ ಯಕ್ಷಗಾನ
ಯಲ್ಲಾಪುರ ತಾಲ್ಲೂಕಿನ ವಜ್ರಳ್ಳಿಯ ಹೊನ್ನಗದ್ದೆ ವೀರಭದ್ರ ದೇವಸ್ಥಾನದ ಸಂಪ್ರೋಕ್ಷಣಾ ಕಾರ್ಯಕ್ರಮ ದ ನಿಮಿತ್ತ ನಡೆದ ರಾಜಾ ರುದ್ರಕೋಪ ಯಕ್ಷಗಾನ ಪ್ರಸಂಗವು ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಯಿತು.ರುದ್ರಕೋಪನಾಗಿ ಕಾರ್ತಿಕ ಚಿಟ್ಟಾಣಿ, ಚಿತ್ರಾಕ್ಷಿಯಾಗಿ ಯುವ ಸ್ರ್ತೀ ವೇಷ ಕಲಾವಿದ ನಾಗರಾಜ ಭಟ್ಟ ಕುಂಕಿಪಾಲ ತಮ್ಮ ಚುರುಕಿನ ಅಭಿನಯದೊಂದಿಗೆ ರಂಗಸ್ಥಳವನ್ನು ವೈಭಯುತವಾಗಿ ಸಾಕ್ಷಾತ್ಕರಿಸಿದರು. ರಕ್ತಜಂಘನಾಗಿ ಸಂಜಯ ಬಿಳಿಯೂರು,ನಾರದನಾಗಿ ಅಶೋಕ ಭಟ್ಟ … [Read more...] about ಪ್ರೇಕ್ಷಕರನ್ನು ರಂಜಿಸಿದ ರಾಜಾ ರುದ್ರಕೋಪ ಯಕ್ಷಗಾನ
ಲಯನ್ಸ್ ಕಾರ್ಯ ಚುವಟಿಕೆಗಳ ಕುರಿತು ಆನ್ ಲೈನ್ ನಲ್ಲಿ ಮಾಹಿತಿ
ಯಲ್ಲಾಪುರ: ಲಯನ್ಸ್ ಕ್ಲಬ್ನ ಪ್ರತಿಯೊಬ್ಬ ಸದಸ್ಯರು ಕ್ಲಬ್ಬಿನ ಧೈಯೋದ್ದೇಶಗಳ ಬಗ್ಗೆ ಅರಿತಿರಬೇಕು. ಸದಸ್ಯತ್ವದ ಸಂಖ್ಯೆ ಯನ್ನು ಹೆಚ್ಚಿಸಬೇಕು ಮತ್ತು ವಾರ್ಷಿಕವಾಗಿ ಐದಾರು ಸಮಾಜ ಸೇವಾ ಕಾರ್ಯಕ್ರಮಗಳನ್ನು ಸ್ಥಳೀಯವಾಗಿ ಹಮ್ಮಿಕೊಳ್ಳಬೇಕು ಎಂದು ಲಯನ್ಸ್ ಡಿಸ್ಟಿಕ್ಸ್ ಗವರ್ನರ್ ಶ್ರೀಕಾಂತ ಮೋರೆ ಹೇಳಿದರು ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕ್ಲಬ್ಬಿನ ಸದಸ್ಯರ ಸಭೆಯನ್ನು ಉದ್ದೇಶಿಸಿ ಮಾತನಾಡಿ ಅಂತರಾಷ್ಟ್ರೀಯ ಸಂಸ್ಥೆಯಾಗಿರುವ ಲಯನ್ಸ್ ಕ್ಲಬ್ ಯ ಲ್ಲಾಪುರದಲ್ಲಿ … [Read more...] about ಲಯನ್ಸ್ ಕಾರ್ಯ ಚುವಟಿಕೆಗಳ ಕುರಿತು ಆನ್ ಲೈನ್ ನಲ್ಲಿ ಮಾಹಿತಿ
ಅಗಲಿದ ಪ್ರಿಯಕರ ನೊಂದ ಪ್ರಿಯತಮೆ ಆತ್ಮಹತ್ಯೆ
ತುಮಕೂರು: ಪ್ರೀತಿಸಿ ಮದುವೆಯಾಗಲು ಸಿದ್ಧತೆ ನಡೆಸಿದ್ದ ಯುವ ಜೋಡಿ ದಾರುಣ ಅಂತ್ಯ ಕಂಡಿದ್ದಾರೆ. ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸಿದ್ದ ಪ್ರಿಯತಮ ಅಪಘಾತದಲ್ಲಿಸಾವನ್ನಪ್ಪಿದ ಸುದ್ದಿ ಕೇಳಿ ಪ್ರಿಯತಮೆಯೂ ವಿಷ ಸೇವಿಸಿ ಜೀವ ಬಿಟ್ಟ ಘಟನೆ ತಾಲೂಕಿನ ಅರೆಹಳ್ಳಿಯಲ್ಲಿ ನಡೆದಿದೆ.ಧನುಷ್ (23), ಸುಷ್ಮಾ (22) ಮೃತ ದುರ್ದೈವಿಗಳು. ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ ಹಾಗೂ ಅರೆಹಳ್ಳಿ ಗ್ರಾಮದ ಸುಷ್ಮಾ ಎರಡು ವರ್ಷಗಳಿಂದ ಪ್ರೀತಿಸಿ … [Read more...] about ಅಗಲಿದ ಪ್ರಿಯಕರ ನೊಂದ ಪ್ರಿಯತಮೆ ಆತ್ಮಹತ್ಯೆ



